• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನನ್ನ, ಯತ್ನಾಳ್‌ ವಿರುದ್ಧ ಕ್ರಮಕ್ಕೆ ಧಮ್‌ ಬೇಕು : ಜೆಡಿಎಸ್‌, ಬಿಜೆಪಿ ವರಿಷ್ಠರಿಗೆ ಶಾಸಕ ಜಿಟಿಡಿ ನೇರ ಸವಾಲ್‌

Jan 23 2025, 11:14 AM IST

ಜೆಡಿಎಸ್‌ನಲ್ಲಿ ಬಂಡಾಯದ ಕಿಡಿ ಹಾರಿಸಿರುವ ಶಾಸಕ ಜಿ.ಟಿ.ದೇವೇಗೌಡ ಅವರು ನನ್ನ ಪಕ್ಷದಿಂದ ಉಚ್ಛಾಟಿಸಲು ತಾಕತ್ತು, ಧಮ್‌ ಬೇಕು ಎಂದು ಪಕ್ಷದ ಹಿರಿಯ ನಾಯಕರಿಗೆ ಸವಾಲು ಹಾಕಿದ್ದಾರೆ.

ಸಹಕಾರಿ ಕ್ಷೇತ್ರದಲ್ಲಿ ಜೆಡಿಎಸ್‌ ಮುಖಂಡರ ಜಯ ಜವಾಬ್ದಾರಿ ಹೆಚ್ಚಿಸಿದೆ

Jan 22 2025, 12:30 AM IST
ಶಿವಮೊಗ್ಗ: ನಗರದಲ್ಲಿ ನಡೆದ ಸಹಕಾರಿ ಕ್ಷೇತ್ರ ಹಾಗೂ ವಿವಿಧ ಸಂಘ ಸಂಸ್ಥೆಗಳ ಚುನಾವಣೆಯಲ್ಲಿ ಬಹುಪಾಲು ಜೆಡಿಎಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಜಯಶೀಲರಾಗಿರುವುದು ನಮ್ಮೆಲ್ಲರ ಜವಾಬ್ದಾರಿ ಹೆಚ್ಚಿಸಿದೆ ಎಂದು ಮಾಜಿ ಶಾಸಕ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ.ಪ್ರಸನ್ನಕುಮಾರ್ ಹೇಳಿದರು.

ಕಾಂಗ್ರೆಸ್‌ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರುವ ಜೆಡಿಎಸ್‌ - ಬಿಜೆಪಿ ಶಾಸಕರಿಗೆ ಸ್ವಾಗತವಿದೆ : ಚಲುವರಾಯಸ್ವಾಮಿ

Jan 21 2025, 01:03 PM IST

ಕಾಂಗ್ರೆಸ್‌ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರುವ ಜೆಡಿಎಸ್‌-ಬಿಜೆಪಿ ಶಾಸಕರಿಗೆ ಸ್ವಾಗತವಿದೆ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು.  

ನನಗೆ ಕಾಂಗ್ರೆಸ್ಸಿಂದ ಆಫರ್‌ ಬಂದಿತ್ತು: ಮುಳಬಾಗಿಲು ಜೆಡಿಎಸ್‌ ಶಾಸಕ ಸಮೃದ್ಧಿ ಮಂಜುನಾಥ್

Jan 16 2025, 12:49 AM IST
ಸಿಎಂ ಸಿದ್ದರಾಮಯ್ಯ ನನ್ನನ್ನು ಖಾಸಗಿಯಾಗಿ ಕರೆದು ಮಾತನಾಡಿರುವುದು ಸತ್ಯ. ಆದರೆ, ನಾನು ಕಾಂಗ್ರೆಸ್‌ ಸೇರ್ಪಡೆ ಆಗುವುದಿಲ್ಲ. ಅದು ಊಹಾಪೋಹ ಮಾತ್ರ. ಗಾಳಿ ಸುದ್ದಿಗಳಿಗೆ ಯಾರು ಕಿವಿ ಕೊಡಬಾರದು’ ಎಂದು ಮುಳಬಾಗಿಲು ಜೆಡಿಎಸ್‌ ಶಾಸಕ ಸಮೃದ್ಧಿ ಮಂಜುನಾಥ್ ಸ್ಪಷ್ಟಪಡಿಸಿದ್ದಾರೆ.

ಜೆಡಿಎಸ್‌ ಪಕ್ಷದೊಳಗಿನ ವಿರೋಧಿಗಳ ಬಗ್ಗೆ ಸೂರಜ್ ಅಸಮಾಧಾನ

Jan 13 2025, 12:45 AM IST
ಹೊಳೆನರಸೀಪುರ ತಾಲೂಕಿನ ಅಗ್ರಹಾರ ಗ್ರಾಮದಲ್ಲಿ ನಡೆದ ತಮ್ಮ ಹುಟ್ಟುಹಬ್ಬದ ಆಚರಣೆ ವೇಳೆ ವಿಧಾನಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ಜೆಡಿಎಸ್‌ ಪಕ್ಷದೊಳಗೇ ಇದ್ದುಕೊಂಡು ಮೋಸ ಮಾಡಿದವರ ವಿರುದ್ಧ ಆಕ್ರೋಶ ಅಸಮಾಧಾನ ಹೊರಹಾಕಿದರು. ನಾನು ನಿನ್ನೆ, ಮೊನ್ನೆ ಪೆನ್‌ಡ್ರೈವ್ ಹಂಚಿ ಎಂಎಲ್‌ಸಿ ಆಗಿಲ್ಲ. ಯಾವುದೇ ಇಲಾಖೆಯಲ್ಲಿ ನಮ್ಮ ಕಾರ್ಯಕರ್ತರಿಗೆ ತೊಂದರೆ ನನ್ನ ಗಮನಕ್ಕೆ ತನ್ನಿ. ನಿಮ್ಮ ನೆರವಿಗೆ ಯಾರು ಬರ್ತಾರೋ, ಬಿಡ್ತಾರೋ ಈ ಸೂರಜ್‌ ರೇವಣ್ಣ ಬರ್ತಾನೆ ಎಂದರು.

ಶಾಸಕರಿಗೆ ಕಾಂಗ್ರೆಸ್‌ ಗಾಳದ ಬೆನ್ನಲ್ಲೇ ಇಂದು ಜೆಡಿಎಸ್‌ ಸಭೆ - ಸಮಾಲೋಚನೆ, ಪಕ್ಷ ಬಲವರ್ದನೆ ಚರ್ಚೆ

Jan 12 2025, 08:19 AM IST

  ಕಾಂಗ್ರೆಸ್‌ ಪಕ್ಷವು ಪ್ರತಿಪಕ್ಷ ಜೆಡಿಎಸ್‌ನ ಸದಸ್ಯರನ್ನು ಸೆಳೆಯುವ ಕಾರ್ಯತಂತ್ರಕ್ಕೆ ಪ್ರತಿ ತಂತ್ರಗಾರಿಕೆ ರೂಪಿಸುವುದು ಮತ್ತು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ  ಸದಸ್ಯತ್ವ ನೋಂದಣಿ ಹೆಚ್ಚಿಸಲು   ಜೆಡಿಎಸ್‌ ಮಹತ್ವದ ಸಭೆ ಕರೆಯಲಾಗಿದೆ.

ಬಸ್‌ ಪ್ರಯಾಣ ದರ ಏರಿಕೆ ಖಂಡಿಸಿ ರಾಣಿಬೆನ್ನೂರಲ್ಲಿ ಜೆಡಿಎಸ್‌ ಪ್ರತಿಭಟನೆ

Jan 09 2025, 12:47 AM IST
ರಾಜ್ಯ ಸರ್ಕಾರ ಬಸ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಜಾತ್ಯತೀತ ಜನತಾ ದಳದ (ಜೆಡಿಎಸ್) ಕಾರ್ಯಕರ್ತರು ಬುಧವಾರ ರಾಣಿಬೆನ್ನೂರು ನಗರದಲ್ಲಿ ಪ್ರತಿಭಟಿಸಿ ಗ್ರೇಡ್-2 ತಹಸೀಲ್ದಾರ್‌ ಅರುಣ ಕಾರಗಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಜೆಡಿಎಸ್‌ ಕಾರ್ಯಕರ್ತರು, ಮುಖಂಡರಿಗೆ ಧೈರ್ಯ ಹೇಳಿದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ

Jan 08 2025, 12:17 AM IST

ರಾಮನಗರ ಮತ್ತು ಚನ್ನಪಟ್ಟಣ ತಾಲೂಕಿನ ವಿವಿಧ ಗ್ರಾಮದ ಕಾರ್ಯಕರ್ತರು ಹಾಗೂ ಮುಖಂಡರ ಮನೆಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿದರು.

ಬಸ್‌ ಪ್ರಯಾಣ ದರ ಏರಿಕೆ ಹಿಂಪಡೆಯುವಂತೆ ಜೆಡಿಎಸ್‌ ಆಗ್ರಹ

Jan 07 2025, 12:30 AM IST
ರಾಜ್ಯ ಸರ್ಕಾರ ಬಸ್‌ ಪ್ರಯಾಣ ಏರಿಸುವ ಮೂಲಕ ಜನರನ್ನು ಮತ್ತಷ್ಟು ಸಂಕಷ್ಟಕ್ಕೀಡು ಮಾಡುತ್ತಿದೆ. ಈಗಾಗಲೇ ಇನ್ನಿತರ ಬೆಲೆ ಏರಿಕೆ ಆಗಿ ಜನರು ಆರ್ಥಿಕ ತೊಂದರೆ ಅನುಭವಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರವು ಬಸ್ ಪ್ರಯಾಣ ದರ ಹೆಚ್ಚಿಸುವ ಮೂಲಕ ತೊಂದರೆ ಕೊಡುತ್ತಿದೆ.

ಜೆಡಿಎಸ್‌ ಮುಗಿಸಬೇಕೆಂಬ ನಾಯಕರ ಕನಸು ನನಸಾಗದು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

Jan 05 2025, 01:31 AM IST

ಪಕ್ಷಕ್ಕೆ ಕಾರ್ಯಕರ್ತರ ಶಕ್ತಿ ಇರುವುದರಿಂದ ಜೆಡಿಎಸ್ ಮುಗಿಸಬೇಕು ಎಂಬ ಕನಸು ಹೊತ್ತವರ ಪ್ರಯತ್ನ ನನಸಾಗುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 26
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved