• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಾವೀರರ ವಿಶ್ವಶಾಂತಿ ಸಂದೇಶ ಜಗತ್ತು ಒಪ್ಪಿಕೊಳ್ಳಬೇಕು-ಅಶೋಕ ಜೈನ

Apr 22 2024, 02:21 AM IST
ಹಿಂಸಾಕೃತ್ಯಗಳಿಂದ ಪ್ರಸ್ತುತ ವಾತಾವರಣ ನಲುಗಿ ಹೋಗಿದೆ, ಭಗವಾನ್ ಮಹಾವೀರರ ವಿಶ್ವಶಾಂತಿಗಾಗಿ ಸಾರಿದ ‘ಅಹಿಂಸಾ ಪರಮೋದ್ಧರ್ಮ’ ಎನ್ನುವ ಸಾರ್ವತ್ರಿಕ ಸತ್ಯವನ್ನು ಇನ್ನಾದರೂ ಪ್ರಸ್ತುತ ಜಗತ್ತು ಒಪ್ಪಿಕೊಳ್ಳಲೇಬೇಕು ಎಂದು ಶ್ವೇತಾಂಬರ ಜೈನ್ ಸಮಾಜದ ಮುಖಂಡ ಅಶೋಕ ಜೈನ್ ಕರೆ ನೀಡಿದರು.

ಮೂಡುಬಿದಿರೆಗೆ ಜೈನ ಮುನಿದ್ವಯರ ಪುರಪ್ರವೇಶ

Apr 13 2024, 01:04 AM IST
ಶ್ರೀ ಭಟ್ಟಾರಕ ಸ್ವಾಮೀಜಿಯವರ ನೇತೃತ್ವದಲ್ಲಿ ಗುರುಗಳ ಪಾದಪೂಜೆ ನೆರವೇರಿಸಿ ಸಿದ್ಧಾಂತ ದರ್ಶನ, ರತ್ನ ಬಿಂಬ ದರ್ಶನ ,18 ಬಸದಿ ದರ್ಶನ ನೆರವೇರಿತು. ಕುಂಥು ಸಾಗರ ಮುನಿ ಮಹಾರಾದ್‌ ಅವರು ಮೂಡುಬಿದಿರೆಯಲ್ಲಿ ನಾಲ್ಕು ದಿನ ಮೊಕ್ಕಾಂ ಹೂಡಲಿದ್ದಾರೆ.

ಡಾ.ಪ್ರಭಾಗೆ ಜೈನ, ಪಾಟೀದಾರ, ವಿಷ್ಣು ಸಮಾಜ ಬೆಂಬಲ

Apr 08 2024, 01:01 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್‌ರಿಗೆ ಜೈನ, ಪಾಟೇದಾರ, ವಿಷ್ಣು ಸಮಾಜದವರು ಬೆಂಬಲ ಸೂಚಿಸಿದ್ದಾರೆ.

ಜೈನ ಮುನಿಗಳ ಧರ್ಮಪ್ರಭಾವನೆಯಿಂದ ಆದರ್ಶ ಸಮಾಜ ನಿರ್ಮಾಣ: ದಿನೇಶ್‌ ಗುಂಡೂರಾವ್‌

Mar 02 2024, 01:51 AM IST
ಮಾ.2ರಂದು ಶನಿವಾರ ಬೆಳಗ್ಗೆ 6.30ಕ್ಕೆ ವೇಣೂರಿನಿಂದ ಯುಗಳ ಮುನಿಗಳು ವಿಹಾರ ಆರಂಭಿಸಿ ವಾಮದಪದವು, ಬಿ.ಸಿ.ರೋಡ್ ಮೂಲಕ ಮಂಗಳೂರಿಗೆ ವಿಹಾರ ಮಾಡಲಿರುವರು.

ಜೈನ ಸಿದ್ಧಾಂತದ ದಶಧರ್ಮಗಳ ಆಚರಣೆ ಕರ್ತವ್ಯವಾಗಬೇಕು: ಡಾ. ಮೋಹನ್‌ ಆಳ್ವ

Feb 24 2024, 02:31 AM IST
ಮಹಾಮಸ್ತಕಾಭಿಷೇಕದ ಎರಡನೇ ದಿನವಾದ ಶುಕ್ರವಾರ ನಿತ್ಯ ವಿಧಿ ಸಹಿತ ಮೃತ್ತಿಕ ಸಂಗ್ರಹಣ, ಅಂಕುರಾರ್ಪಣೆ,ಪಂಚ ಕಲ್ಯಾಣ ಮಂಟಪ ಪ್ರವೇಶ, ಯಕ್ಷರಾಧನಾ ಪೂರ್ವಕ ಯಕ್ಷ ಪ್ರತಿಷ್ಠೆ, ಮಧ್ಯಾಹ್ನ ಧ್ವಜಾರೋಹಣ ಸಂಜೆ ಬ್ರಹ್ಮಸ್ಥಂಭದ ಬ್ರಹ್ಮ ಯಕ್ಷ ಪ್ರತಿಷ್ಠೆ, ಅಗ್ರೋದಕ ಮೆರವಣಿಗೆ ಸಹಿತ 108 ಕಲಶಗಳಿಂದ ಮಹಾಮಸ್ತಕಾಭಿಷೇಕ, ಮಹಾಪೂಜೆ ಹಾಗೂ ಇನ್ನಿತರ ವೈದಿಕ ಕಾರ್ಯಕ್ರಮಗಳು ನಡೆದವು.

ರಾಮಲಿಂಗಮಂದಿರ, ಜೈನ್ ಮಂದಿರ ಜೀರ್ಣೋದ್ಧಾರಕ್ಕೆ ₹5 ಕೋಟಿ: ಶಾಸಕ ಬೆಲ್ದಾಳೆ

Feb 15 2024, 01:15 AM IST
ಶೀಘ್ರ ಜೀರ್ಣೋದ್ಧಾರ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ತಿಳಿಸಿದರು. ಮಂದಿರಕ್ಕೆ ಪುರಾತತ್ವ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಮಂದಿರದ ಸಮೀಕ್ಷೆ ಮಾಡಿದರು.

ಜೈನ ಧರ್ಮದಲ್ಲಿ ಮನೆಯಿಂದಲೇ ಸಂಸ್ಕಾರದ ಶಿಕ್ಷಣ: ವೀರಶ್ರೀ ಸಮಾಜೆ

Feb 12 2024, 01:30 AM IST
ರಬಕವಿ-ಬನಹಟ್ಟಿ: ತಾಲೂಕಿನ ಹನಗಂಡಿ ಗ್ರಾಮದ ಆದಿನಾಥ ದಿಗಂಬರ ಜೈನ ಮಂದಿರದಲ್ಲಿ ಅಖಿಲ ಕರ್ನಾಟಕ ಜೈನ ಅಲ್ಪಸಂಖ್ಯಾತರ ನೌಕರರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಭಾನುವಾರ ಜೈನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಿಕ್ಷಕಿ, ರಾಜ್ಯ ಸಂಪನ್ಮೂಲ ವ್ಯಕ್ತಿ ವೀರಶ್ರೀ ಸಮಾಜೆ ಮಾತನಾಡಿ, ಪ್ರಾಚೀನ ಧರ್ಮವಾಗಿರುವ ಜೈನ ಧರ್ಮದ ಆಚರಣೆಗಳು ದೇಹ ಮತ್ತು ಮನಸ್ಸುಗಳನ್ನು ಕ್ರಿಯಾಶೀಲಗೊಳಿತ್ತವೆ. ಸನಾತನ ಸಂಸ್ಕೃತಿ, ಸಂಸ್ಕಾರ ಮತ್ತು ಹೊಂದಾಣಿಕೆ ಶೈಶವಾವಸ್ಥೆಯಲ್ಲೇ ರೂಢಿಯಾಗುವುದರಿಂದ ಜೈನ ಧರ್ಮದಲ್ಲಿ ಮಾತೃರೂಪಿ ಶಿಕ್ಷಣವು ಮನೆಯಿಂದಲೇ ಸಿಗುತ್ತದೆ ಎಂದು ಅಭಿಪ್ರಾಯಪಟ್ಟರು.

ಶಾಂತಿನಾಥರ ಮಸ್ತಕಾಭಿಷೇಕ ಜಾತ್ರೆಯಾಗಬೇಕು: ಶ್ರವಣಬೆಳಗೂಳ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ

Jan 30 2024, 02:06 AM IST
ಹಳೇಬೀಡಿನ ಬಸ್ತಿಹಳ್ಳಿಯ ಶಾಂತಿನಾಥ ಸ್ವಾಮಿಯ ಮಸ್ತಕಾಭಿಷೇಕ ಮುಂದಿನ ವರ್ಷದಿಂದ ಮತ್ತಷ್ಟು ವೈಭವದಿಂದ ನಡೆಯಲಿದೆ. ಮಸ್ತಕಾಭಿಷೇಕದ ಅಂಗವಾಗಿ ಆರಾಧನೆ, ಗ್ರಾಮದಲ್ಲಿ ಉತ್ಸವವನ್ನು ನಡೆಸಬೇಕು. ಶಾಂತಿನಾಥ ಸ್ವಾಮಿ ಮಸ್ತಕಾಭಿಷೇಕ ಊರಿನ ಜಾತ್ರೆಯಂತಾಗಬೇಕು ಎಂದು ಶ್ರವಣಬೆಳಗೊಳ ಜೈನ ಮಠದ ಅಭಿನವ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಹೇಳಿದರು.

ಜೈನ ಬಸದಿಗಳ ಜೀರ್ಣೋದ್ಧಾರ ಅಗತ್ಯ: ಸಿದ್ಧಾಂತ ಕೀರ್ತಿ ಶ್ರೀ

Jan 27 2024, 01:19 AM IST
ಹೊಸ ಬಸದಿ ನಿರ್ಮಾಣಕ್ಕಿಂತ ಹಳೆಯ ಬಸದಿಗಳನ್ನು ಜೀರ್ಣೋದ್ಧಾರ ಮಾಡುವ ಮೂಲಕ ಸಮಾಜದಲ್ಲಿ ಧರ್ಮ ಪ್ರಭಾವನೆ ಆಗಬೇಕು: ಸಿದ್ಧಾಂತ ಕೀರ್ತಿ ಶ್ರೀ

ಜೈನ ಮುನಿಗಳ ಹತ್ಯೆ: 28ಕ್ಕೆ ಸಮುದಾಯದ ಪ್ರಮುಖರ ಸಭೆ

Jan 24 2024, 02:05 AM IST
15 ತಿಂಗಳೊಳಗೆ 4 ಜೈನ ಮುನಿಗಳ ಹತ್ಯೆಯಾಗಿದ್ದು, ಚಿಕ್ಕೋಡಿ ತಾಲೂಕಿನ ಶಮನೇವಾಡಿಯಲ್ಲಿ ಜ.28 ರಂದು ಬೆಳಗ್ಗೆ 11 ಗಂಟೆಗೆ ಸಮುದಾಯದ ಪ್ರಮುಖರ ಸಭೆ ಕರೆಯಲಾಗಿದೆ ಎಂದು ರಾಷ್ಟ್ರಸಂತ 108 ಗುಣಧರ ನಂದಿ ಮಹಾರಾಜರು ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved