• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾಲನಹಳ್ಳಿ ಮಠಕ್ಕೆ 3 ಸಾವಿರ ಎಕರೆ ಭೂಮಿದಾನ ಮಾಡಿದ ಉದ್ಯಮಿ ಪಿ.ಬಿ.ಓಸ್ವಾಲ್ ಜೈನ್

Oct 09 2024, 01:43 AM IST
ನನಗೆ ಸೇರಿರುವ ಚರ ಮತ್ತು ಸ್ಥಿರ ಆಸ್ತಿ, ಹಣ, ವ್ಯಾಪಾರ ವಹಿವಾಟು ಸಮಸ್ತ ಸಂಪತ್ತು ಇಂದಿನಿಂದ ಡಾ.ಸಿದ್ದರಾಜು ಸ್ವಾಮಿ ಅವರಿಗೆ ಸೇರಿದೆ. ಇದು ಸಮಾಜೋಪಯೋಗಿ ಸೇವೆಗೆ ಬಳಕೆಯಾಗಲಿ.

ಜೈನ್ ಕಾಲೋನಿ ರಸ್ತೆ ದುರಸ್ತಿ ಮಾಡಿ

Sep 30 2024, 01:17 AM IST
ಜಿಲ್ಲಾಡಳಿತ, ನಗರಸಭೆಗೆ ಡಾ.ಎಚ್.ಕೆ.ಎಸ್.ಸ್ವಾಮಿ ಮನವಿ

ಜೈನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Sep 18 2024, 01:52 AM IST
ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ದಿಗಂಬರ ಜೈನ ವಿದ್ಯಾರ್ಥಿಗಳಿಗೆ ವೀಣಾ ಚಂದ್ರನಾಥ ಕಳಸೂರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಹಾನಗಲ್ಲ ತಾಲೂಕಿನ ಜೈನ ಮಂದಿರಗಳ ಜೀರ್ಣೋದ್ಧಾರಕ್ಕೆ ಕಾಳಜಿ

Sep 12 2024, 01:47 AM IST
ಹಾನಗಲ್ಲ ತಾಲೂಕಿನ ಬಾಳಂಬೀಡ ಗ್ರಾಮದ ಭಗವಾನ ೧೦೦೮ ಶಂಭವನಾಥ ಬಸದಿಯಲ್ಲಿ ದಿಗಂಬರ ಜೈನ ಸಮಾಜ ಆಯೋಜಿಸಿದ್ದ ೭ನೇ ವರ್ಷದ ದಶಲಕ್ಷಣ ಮಹಾಪರ್ವ ಜೈನ ಜಾಗೃತಿ ಸಭೆಯಲ್ಲಿ ಶಾಸಕ ಶ್ರೀನಿವಾಸ ಮಾನೆ ಭಾಗವಹಿಸಿದ್ದರು.

ಜೈನ ಬಸದಿಗೆ ಮೇಘಾಲಯದ ರಾಜ್ಯಪಾಲ ಸಿ.ಎಚ್.ವಿಜಯಶಂಕರ್ ಭೇಟಿ

Aug 25 2024, 01:48 AM IST
ರಾಜ್ಯಪಾಲ ಸಿ.ಎಚ್.ವಿಜಯ ಶಂಕರ್ ಅವರನ್ನು ಬಿಜೆಪಿ ಮಂಡಲ ಅಧ್ಯಕ್ಷ ಪೀಹಳ್ಳಿ ರಮೇಶ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ, ಮುಖಂಡರಾದ ಇಂಡುವಾಳು ಎಸ್. ಸಚ್ಚಿದಾನಂದ, ರೈತ ಮೋರ್ಚಾ ಉಪಾಧ್ಯಕ್ಷ ಕೆ.ಎಸ್ ನಂಜುಂಡೇಗೌಡ, ಜಿಲ್ಲಾ ಕಾರ್ಯದರ್ಶಿ ಹೊಸಹಳ್ಳಿ ಮಹದೇವು, ಟಿ.ಶ್ರೀಧರ್ ಸೇರಿದಂತೆ ಇತರ ಬಿಜೆಪಿ ಮುಖಂಡರು ಸನ್ಮಾನಿಸಿ ಗೌರವ ಸಲ್ಲಿಸಿದರು.

ಬೆಳಗಾವಿಯಲ್ಲಿ 27ರಿಂದ ಎರಡು ದಿನ ಜೈನ ಉತ್ಸವ

Aug 21 2024, 12:37 AM IST
ಜೈನ ಇಂಟರ್‌ನ್ಯಾಶನಲ್ ಟ್ರೇಡ್‌ ಆರ್ಗನೈಜೇಶನ್‌ (ಜಿತೊ) ಸಂಸ್ಥೆ ಬೆಳಗಾವಿ ವಲಯದ ವತಿಯಿಂದ ಆ.27 ಮತ್ತು 28ರಂದು 3ನೇ ಆವೃತ್ತಿಯ ಎರಡು ದಿನಗಳ ಜೈನ ಉತ್ಸವವನ್ನು ನಗರದ ಕೆಎಲ್‌ಇ ಡಾ.ಬಿ.ಎಸ್‌. ಜೀರಗೆ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ದಿಗಂಬರ ಜೈನ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

Jul 23 2024, 12:39 AM IST
ಪಂಡಿತರತ್ನ ಎ.ಶಾಂತಿರಾಜ ಶಾಸ್ತ್ರಿ ಟಸ್ಟ್‌ನಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಕನ್ನಡ ಸಾಹಿತ್ಯಕ್ಕೆ ಜೈನ ಕವಿಗಳ ಕೊಡುಗೆ ಅಪಾರ: ಸೋನಾರ

Jul 23 2024, 12:31 AM IST
ಕನ್ನಡ ಸಾಹಿತ್ಯಕ್ಕೆ ಜೈನ ಕವಿಗಳ ಕೊಡುಗೆ ಅಪಾರವಾಗಿದೆ, ಪಂಪ, ರನ್ನ, ಪೊನ್ನ ಜನ್ನ ನಯಸೇನರಂತಹ ಜೈನ ಕವಿಗಳು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ.

ಕಠಿಣ ಪರಿಶ್ರಮ, ಛಲದಿಂದ ಅಸಾಧ್ಯವೂ ಸಾಧ್ಯವಾಗುತ್ತದೆ: ಯುವರಾಜ ಜೈನ್

Jul 14 2024, 01:35 AM IST
ಎಕ್ಸಲೆ೦ಟ್ ಪ್ರಥಮ ಪದವಿಪೂರ್ವ ವಿದ್ಯಾರ್ಥಿಗಳು ಮತ್ತು ಹೆತ್ತವರಿಗಾಗಿ ೨೦೨೪-೨೫ ಶೈಕ್ಷಣಿಕ ಸಾಲಿನ ಓರಿಯ೦ಟೇಶನ್ ಕಾರ್ಯಕ್ರಮ ನಡಯಿತು.

ಪಾಳು ಬಿದ್ದ ಜೈನ ಬಸದಿ ಸಂರಕ್ಷಣೆಗೆ ಸಾರ್ವಜನಿಕರ ಒತ್ತಾಯ

Jun 26 2024, 12:34 AM IST
ಬಸವೇಶ್ವರ ಗುಡ್ಡದ ಮೇಲಿರುವ ಪುರಾತನ ಜೈನ ಬಸದಿಯ ಜೀರ್ಣೋದ್ಧಾರ ಕಾಮಗಾರಿ ಸ್ಥಗಿತಗೊಂಡು ಹಲವು ವರ್ಷ ಕಳೆದಿದ್ದು, ಮತ್ತೆ ಬಸದಿ ಅವಸಾನದ ಅಂಚಿಗೆ ತಲುಪಿದೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved