• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳಗಾವಿಯಲ್ಲಿ 27ರಿಂದ ಎರಡು ದಿನ ಜೈನ ಉತ್ಸವ

Aug 21 2024, 12:37 AM IST
ಜೈನ ಇಂಟರ್‌ನ್ಯಾಶನಲ್ ಟ್ರೇಡ್‌ ಆರ್ಗನೈಜೇಶನ್‌ (ಜಿತೊ) ಸಂಸ್ಥೆ ಬೆಳಗಾವಿ ವಲಯದ ವತಿಯಿಂದ ಆ.27 ಮತ್ತು 28ರಂದು 3ನೇ ಆವೃತ್ತಿಯ ಎರಡು ದಿನಗಳ ಜೈನ ಉತ್ಸವವನ್ನು ನಗರದ ಕೆಎಲ್‌ಇ ಡಾ.ಬಿ.ಎಸ್‌. ಜೀರಗೆ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ದಿಗಂಬರ ಜೈನ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

Jul 23 2024, 12:39 AM IST
ಪಂಡಿತರತ್ನ ಎ.ಶಾಂತಿರಾಜ ಶಾಸ್ತ್ರಿ ಟಸ್ಟ್‌ನಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಕನ್ನಡ ಸಾಹಿತ್ಯಕ್ಕೆ ಜೈನ ಕವಿಗಳ ಕೊಡುಗೆ ಅಪಾರ: ಸೋನಾರ

Jul 23 2024, 12:31 AM IST
ಕನ್ನಡ ಸಾಹಿತ್ಯಕ್ಕೆ ಜೈನ ಕವಿಗಳ ಕೊಡುಗೆ ಅಪಾರವಾಗಿದೆ, ಪಂಪ, ರನ್ನ, ಪೊನ್ನ ಜನ್ನ ನಯಸೇನರಂತಹ ಜೈನ ಕವಿಗಳು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ.

ಕಠಿಣ ಪರಿಶ್ರಮ, ಛಲದಿಂದ ಅಸಾಧ್ಯವೂ ಸಾಧ್ಯವಾಗುತ್ತದೆ: ಯುವರಾಜ ಜೈನ್

Jul 14 2024, 01:35 AM IST
ಎಕ್ಸಲೆ೦ಟ್ ಪ್ರಥಮ ಪದವಿಪೂರ್ವ ವಿದ್ಯಾರ್ಥಿಗಳು ಮತ್ತು ಹೆತ್ತವರಿಗಾಗಿ ೨೦೨೪-೨೫ ಶೈಕ್ಷಣಿಕ ಸಾಲಿನ ಓರಿಯ೦ಟೇಶನ್ ಕಾರ್ಯಕ್ರಮ ನಡಯಿತು.

ಪಾಳು ಬಿದ್ದ ಜೈನ ಬಸದಿ ಸಂರಕ್ಷಣೆಗೆ ಸಾರ್ವಜನಿಕರ ಒತ್ತಾಯ

Jun 26 2024, 12:34 AM IST
ಬಸವೇಶ್ವರ ಗುಡ್ಡದ ಮೇಲಿರುವ ಪುರಾತನ ಜೈನ ಬಸದಿಯ ಜೀರ್ಣೋದ್ಧಾರ ಕಾಮಗಾರಿ ಸ್ಥಗಿತಗೊಂಡು ಹಲವು ವರ್ಷ ಕಳೆದಿದ್ದು, ಮತ್ತೆ ಬಸದಿ ಅವಸಾನದ ಅಂಚಿಗೆ ತಲುಪಿದೆ.

ಜೈನ ಮೂರ್ತಿ ನಾಶ: ಕ್ರಮಕ್ಕೆ ಆಗ್ರಹ

Jun 20 2024, 01:06 AM IST
ಕನ್ನಡಪ್ರಭ ವಾರ್ತ ಬೆಳಗಾವಿ ಗುಜರಾತ ಪಂಚಮಹಲ ಜಿಲ್ಲೆಯ ಪಾವಗಡ ಕ್ಷೇತ್ರದಲ್ಲಿ ಬೆಟ್ಟದ ಮೇಲಿರುವ ಮಹಾಕಾಲಿ ಮಾತಾಜಿ ಮಂದಿರದ ಮೆಟ್ಟಿಲುಗಳ ಮೇಲಿರುವ ಸಾವಿರಾರು ವರ್ಷಗಳ ಪುರಾತನ ಜೈನ ಮೂರ್ತಿಗಳನ್ನು ನಾಶಪಡಿಸಿ ಅವುಗಳಿಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಇಡಿ ದೇಶಾದ್ಯಂತ ಜೈನ ಸಮಾಜ ಆಕ್ರೋಶಗೊಂಡಿದೆ. ಈ ಮೂರ್ತಿಗಳನ್ನು ಪುನರ್‌ ಸ್ಥಾಪಿಸಬೇಕೆಂದು ಆಗ್ರಹಿಸಿ ಹಾಗೂ ಈ ಪ್ರತಿಮೆಗಳನ್ನು ಒಡೆದು ಹಾಕಿದ ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಬುಧವಾರ ಜೈನ ಸಮಾಜದ ವತಿಯಿಂದ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಅವರಿಗೆ ಮನವಿ ಸಲ್ಲಿಸಲಾಯಿತು.

ಅತಿವೃಷ್ಟಿಯಂತಹ ಸ್ಥಿತಿ ಎದುರಿಸಲು ಸನ್ನದ್ಧರಾಗಿ: ಮನೋಜ್ ಜೈನ್

Jun 12 2024, 12:31 AM IST
ಪ್ರವಾಹ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅಧಿಕಾರಿಗಳು ಪರಸ್ಪರ ಸಮಸ್ವಯತೆಯಿಂದ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಹಜ್, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಮನೋಜ್ ಜೈನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ನಾಳೆಯಿಂದ ಪುತ್ತೂರು ಜೈನ ಭವನದಲ್ಲಿ ಹಲಸು ಮತ್ತು ಹಣ್ಣು ಮೇಳ

May 23 2024, 01:02 AM IST
ಮೇಳದಲ್ಲಿ ವಿವಿಧ ತಳಿಯ ಹಲಸಿನ ಹಣ್ಣುಗಳು, ಪ್ರಸಿದ್ಧ ನರ್ಸರಿಗಳಲ್ಲಿ ಅಭಿವೃದ್ಧಿಪಡಿಸಿದ ತಳಿಗಳು ಹಾಗೂ ಇತರ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ. ಹಲಸಿನ ಹಣ್ಣಿನ ಹತ್ತು ಹಲವು ಬಗೆಯ ಖಾದ್ಯಗಳ ಮಳಿಗೆಗಳಿವೆ.

ಜೈನ ಧರ್ಮದ ಸಂಪ್ರದಾಯಗಳು ಸರ್ವಶ್ರೇಷ್ಠ: ಆನಂದ ನ್ಯಾಮಗೌಡ

May 21 2024, 12:40 AM IST
ಗಾಂಧೀಜಿಯವರ ಅಹಿಂಸೆ ತತ್ವದಿಂದಲೇ ಭಾರತಕ್ಕೆ ಸ್ವಾತಂತ್ರ್ಯ ದೊರಕಿದ್ದು, ಜೈನ ಧರ್ಮದ ಆಚಾರ ವಿಚಾರ ಆಚರಣೆಯಿಂದ ಸರ್ವರು ನೆಮ್ಮದಿಯ ಜೀವನ ಸಾಗಿಸಲು ಸಾಧ್ಯವಿದೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದರು.

ಮಹಿಳಾ ಸನ್ಯಾಸತ್ವಕ್ಕೆ ಜೈನ ಸಮುದಾಯ ಅವಕಾಶ: ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ

May 21 2024, 12:36 AM IST
ಜೈನ ಸಮುದಾಯ ಸೇವೆ, ತ್ಯಾಗದ ಪರಿಪೂರ್ಣತೆಯೊಂದಿಗೆ ಮಹಿಳಾ ಸನ್ಯಾಸತ್ವ ಸ್ವೀಕಾರಕ್ಕೆ ಅವಕಾಶ ನೀಡಿದೆ. ಈ ಸಮುದಾಯ ಪರಿಶುದ್ಧ ಆಚರಣೆ ಮತ್ತು ಕಟ್ಟುನಿಟ್ಟಿನ ವ್ರತಗಳಿಂದ ಕೂಡಿದೆ ಎಂದು ಹಾರನಹಳ್ಳಿ ಕೋಡಿಮಠ ಮಹಾ ಸಂಸ್ಥಾನ ಪೀಠಾಧ್ಯಕ್ಷ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದರು. ಅರಸೀಕೆರೆಯ ಅಷ್ಟಪ್ರಕಾರಿ ಮಹಾಪೂಜೆ, ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved