ಜೈನ ಧರ್ಮ, ಸಂಸ್ಕೃತಿಯ ಅರಿವು ಮಸ್ತಕಾಭಿಷೇಕ ಉದ್ದೇಶ: ಭಟ್ಟಾರಕ ಶ್ರೀ
Dec 18 2024, 12:46 AM ISTಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮಾತನಾಡಿ, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮಾರ್ಗದರ್ಶನ ಮತ್ತು ನೇತೃತ್ವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಸಕಾಲಿಕ ಸಹಕಾರದಿಂದ ಮಸ್ತಕಾಭಿಷೇಕ ಯಶಸ್ವಿಯಾಗಿ ನಡೆದಿದೆ ಎಂದರು.