ಜೈನ ಬಸದಿಗೆ ಮೇಘಾಲಯದ ರಾಜ್ಯಪಾಲ ಸಿ.ಎಚ್.ವಿಜಯಶಂಕರ್ ಭೇಟಿ
Aug 25 2024, 01:48 AM ISTರಾಜ್ಯಪಾಲ ಸಿ.ಎಚ್.ವಿಜಯ ಶಂಕರ್ ಅವರನ್ನು ಬಿಜೆಪಿ ಮಂಡಲ ಅಧ್ಯಕ್ಷ ಪೀಹಳ್ಳಿ ರಮೇಶ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ, ಮುಖಂಡರಾದ ಇಂಡುವಾಳು ಎಸ್. ಸಚ್ಚಿದಾನಂದ, ರೈತ ಮೋರ್ಚಾ ಉಪಾಧ್ಯಕ್ಷ ಕೆ.ಎಸ್ ನಂಜುಂಡೇಗೌಡ, ಜಿಲ್ಲಾ ಕಾರ್ಯದರ್ಶಿ ಹೊಸಹಳ್ಳಿ ಮಹದೇವು, ಟಿ.ಶ್ರೀಧರ್ ಸೇರಿದಂತೆ ಇತರ ಬಿಜೆಪಿ ಮುಖಂಡರು ಸನ್ಮಾನಿಸಿ ಗೌರವ ಸಲ್ಲಿಸಿದರು.