• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಳಿಯಾಳ ತಾಲೂಕಿನ ಹವಗಿ ಗ್ರಾಮದಲ್ಲಿ ಜೈನ ಮುನಿಗಳ ಪುರಪ್ರವೇಶ

Dec 19 2024, 12:34 AM IST
ಮಂಡ್ಯ ಜಿಲ್ಲೆಯ ಜೈನರಗುತ್ತಿಯಲ್ಲಿ ನಡೆದ ಪಂಚಕಲ್ಯಾಣ ಮಹೋತ್ಸವದಲ್ಲಿ ಪಾಲ್ಗೊಂಡ ಜೈನಮುನಿಗಳು ಹಾಗೂ ಭಕ್ತವೃಂದದವರು ಕೊಲ್ಲಾಪುರದ ನಂದಿನಿಮಠದವರೆಗೆ ತೆರಳಲು ಆರಂಭಿಸಿದ ಪಾದಯಾತ್ರೆಯು ಹವಗಿ ಗ್ರಾಮಕ್ಕೆ ಆಗಮಿಸಿತು.

ಜೈನ ಧರ್ಮ, ಸಂಸ್ಕೃತಿಯ ಅರಿವು ಮಸ್ತಕಾಭಿಷೇಕ ಉದ್ದೇಶ: ಭಟ್ಟಾರಕ ಶ್ರೀ

Dec 18 2024, 12:46 AM IST
ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮಾತನಾಡಿ, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮಾರ್ಗದರ್ಶನ ಮತ್ತು ನೇತೃತ್ವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಸಕಾಲಿಕ ಸಹಕಾರದಿಂದ ಮಸ್ತಕಾಭಿಷೇಕ ಯಶಸ್ವಿಯಾಗಿ ನಡೆದಿದೆ ಎಂದರು.

ರೈಲು ಮಾರ್ಗ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ರೋಹಿತ್ ಜೈನ್

Dec 14 2024, 12:48 AM IST
ಬೆಂಗಳೂರು- ಪುಣೆ ಜಂಕ್ಷನ್ ರೈಲು ಮಾರ್ಗದಲ್ಲಿ ಬಾಕಿಯಿರುವ ದ್ವಿಪಥ ಮಾರ್ಗ ಮತ್ತು ವಿದ್ಯುದೀಕರಣ ಕಾಮಗಾರಿಯಲ್ಲಿ ಇದೇ ಡಿಸೆಂಬರ್ ಒಳಗೆ ಮುಗಿಸುವಂತೆ ನೈರುತ್ಯ ರೈಲ್ವೆ ಮ್ಯಾನೇಜರ್ ಅವರಿಗೆ ರೈಲ್ವೆ ವಲಯ ಪ್ರಯಾಣಿಕರ ಸಂಘದ ಕಾರ್ಯದರ್ಶಿ ರೋಹಿತ್ ಎಸ್. ಜೈನ್ ಮನವಿ ಮಾಡಿದ್ದಾರೆ.

ಜೈನ ಸಮುದಾಯದ ಬೇಡಿಕೆಗಳ ಈಡೇರಿಕೆಗೆ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ

Dec 10 2024, 12:30 AM IST
ಜೈನ ಸಮಾಜದ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ವತಿಯಿಂದ ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಭರವಸೆ ನೀಡಿದರು.

ವರಂಗ ಜೈನ ಮಠ ಇನ್ನು ಧಾರ್ಮಿಕ ಯಾತ್ರಾ ಕ್ಷೇತ್ರ

Dec 07 2024, 12:34 AM IST
ಇತಿಹಾಸ ಪ್ರಸಿದ್ಧಿ ವರಂಗ ಕ್ಷೇತ್ರದ ಪರಿಚಯ ಇನ್ನಿತರೆ ಸಂದರ್ಭಗಳಲ್ಲಿ ಸಾಮಾಜಿಕ ಜಾಲತಾಣ, ಪತ್ರಿಕೆಗಳಲ್ಲಿ ಪ್ರವಾಸಿ ತಾಣ ಎಂದು ಪ್ರಕಟಿಸಿರುವುದರಿಂದ ಎಲ್ಲ ರೀತಿಯ ಜನರು ಇಲ್ಲಿಗೆ ಭೇಟಿ ನೀಡುತ್ತಿರುವುದರಿಂದ ಇಲ್ಲಿಯ ಪಾವಿತ್ರ್ಯತೆಗೆ ಧಕ್ಕೆ ಉಂಟಾಗುತ್ತಿದೆ.

ವಿಜ್ಞಾನ ವಸ್ತು ಪ್ರದರ್ಶನದಲ್ಲಿ ದೋಕಾ ಜೈನ್ ಶಾಲೆಗೆ ದ್ವಿತೀಯ ಸ್ಥಾನ

Dec 05 2024, 12:33 AM IST
Second position to Doka Jain School in Science Materials Exhibition

29 ರಿಂದ ಡಿ. 4ರ ವರೆಗೆ ಜೈನ ಗುತ್ತಿಯಲ್ಲಿ ಪಂಚಕಲ್ಯಾಣೋತ್ಸವ

Nov 27 2024, 01:02 AM IST
ಹಂತ ಹಂತವಾಗಿ ಕ್ಷೇತ್ರದ ಬೆಳವಣಿಗೆಗೆ ಭಕ್ತರು ಸೇರಿದಂತೆ ಸಮುದಾಯದ ಬಾಂಧವರು ಸಹಕಾರ ನೀಡುತ್ತಿದ್ದಾರೆ. ಪಂಚಕಲ್ಯಾಣ ಮಹೋತ್ಸವಕ್ಕೆ ಸಮುದಾಯದ ಬಾಂಧವರು ಸೇರಿದಂತೆ ಎಲ್ಲರಿಗೂ ಮುಕ್ತ ಆಹ್ವಾನ ನೀಡಲಾಗುತ್ತಿದೆ.

ಜೈನ್ ಇನ್‌ಸ್ಟಿಟ್ಯೂಟ್‌ಗೆ ನ್ಯಾಕ್‌ನಿಂದ ಎ+ ಗ್ರೇಡ್

Nov 18 2024, 12:03 AM IST
ನಗರದ ಜೈನ್ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ ಸಂಸ್ಥೆಗೆ ನ್ಯಾಕ್ ನಿಂದ ಎ ಪ್ಲಸ್ ಗ್ರೇಡ್ ಬಂದಿದೆ ಎಂದು ಸಂಸ್ಥೆಯ ಡಾ. ಡಿ.ಬಿ.ಗಣೇಶ ದಾವಣಗೆರೆಯಲ್ಲಿ ಹೇಳಿದ್ದಾರೆ.

ದಾವಣಗೆರೆ ತಲುಪಿದ ಜೈನ ಮುನಿಗಳ ಪಾದಯಾತ್ರೆ

Nov 18 2024, 12:01 AM IST
ಮಹಾರಾಷ್ಟ್ರದ ನಾಂದಣಿಯಿಂದ ಹಾಸನ ಸಮೀಪ ಇರುವ ಜೈನರ ಗುತ್ತಿ ಮಹಾ ಪಂಚಕಲ್ಯಾಣ ಮಹೋತ್ಸವದ ಪಾವನ ಸಾನಿಧ್ಯ ವಹಿಸಲು ಮುನಿಶ್ರೀ ವಿಶುದ್ಧ ಸಾಗರ ಮಹಾರಾಜರ ನೇತೃತ್ವದ ಜೈನ ಮುನಿಗಳ ತಂಡವು ಭಾನುವಾರ ಪಾದಯಾತ್ರೆ ಮೂಲಕ ದಾವಣಗೆರೆ ನಗರ ತಲುಪಿತು.

ಸ್ಮಿತಾ ಕಾಮತ್‌ಗೆ ಜೈನ್ ವಿವಿಯಿಂದ ಪಿಎಚ್‌ಡಿ

Nov 18 2024, 12:00 AM IST
ಶ್ವೇತಾ ​ವಿ. ಕಾಮತ್ ಮತ್ತು ವರದರಾಯ ಕಾಮತ್ ಅವರ ಪುತ್ರಿ ಕುಮಾರಿ ಸ್ಮಿತಾ ​ವಿ. ಕಾಮತ್ ಅವರಿಗೆ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ​ರಸಾಯಿನಿಕ ಶಾಸ್ತ್ರದ ಸಂಶೋಧನೆಯಲ್ಲಿ ಪಿ.ಎಚ್.ಡಿ. ಪದವಿ ನೀಡಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved