• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾವಣಗೆರೆ ತಲುಪಿದ ಜೈನ ಮುನಿಗಳ ಪಾದಯಾತ್ರೆ

Nov 18 2024, 12:01 AM IST
ಮಹಾರಾಷ್ಟ್ರದ ನಾಂದಣಿಯಿಂದ ಹಾಸನ ಸಮೀಪ ಇರುವ ಜೈನರ ಗುತ್ತಿ ಮಹಾ ಪಂಚಕಲ್ಯಾಣ ಮಹೋತ್ಸವದ ಪಾವನ ಸಾನಿಧ್ಯ ವಹಿಸಲು ಮುನಿಶ್ರೀ ವಿಶುದ್ಧ ಸಾಗರ ಮಹಾರಾಜರ ನೇತೃತ್ವದ ಜೈನ ಮುನಿಗಳ ತಂಡವು ಭಾನುವಾರ ಪಾದಯಾತ್ರೆ ಮೂಲಕ ದಾವಣಗೆರೆ ನಗರ ತಲುಪಿತು.

ಸ್ಮಿತಾ ಕಾಮತ್‌ಗೆ ಜೈನ್ ವಿವಿಯಿಂದ ಪಿಎಚ್‌ಡಿ

Nov 18 2024, 12:00 AM IST
ಶ್ವೇತಾ ​ವಿ. ಕಾಮತ್ ಮತ್ತು ವರದರಾಯ ಕಾಮತ್ ಅವರ ಪುತ್ರಿ ಕುಮಾರಿ ಸ್ಮಿತಾ ​ವಿ. ಕಾಮತ್ ಅವರಿಗೆ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ​ರಸಾಯಿನಿಕ ಶಾಸ್ತ್ರದ ಸಂಶೋಧನೆಯಲ್ಲಿ ಪಿ.ಎಚ್.ಡಿ. ಪದವಿ ನೀಡಲಾಗಿದೆ.

ಜೈನ್ ಮುನಿಗಳ ಪಾದಯಾತ್ರೆಗೆ ಭವ್ಯ ಸ್ವಾಗತ

Nov 13 2024, 12:01 AM IST
ನ.3ರಂದು ನಾಂದನಿಯಿಂದ ಆರಂಭಗೊಂಡ ಜೈನ್‌ ಮುನಿಗಳ ಈ ಪಾದಯಾತ್ರೆ ನ. 27 ರಂದು ಜೈನರಗುತ್ತಿ ತಲುಪಿದರೆ ಒಟ್ಟು 615 ಕಿಮೀ ಕ್ರಮಿಸಿದಂತಾಗುವದು

ಜೈನ ಧರ್ಮದ ಮಂತ್ರಗಳಿಂದ ಶಾಂತಿ ಬೋಧನೆ

Nov 11 2024, 01:12 AM IST
ವಿಶ್ವಕ್ಕೆ ಶಾಂತಿ, ಅಹಿಂಸಾ ಧರ್ಮವನ್ನು ಬೋಧಿಸುವ ಜೈನ ಧರ್ಮದ ಮಂತ್ರಗಳು, ಬೋಧನೆ ಪಾಠ ಪ್ರವಚನಗಳನ್ನು ನೀಡುವ ಧರ್ಮಭೂಮಿ ತೋವಿನಕೆರೆಯಾಗಿದೆ

ರೈತರಿಗೆ ಸನ್ಮಾನಿಸಿ ಅಂಗಡಿ ಆರಂಭಿಸಿದ ಕಾರ್ಯ ಮಾದರಿ: ಜೈನ್

Nov 09 2024, 01:15 AM IST
Business Model: Jain started a shop in honor of the farmers

ಜಾತಿ ಗಣತಿ ವರದಿಗೆ ಜೈನ ಸಮಾಜದ ವಿರೋಧ-ಜೈನ ಸಂಖ್ಯೆ ಕಡಿಮೆ ಇದೆ, ವರದಿ ಒಪ್ಪಲ್ಲ: ಭಟ್ಟಾರಕ ಸ್ವಾಮೀಜಿ

Oct 28 2024, 09:40 AM IST

ರಾಜ್ಯ ಸರ್ಕಾರ ನಡೆಸಿದ ಜಾತಿ ಗಣತಿಯ ವರದಿಯಲ್ಲಿ ಜೈನ ಸಮಾಜದ ಜನಸಂಖ್ಯೆ 2011ನೇ ಸಾಲಿಗಿಂತ ಕಡಿಮೆಯಾಗಿರುವುದು ತಿಳಿದು ಬಂದಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಸರ್ಕಾರದ ಈ ಜಾತಿ ಗಣತಿಯನ್ನು ಒಪ್ಪುವುದಕ್ಕೆ ಸಾಧ್ಯವಿಲ್ಲ ಎಂದು ಹೊಂಬುಜ ಜೈನ ಮಠದ ಡಾ.ದೇವೆಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದ್ದಾರೆ.

ಶೃಂಗೇರಿಯ ಕು.ಆರ್ಯೀಕಾ ಜೈನ್ ರಾಜಸ್ಥಾನದಲ್ಲಿ ನೀಲಾಂಜನ ನೃತ್ಯ ಪ್ರದರ್ಶನ

Oct 18 2024, 12:17 AM IST
ಶೃಂಗೇರಿಯ ಬಾಲನೃತ್ಯ ಕಲಾವಿದೆ ಕು.ಆರ್ಯಿಕಾ ಜೈಲ್ ರಾಜಸ್ಥಾನದ ಜೈಪುರದ ಬಡಪದಮ್ ಪುರದಲ್ಲಿ ನಡೆದ ಮುನಿಸುವ್ರತ ತೀರ್ಥಂಕರರ ಯಕ್ಷಿ ಅಪರಾಜಿತಾ ದೇವಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ನೀಲಾಂಜನ ನೃತ್ಯ ಪ್ರದರ್ಶನ ಮಾಡಿ ಅಪಾರ ಭಕ್ತರ ಗಮನ ಸೆಳೆದಳು.

ಪಾಲನಹಳ್ಳಿ ಮಠಕ್ಕೆ 3 ಸಾವಿರ ಎಕರೆ ಭೂಮಿದಾನ ಮಾಡಿದ ಉದ್ಯಮಿ ಪಿ.ಬಿ.ಓಸ್ವಾಲ್ ಜೈನ್

Oct 09 2024, 01:43 AM IST
ನನಗೆ ಸೇರಿರುವ ಚರ ಮತ್ತು ಸ್ಥಿರ ಆಸ್ತಿ, ಹಣ, ವ್ಯಾಪಾರ ವಹಿವಾಟು ಸಮಸ್ತ ಸಂಪತ್ತು ಇಂದಿನಿಂದ ಡಾ.ಸಿದ್ದರಾಜು ಸ್ವಾಮಿ ಅವರಿಗೆ ಸೇರಿದೆ. ಇದು ಸಮಾಜೋಪಯೋಗಿ ಸೇವೆಗೆ ಬಳಕೆಯಾಗಲಿ.

ಜೈನ್ ಕಾಲೋನಿ ರಸ್ತೆ ದುರಸ್ತಿ ಮಾಡಿ

Sep 30 2024, 01:17 AM IST
ಜಿಲ್ಲಾಡಳಿತ, ನಗರಸಭೆಗೆ ಡಾ.ಎಚ್.ಕೆ.ಎಸ್.ಸ್ವಾಮಿ ಮನವಿ

ಜೈನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Sep 18 2024, 01:52 AM IST
ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ದಿಗಂಬರ ಜೈನ ವಿದ್ಯಾರ್ಥಿಗಳಿಗೆ ವೀಣಾ ಚಂದ್ರನಾಥ ಕಳಸೂರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved