• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಡಿಎಸ್‌ ಬಿಡಲು ನಾಯಕರ ನಡವಳಿಕೆ ಕಾರಣ

Feb 11 2024, 01:45 AM IST
ನಾವೆಲ್ಲರೂ ಸೇರಿ ಜಿಲ್ಲೆಯಲ್ಲಿ ಜನತಾದಳವನ್ನು ಕಟ್ಟಿ ಬೆಳೆಸಿದೆವು. ನಾವು ಜೆಡಿಎಸ್ ತೊರೆಯಬೇಕಾದರೆ ನಾಯಕರ ನಡವಳಿಕೆಯೇ ಕಾರಣ ಎಂದು ಸಚಿವ ಎನ್.ಚಲುವರಾಯಸ್ವಾಮಿ ನೇರವಾಗಿ ಹೇಳಿದರು.

ರಾಜ್ಯ ಸರ್ಕಾರದ ಉಚಿತ ಗ್ಯಾರಂಟಿಗಳಿಂದ ಅನುದಾನ ಕಡಿತ: ಜೆಡಿಎಸ್‌ ನಾಯಕ ಎಚ್‌.ಡಿ.ರೇವಣ್ಣ ಆರೋಪ

Feb 10 2024, 01:46 AM IST
ರಾಜ್ಯ ಸರ್ಕಾರವು ಬಿಟ್ಟಿ ಭಾಗ್ಯಗಳ ಯೋಜನೆ ಜಾರಿಗಾಗಿ ಅಗತ್ಯ ಸೌಲಭ್ಯಗಳಿಗೆ ನೀಡುತ್ತಿದ್ದ ಅನುದಾನವನ್ನು ಕಡಿತಗೊಳಿಸಿದ ಕಾರಣದಿಂದ ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ ಎಂದು ಶಾಸಕ ಎಚ್.ಡಿ.ರೇವಣ್ಣ ಆರೋಪಿಸಿದರು. ಹೊಳೆನರಸೀಪುರದಲ್ಲಿ ೨೦೨೪-೨೫ ನೇ ಸಾಲಿನ ಅಯವ್ಯಯ ಪಟ್ಟಿ ಸಿದ್ಧತೆಗಾಗಿ ಆಯೋಜನೆ ಮಾಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಿಜೆಪಿ, ಜೆಡಿಎಸ್‌ ಮೈತ್ರಿ ಪಕ್ಷದೊಳಗೆ ‘ಲೋಕ ಟಿಕೆಟ್’ ಕದನ...!

Feb 06 2024, 01:31 AM IST
ಮಂಡ್ಯದೊಳಗೆ ಜೆಡಿಎಸ್ ೧ ಕ್ಷೇತ್ರದಲ್ಲಷ್ಟೇ ಗೆಲುವು ಸಾಧಿಸಿದ್ದು, ೬ ಕ್ಷೇತ್ರಗಳಲ್ಲಿ ಸೋಲನುಭವಿಸಿದೆ. ಜೆಡಿಎಸ್‌ಗೆ ಸರಿಸಮನಾಗಿ ಬಿಜೆಪಿ ಪ್ರಾಬಲ್ಯ ವೃದ್ಧಿಸಿದೆ. ಜಿಲ್ಲೆಯಲ್ಲಿ ಬಿಜೆಪಿ ಪರವಾದ ಮತದಾರರು ಹೆಚ್ಚಾಗಿದ್ದಾರೆ. ಶ್ರೀರಾಮಮಂದಿರ ಉದ್ಘಾಟನೆ ಬಳಿಕ ಜಿಲ್ಲೆಯೊಳಗೆ ಬಿಜೆಪಿ ವೋಟ್ ಬ್ಯಾಂಕ್ ವೃದ್ಧಿಸಿದೆ. ಹಾಗಾಗಿ ಕ್ಷೇತ್ರವನ್ನು ಉಳಿಸಿಕೊಂಡು ನಾವೇ ಗೆಲುವಿಗೆ ಶ್ರಮಿಸಬಹುದು ಎಂಬ ಅಭಿಪ್ರಾಯವನ್ನು ಬಿಜೆಪಿಗರು ವರಿಷ್ಠರ ಮುಂದಿಡುತ್ತಿದ್ದಾರೆ.

ಕೋಲಾರ ಜೆಡಿಎಸ್‌ ಮುಖಂಡರ ಜತೆ ಎಚ್ಡಿಕೆ ಚರ್ಚೆ

Feb 04 2024, 01:31 AM IST
ಕೋಲಾರ ಕ್ಷೇತ್ರದಲ್ಲಿ ಮೂವರು ಶಾಸಕರಿದ್ದು, ಕಳೆದ ವಿಧಾನಸಭೆಯಲ್ಲಿ ಅತ್ಯುತ್ತಮ ಮತ ಪ್ರಮಾಣವನ್ನು ಜೆಡಿಎಸ್ ಗಳಿಸಿದೆ. ಹೀಗಾಗಿ ನಮ್ಮ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಪಕ್ಷದ ನಿಷ್ಠಾವಂತ ದಲಿತ ನಾಯಕರೊಬ್ಬರನ್ನು ಗೆಲ್ಲಿಸಿಕೊಳ್ಳಬಹುದು

ಜೆಡಿಎಸ್‌ ಬಗ್ಗೆ ಹಗುರವಾಗಿ ಮಾತನಾಡಿದ್ರೆ ಸುಮ್ಮನಿರಲ್ಲ: ಭರತ್‌ ಗಿಣಕಲ್‌

Jan 29 2024, 01:34 AM IST
ಜೆಡಿಎಸ್‌ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಭರತ್ ಗಿಣಕಲ್‌ ಮಾತನಾಡಿ, ಜೆಡಿಎಸ್‌ ಹಿಂದಿನಿಂದಲೂ ಜನರ ಸಮಸ್ಯೆ, ರೈತರ ಸಮಸ್ಯೆಗೆ ಸ್ಪಂದಿಸುತ್ತಾ ಕೆಲಸ ಮಾಡುತ್ತಾ ಬಂದಿದೆ. ದೇವೆಗೌಡರು, ಕುಮಾರಣ್ಣನ ಉತ್ತಮ ಆಡಳಿತ ನೀಡಿದ್ದಾರೆ ಎಂದರು.

ಅರಸೀಕೆರೆಗೆ ವಂದೇ ಭಾರತ್‌ ರೈಲು: ಹುಬ್ಬಳ್ಳಿಗೆ ತೆರಳಿದ ಜೆಡಿಎಸ್‌ ನಿಯೋಗ

Jan 25 2024, 02:07 AM IST
ಬೆಂಗಳೂರಿನಿಂದ ಹುಬ್ಬಳ್ಳಿ, ಧಾರವಾಡಕ್ಕೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಅರಸೀಕೆರೆ ನಿಲ್ದಾಣದಲ್ಲಿ ನಿಲುಗಡೆ ಕೊಡಿಸುವ ಸಂಬಂಧ ಅರಸೀಕೆರೆಯ ಜೆಡಿಎಸ್ ಶಾಸಕರ ನಿಯೋಗದೊಂದಿಗೆ ಸಂಸದ ಪ್ರಜ್ವಲ್ ರೇವಣ್ಣ ಮಂಗಳವಾರ ಹುಬ್ಬಳ್ಳಿಗೆ ತೆರಳಿದರು.

ಜೆಡಿಎಸ್‌: ಎಚ್‌ಡಿಕೆ ದಿಲ್ಲಿಗೆ ಹೋದರೆ ರಾಜ್ಯಕ್ಕೆ ನಿಖಿಲ್‌?

Jan 25 2024, 02:04 AM IST
ಜಾತ್ಯತೀತ ಜನತಾದಳ ಪಕ್ಷದಲ್ಲಿ ಮೂರನೇ ತಲೆಮಾರು ನಾಯಕತ್ವ ವಹಿಸಿಕೊಳ್ಳಲು ವೇದಿಕೆ ಸಜ್ಜಾಗುತ್ತಿದ್ದು, ಭರ್ಜರಿ ತಾಲೀಮು ಆರಂಭವಾಗಿದೆ.

ಜೆಡಿಎಸ್‌, ಬಿಜೆಪಿ ಮುಖಂಡರು ಒಟ್ಟಾಗಿ ಶ್ರೀರಾಮನಿಗೆ ಪೂಜೆ ಸಲ್ಲಿಕೆ

Jan 23 2024, 01:52 AM IST
ಯಾವುದೇ ಸಂಘರ್ಷ, ಗಲಭೆಗೆ ಅವಕಾಶ ನೀಡದೆ ಕಾನೂನಾತ್ಮಕವಾಗಿ ಮತ್ತು ಶಾಂತಿಯುತವಾಗಿ ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಮಾಡುವ ಮೂಲಕ ಪ್ರಧಾನಿ ಮೋದಿ ದೊಡ್ಡ ಇತಿಹಾಸವನ್ನು ನಿರ್ಮಿಸಿದ್ದಾರೆ. ಇದರಿಂದ ರಾಷ್ಟ್ರದ ಘನತೆ ಹೆಚ್ಚಿಸಿ ವಿದೇಶದಲ್ಲೂ ಕೂಡ ಭಾರತದ ಭವ್ಯ ಪರಂಪರೆಯನ್ನು ಗುರುತಿಸುವ ಕೆಲಸ ಮಾಡಿದ್ದಾರೆ.

ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್‌ ಮೈತ್ರಿ ಘರ್ಷಣೆ

Jan 20 2024, 02:01 AM IST
ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ತಿನ ಚುನಾವಣೆಗೆ ಎ.ಪಿ.ರಂಗನಾಥ್‌ ಸ್ಪರ್ಧೆ ಪ್ರಕಟಿಸಿದ್ದ ಜೆಡಿಎಸ್‌ ಹೊರತಾಗಿಯೂ, ಮೈತ್ರಿಪಕ್ಷವಾದ ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ಸಭೆ ನಡೆಸಿ ಪ್ರತ್ಯೇಕ ಸ್ಪರ್ಧೆಗೆ ನಿರ್ಧಾರ ಮಾಡಿದ್ದಾರೆ.

ರೈತರ ಪರ ದೇವೇಗೌಡರ ಕಾರ್ಯ ಅಭಿನಂದನೀಯ: ಜೆಡಿಎಸ್‌ ನಾಯಕ

Jan 19 2024, 01:49 AM IST
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ, ಪಕ್ಷದ ವರಿಷ್ಠ ಎಚ್ ಡಿ ದೇವೇಗೌಡ .ಅಧ್ಯಕ್ಷತೆಯಲ್ಲಿ ಜಿಲ್ಲಾಧ್ಯಕ್ಷರು ಸಭೆಯನ್ನು ಶುಕ್ರವಾರ ಅರಸೀಕೆರೆಯ ಅವರ ನಿವಾಸದ ಮುಂದಿನ ಆವರಣದಲ್ಲಿ ಕರೆಯಲಾಗಿದೆ. ಇದರಲ್ಲಿ ರೈತರ ಪರ ಇರುವ ಎಚ್‌.ಡಿ.ದೇವೇಗೌಡ ಅವರಿಗೆ ರೈತರು ಅಭಿನಂದನೆ ಸಲ್ಲಿಸುವರು ಎಂದು ಜೆಡಿಎಸ್ ಮುಖಂಡ ಎನ್ ಆರ್ ಸಂತೋಷ್ ಕುಮಾರ್ ತಿಳಿಸಿದರು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved