• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳಗಾವಿಯಲ್ಲಿ ಜೈನ ಹಾಸ್ಟೆಲ್ ಶೀಘ್ರ ಪ್ರಾರಂಭ

Mar 16 2025, 01:50 AM IST
ಬರುವ ಶೈಕ್ಷಣಿಕ ವರ್ಷದಿಂದ ಜೈನ ಧರ್ಮದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯುವುದಕ್ಕಾಗಿ ಬೆಳಗಾವಿಯ ರಾಮತೀರ್ಥ ನಗರದಲ್ಲಿ ಪ್ರತ್ಯೇಕ ಜೈನ್ ಹಾಸ್ಟೆಲ್‌ ಪ್ರಾರಂಭಿಸಲಾಗುವುದು ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಭರವಸೆ ನೀಡಿದರು.

ಜೈನ ಋಣ ತೀರಿಸಲು ಸರ್ಕಾರಕ್ಕೆ ಸಲಹೆ ನೀಡಿದ ಸವದಿಗೆ ಅಭಿನಂದನೆ

Mar 14 2025, 12:36 AM IST
ಕಾಂಗ್ರೆಸ್‌ ಪಕ್ಷಕ್ಕೆ ಚಿಹ್ನೆಯನ್ನು ನೀಡಿದ ಜೈನ ಸಮುದಾಯವನ್ನೇ ನಿರ್ಲಕ್ಷ್ಯ ಮಾಡಿದ್ದು ಖೇದಕರ ಎಂದು ಅಸಮಾಧಾನ

ಬಜೆಟ್‌ನಲ್ಲಿ ಜೈನ ಸಮಾಜಕ್ಕೆ ಅನ್ಯಾಯ: ಗುಣಧರನಂದಿ ಮಹಾರಾಜ

Mar 10 2025, 12:20 AM IST
₹4 ಲಕ್ಷ ಕೋಟಿಗಳಿಗೆ ಬಜೆಟ್ ಗಾತ್ರ ಏರಿಕೆ ಮಾಡಿದರೂ ನಮ್ಮ ಸಮಾಜಕ್ಕೆ ನೀಡುವ ಅನುದಾನ ಕಡಿಮೆ ಆಗುತ್ತ ಬರುತ್ತಿದೆ ಆಚಾರ್ಯ ಗುಣಧರನಂದಿ ಮಹಾರಾಜರು ಆರೋಪಿಸಿದ್ದಾರೆ.

ಜೈನ ಸಮಾಜಕ್ಕೆ ನಿಗಮ ಮಂಡಳಿ ಸ್ಥಾನ ನೀಡದೇ ಅನ್ಯಾಯ

Mar 07 2025, 11:45 PM IST
ದಿಗಂಬರ ಜೈನ ಸಮಾಜದಲ್ಲಿ ಈಗಲೂ ಕೂಡ ಶೇ.40 ರಷ್ಟು ಜನ ಅತ್ಯಂತ ಕಡು ಬಡವರಿದ್ದು ಕೃಷಿ, ಕೂಲಿ ಮಾಡುತ್ತಾರೆ. ಆದರೂ ಕೂಡ ನಮ್ಮ ಸಮಾಜಕ್ಕೆ ನಿಗಮ ಮಂಡಳಿ ಮಾಡದೇ ಅನ್ಯಾಯವೆಸಗಿದ್ದಾರೆ.

ದುಷ್ಟರನ್ನು ಮಹಾಪುರುಷರನ್ನಾಗಿಸಿದ ಜೈನ ಕವಿಗಳು: ಡಾ.ವೀರೇಶ ಬಡಿಗೇರ

Feb 23 2025, 12:36 AM IST
ವೈದಿಕ ಕವಿಗಳು ಮತ್ತು ಪುರಾಣಗಳು ರಾಮಾಯಣದಲ್ಲಿ ರಾಮನನ್ನು, ಮಹಾಭಾರತದಲ್ಲಿ ಪಾಂಡವರನ್ನು ವೈದಿಕ ಆದರ್ಶದ ಪ್ರತಿನಿಧಿಗಳಂತೆ ಚಿತ್ರಿಸಲಾಗಿದೆ. ಇದನ್ನು ಗಮನಿಸಿದರೆ ಮೌಲ್ಯಗಳನ್ನು ಜೈನ ಕವಿಗಳು ನಿರಾಕರಿಸಿದರು ಅಂತಲ್ಲ. ವೈಭವೀಕರಿಸಿದರೂ ಅಂತಲ್ಲ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಡಾ.ವೀರೇಶ ಬಡಿಗೇರ ಅಭಿಪ್ರಾಯಪಟ್ಟರು.

ಜೈನ ಅಭಿವೃದ್ದಿ ನಿಗಮ ಸ್ಥಾಪಿಸಲು ಮನವಿ

Feb 05 2025, 12:32 AM IST
ಬೆಂಗಳೂರಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ನಡೆದ ಮತೀಯ ಅಲ್ಪಸಂಖ್ಯಾತರ ಪ್ರತಿನಿಧಿಗಳ ಬಜೆಟ್ ಮುನ್ನಾ ಸಮಾಲೋಚನಾ ಸಭೆಯಲ್ಲಿ ಈ ಮನವಿ

ಜೈನ ಅಭಿವೃದ್ಧಿ ನಿಗಮ ಸ್ಥಾಪನೆ ಖಚಿತ: ಡಿಸಿಎಂ ಡಿ.ಕೆ. ಶಿವಕುಮಾರ

Jan 22 2025, 12:33 AM IST
ಆಚಾರ್ಯ ಗುಣಧರ ನಂದಿ ಮಹಾರಾಜರು ಮತ್ತು ಸಮಾಜದ ಹಿರಿಯರು ಸರ್ಕಾರದ ಎದುರಿಗೆ ನಿಗಮ ಸ್ಥಾಪಿಸಬೇಕೆಂಬ ಬೇಡಿಕೆ ಇಟ್ಟಿದ್ದು ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು. ಬಜೆಟ್‌ನಲ್ಲಿ ನಿಗಮ ಸ್ಥಾಪನೆ ಘೋಷಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ ಹೇಳಿದರು.

ಧರ್ಮ, ಸಂಸ್ಕೃತಿ ರಕ್ಷಣೆಗೆ ಜೈನ ಕೇಂದ್ರಗಳ ಕೊಡುಗೆ ದೊಡ್ಡದು: ಜಗದೀಶ ಶೆಟ್ಟರ್‌

Jan 21 2025, 12:33 AM IST
ನವಗ್ರಹ ಕ್ಷೇತ್ರಕ್ಕೆ ಯಾರಾದರೂ ಭೇಟಿ ನೀಡಿದರೆ ಅವರಿಗೆ ಧರ್ಮದ ಚಿಂತನೆಯತ್ತ ಮನಸ್ಸು ತಿರುಗುತ್ತದೆ. ಇಲ್ಲಿಯ ವಾತಾವರಣದಿಂದ ಶಾಂತಿ, ಸಮಾಧಾನಗಳು ನೆಲೆಸುತ್ತವೆ.

ಜೈನ ಪರಂಪರೆ ಸಮಾಜಕ್ಕೆ ನೀಡುತ್ತಿರುವ ಕೊಡುಗೆ ಅಸಾಧಾರಣ

Jan 15 2025, 12:48 AM IST
ತೀರ್ಥಹಳ್ಳಿ: ಸಾಮಾಜಿಕವಾಗಿ ಧಾರ್ಮಿಕ ಮತ್ತು ಆಧ್ಯಾತ್ಮಿಕವಾಗಿಯೂ ಜೈನ ಪರಂಪರೆ ಈ ಸಮಾಜಕ್ಕೆ ನೀಡುತ್ತಿರುವ ಕೊಡುಗೆ ಅಸಾಧಾರಣವಾದುದು. ಪಶ್ಚಿಮಘಟ್ಟದ ಎತ್ತರದ ಸ್ಥಾನದಲ್ಲಿರುವ ಈ ಕ್ಷೇತ್ರವೂ ಜ್ಞಾನದ ಸಂಕೇತದಂತಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಜೈನ ಧರ್ಮದ ತತ್ವಗಳಲ್ಲಿ ವೈಚಾರಿಕತೆ, ವಿಜ್ಞಾನವೂ ಇದೆ: ಪ್ರೊ.ಪದ್ಮಾಶೇಖರ್

Jan 04 2025, 12:30 AM IST
ಜೈನ ಧರ್ಮವು ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟು, ದೇವರ ಪರಿಕಲ್ಪನೆಯನ್ನು ನಿರಾಕರಿಸಿತು. ಜೈನ ಧರ್ಮದ ಮೂಲವು ಸಿಂಧೂ ನಾಗರಿಕತೆಯಲ್ಲೂ ಕಾಣ ಸಿಗುತ್ತದೆ. ವೃಷಭನಿಗೆ ಮಹತ್ವವನ್ನು ಆ ನಾಗರಿಕತೆ ನೀಡಿತ್ತು. 24 ತೀರ್ಥಂಕರರಲ್ಲಿ ಕೊನೆಯ ಮೂವರಾದ ನೇಮಿನಾಥ, ಪಾರ್ಶ್ವನಾಥ ಹಾಗೂ ಮಹಾವೀರ ಜೈನ ಧರ್ಮವನ್ನು ಪುನರುಜ್ಜೀವನಗೊಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved