ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ನಿರ್ಜೀವ ವಸ್ತುಗಳಲ್ಲೂ ಜೀವ ಕಂಡದ್ದು ಜೈನ ಧರ್ಮ: ಸುತ್ತೂರು ಶ್ರೀ
Nov 02 2025, 02:45 AM IST
೧೨ನೇ ಶತಮಾನದಲ್ಲಿ ಬಸವಣ್ಣನವರು ಹೇಳಿದಂತೆ ದಯವೇ ಧರ್ಮದ ಮೂಲವಯ್ಯ ಎಂಬ ತತ್ವವನ್ನು ಪ್ರಾಚೀನ ಕಾಲದಲ್ಲೇ ಸಾರಿದ ಜೈನ ಧರ್ಮ, ಅಹಿಂಸಾ ಪರಮೋಧರ್ಮ ತತ್ವವನ್ನು ಅಳವಡಿಸಿಕೊಂಡು ಅದನ್ನು ನಿಯಮದಂತೆ ನಡೆಯುತ್ತಾ ಎಲ್ಲರಲ್ಲೂ ಬೆರೆಯುತ್ತಾ ಬಂದಿದ್ದಾರೆ.
ಹೋರಾಟದ ಮೂಲಕ ಬದಲಾವಣೆ ಆಗಲಿ-ಪರಿಮಳ ಜೈನ್
Nov 01 2025, 02:15 AM IST
ಹಾಸ್ಟೆಲ್ ವಿದ್ಯಾರ್ಥಿಗಳ ಸಮಾವೇಶದ ಮೂಲಕ ಇವತ್ತು ಹೋರಾಟದ ಹೆಜ್ಜೆಗಳು ಆರಂಭವಾಗಿವೆ. ಮುಂದಿನ ದಿನಮಾನಗಳಲ್ಲಿ ಹೋರಾಟದ ಮೂಲಕ ಬದಲಾವಣೆ ಆಗಲಿ. ಇಲ್ಲಿ ಕೇವಲ ಹಾಸ್ಟೆಲ್ ಸಮಸ್ಯೆ ಅಷ್ಟೇ ಅಲ್ಲ, ಶಿಕ್ಷಣ ವ್ಯವಸ್ಥೆಯ ವಿಷಯಗಳ ಕುರಿತು ಚರ್ಚೆ ಆಗಲಿ ಎಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯರಾದ ಪರಿಮಳ ಜೈನ್ ಹೇಳಿದರು.
ಇಡೀ ಜಗತ್ತಿನಲ್ಲಿ ಜೈನ ಧರ್ಮ ಶ್ರೇಷ್ಠ: ಸದಾಶಿವ ಶ್ರೀ
Oct 27 2025, 01:45 AM IST
ಇಡೀ ಜಗತ್ತಿನಲ್ಲಿ ಶ್ರೇಷ್ಠ ಧರ್ಮ ಜೈನ ಧರ್ಮ. ಎಲ್ಲರೂ ಅಹಿಂಸಾ ಮಾರ್ಗದಿಂದ ಬದುಕುವುದು ಅವಶ್ಯಕತೆ ಇದೆ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.
ಜಿನಧರ್ಮ ತತ್ವಗಳ ಪಾಲಕರೆಲ್ಲರೂ ಜೈನರೇ: ವಿಪಿನ್ಕುಮಾರ ಜೈನ ಸರಾಫ್
Sep 17 2025, 01:09 AM IST
ತೇರದಾಳ: ದಾನಿಗೊಂಡ ಸಮೂಹ ಶಿಕ್ಷಣ ಸಂಸ್ಥೆಗಳ ಡಾ.ಸಿದ್ಧಾಂತ ದಾನಿಗೊಂಡ ಸಭಾಭವನದಲ್ಲಿ ದಿಗಂಬರ ಜೈನ ಮಹಾಸಮಿತಿ ಕರ್ನಾಟಕ ಆಂಚಲ ಸ್ವರ್ಣ ಜಯಂತಿ ವರ್ಷದ ನಿಮಿತ್ತ ಸಂಸ್ಕಾರ ಶಿಕ್ಷಣ ಶಿಬಿರ, ವಿದ್ಯಾರ್ಥಿ ವೇತನ ಹಾಗೂ ಶಿಲಾಯಿ ಯಂತ್ರ ವಿತರಣೆ ಸಮಾರಂಭ ನಡೆಯಿತು.
ನಿಧನ ನಂತರವೂ ನೆನಪಲ್ಲುಳಿಯುವ ನಾಯಕ ಆಸ್ಕರ್ ಫರ್ನಾಂಡಿಸ್: ಅಭಯಚಂದ್ರ ಜೈನ್
Sep 15 2025, 01:01 AM IST
ಬನ್ನಂಜೆ ನಾರಾಯಣಗುರು ಸಭಾಭವನದಲ್ಲಿ ಆಸ್ಕರ್ ಫರ್ನಾಂಡಿಸ್ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳ ಸಮಾರೋಪ ಸಮಾರಂಭ ನಡೆಯಿತು.
ಜೈನ, ಹಿಂದೂ ಧರ್ಮದ ಸಮಗ್ರ ಸಮಾಜದ ಸಂಪರ್ಕ ಸೇತುವೆ ಡಾ.ಹೆಗ್ಗಡೆ
Sep 02 2025, 01:01 AM IST
ದೇವಮಾನವರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಜೈನ ಧರ್ಮ ಮತ್ತು ಹಿಂದೂ ಧರ್ಮದ ಸಮಗ್ರ ಸಮಾಜದ ಸಂಪರ್ಕ ಸೇತುವಾಗಿದ್ದಾರೆ. ಹಿಂದೂಗಳನ್ನು ಮತ್ತು ಜೈನರನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಜೈನರು ಹಾಗೂ ಜೈನಧರ್ಮದ ಬಗ್ಗೆ ಎಂದೂ ಅವಹೇಳನ ಸಲ್ಲದು ಎಂದು ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ನೀಡುವ ಎಮಿನೆಂಟ್ ಇಂಜನಿಯರ್ ಅವಾರ್ಡ್ ಪುರಸ್ಕೃತರಾದ ಅರುಣ ಯಲಗುದ್ರಿ ಕಿಡಿಕಾರಿದರು.
ಧರ್ಮಸ್ಥಳ, ಹೆಗ್ಗಡೆಯವರಿಗೆ ಜೈನ ಯತಿಗಳ ಬೆಂಬಲ : ಸತ್ಯ ಬಿಟ್ಟು ಹೋಗಿಲ್ಲ
Aug 30 2025, 01:00 AM IST
ಸತ್ಯ ಮತ್ತು ಅಹಿಂಸಾ ಪರಿಪಾಲಕರಾದ ಜೈನರು ಯಾರಿಗೂ ತೊಂದರೆ ಕೊಡುವುದಿಲ್ಲ. ಆದರೆ ತೊಂದರೆ ಕೊಟ್ಟವರನ್ನು ನಾವು ಬಿಡುವುದಿಲ್ಲ ಎಂದು ತಮಿಳುನಾಡು ಅರಹಂತಗಿರಿ ಜೈನ ಮಠದ ಧವಳಕೀರ್ತಿ ಭಟ್ಟಾರಕ ಸ್ವಾಮೀಜಿ ನುಡಿದರು.
ಮೂಡುಬಿದಿರೆ: ಜೈನ ವಧೂ-ವರರ ರಾಜ್ಯಮಟ್ಟದ ಸಮಾವೇಶ
Aug 29 2025, 01:00 AM IST
ಚಿಗುರು ಆಲ್ ಇಂಡಿಯಾ ವಧು-ವರರ ವೇದಿಕೆಯ ಆಶ್ರಯದಲ್ಲಿ ವಿದ್ಯಾಗಿರಿಯ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ಸಂಪರ್ಕ-ಪರಿಚಯ ರಾಜ್ಯಮಟ್ಟದ ಜೈನ ವಧು ವರರ ಸಮಾವೇಶ ಸಮಾವೇಶದಲ್ಲಿ ವೆಬ್ಸೈಟ್ ಅನಾವರಣಗೊಳಿಸಿಸಲಾಯಿತು.
ಜೈನ ಧರ್ಮ ಸಮಾಜಕ್ಕೆ ನೀಡಿದ ಕೊಡುಗೆ ಅಪಾರ: ಸಚಿವ ಸತೀಶ ಜಾರಕಿಹೊಳಿ
Aug 26 2025, 02:00 AM IST
ಜಮಖಂಡಿ: ಜೈನ ಧರ್ಮ, ವ್ಯಾಪಾರ, ಉದ್ಯೋಗ, ಕೃಷಿ, ಶೈಕ್ಷಣಿಕ ಕ್ಷೇತ್ರದಲ್ಲಿ ಸಮಾಜಕ್ಕೆ ಅಪಾರವಾದ ಕೊಡುಗೆ ನೀಡಿದೆ ಎಂದು ಲೋಕೊಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಧರ್ಮಸ್ಥಳ ತೇಜೋವಧೆ ಖಂಡಿಸಿ ಜೈನ ಸಮುದಾಯ ಮೌನ ಪ್ರತಿಭಟನೆ
Aug 20 2025, 01:30 AM IST
ಧರ್ಮಸ್ಥಳದ ತೇಜೋವಧೆ ಪ್ರಯತ್ನ ಖಂಡಿಸಿ ಮೂಡುಬಿದಿರೆ ಜೈನ ಧರ್ಮ ಹಿತ ರಕ್ಷಣಾ ಸಮಿತಿಯಿಂದ ‘ಶ್ರಾವಕರ ನಡೆ, ಧರ್ಮ ರಕ್ಷಣೆ ಕಡೆ’ ಜಾಥಾ ಮಂಗಳವಾರ ನಡೆಯಿತು.
< previous
1
2
3
4
5
6
7
8
next >
More Trending News
Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್ಎಸ್ ಸರ್ವೆ