• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾತ್ರಿ ರಸ್ತೆಯಲ್ಲಿ ಒಂಟಿ ಮಹಿಳೆಯ ಕೆನ್ನೆ ಕಚ್ಚಿದ ಕಾಮುಕನಿಗೆ 6 ತಿಂಗಳು ಜೈಲು

Jun 30 2025, 01:47 AM IST

ರಾತ್ರಿ ವೇಳೆ ನಡೆದು ಹೋಗುತ್ತಿದ್ದ ಮಹಿಳೆಯ ಸೀರೆ ಎಳೆದು ಕೆನ್ನೆ ಕಚ್ಚಿ ಗಾಯಗೊಳಿಸಿದ್ದ ಪ್ರಕರಣದಲ್ಲಿ  ಆರೋಪಿಗೆ ಶಿಕ್ಷೆ ಕಾಯಂಗೊಳಿಸಿ ಹೈಕೋರ್ಟ್‌ ಆದೇಶಿಸಿದೆ.

ಮಾನಸಿಕವಾಗಿ ಸ್ವಾಸ್ಥ್ಯವಾಗಿಸುವ ಜೈಲು ಶುದ್ಧೀಕರಣ ಕೇಂದ್ರಗಳು: ಪ್ರೊ. ಟಿ.ಎಂ. ಭಾಸ್ಕರ್

Jun 22 2025, 11:47 PM IST
ಜೈಲಿನಲ್ಲಿರುವ ಕೈದಿಗಳ ಕುರಿತು ಅವರ ಹೆತ್ತವರು ಕೊರಗುತ್ತಾರೆ, ಮರುಗುತ್ತಾರೆ. ಕೋಪಕ್ಕೆ ಬುದ್ಧಿ ಕೊಟ್ಟ ಪರಿಣಾಮ ಜೈಲಿಗೆ ಬಂದಿರುವುದರಿಂದ ನಡತೆ ಶುದ್ಧೀಕರಿಸಿಕೊಳ್ಳಲು ಅವಕಾಶ ಆಗುತ್ತದೆ.

ಪರಪ್ಪನ ಜೈಲು ಕೈದಿಗಳಿಗೆ ಮೊಬೈಲ್‌ ಪೂರೈಕೆ : ಇಬ್ಬರು ಮನಶಾಸ್ತ್ರಜ್ಞರ ಸೆರೆ

Jun 15 2025, 06:07 AM IST

ಕಾರಾಗೃಹದ ಕೈದಿಗಳಿಗೆ ಮೊಬೈಲ್ ಪೂರೈಸಲು ಯತ್ನಿಸಿದ ಆರೋಪದ ಮೇರೆಗೆ ಕಾರಾಗೃಹದ ಇಬ್ಬರು ಹೊರಗುತ್ತಿಗೆ ಮನಶಾಸ್ತ್ರಜ್ಞರನ್ನು ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಅಣ್ಣಾ ವಿವಿ ಲೈಂಗಿಕ ಕಿರುಕುಳ : ಡಿಎಂಕೆ ನಂಟಿನ ಆರೋಪಿಗೆ 30 ವರ್ಷ ಜೈಲು

Jun 02 2025, 11:49 PM IST
ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದ, ಆಡಳಿತಾರೂಢ ಡಿಎಂಕೆಯೊಂದಿಗೆ ನಂಟು ಹೊಂದಿರುವ ಅಪರಾಧಿ ಜ್ಞಾನಶೇಖರನ್‌ಗೆ ಇಲ್ಲಿನ ಮಹಿಳಾ ನ್ಯಾಯಾಲಯ ಕ್ಷಮಾದಾನ ರಹಿತ ಕನಿಷ್ಠ 30 ವರ್ಷ ಸೆರೆವಾಸದ ಜೀವಾವಧಿ ಶಿಕ್ಷೆ ವಿಧಿಸಿದೆ.

ಅಕ್ರಮ ಗಣಿ ಕೇಸಲ್ಲಿ 7 ವರ್ಷ ಜೈಲು: ಶಾಸಕ ಸ್ಥಾನದಿಂದ ರೆಡ್ಡಿ ಅನರ್ಹ

May 09 2025, 06:00 AM IST

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನರೆಡ್ಡಿ ಅವರಿಗೆ ಹೈದರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯ ಏಳು ವರ್ಷಗಳ ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆ ಸಚಿವಾಲಯ ಗುರುವಾರ ಆದೇಶ ಹೊರಡಿಸಿದೆ.

ಗಡಿಯನ್ನೇ ತಿರುಚಿದ್ದ ಗಣಿ ರೆಡ್ಡಿಗೆ 7 ವರ್ಷ ಜೈಲು

May 07 2025, 12:45 AM IST
ಓಬುಳಾಪುರಂ ಕಂಪನಿಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹೈದರಾಬಾದ್‌ನ ನಾಂಪಲ್ಲಿ ಸಿಬಿಐ ನ್ಯಾಯಾಲಯವು ಕರ್ನಾಟಕದ ಗಂಗಾವತಿ ಶಾಸಕ, ಮಾಜಿ ಸಚಿವ, ‘ಗಣಿ ಧಣಿ’ ಗಾಲಿ ಜನಾರ್ದನ ರೆಡ್ಡಿಗೆ ಶಾಕ್‌ ನೀಡಿದೆ. ಸುಮಾರು 14 ವರ್ಷಗಳಷ್ಟು ಹಳೆಯ ಪ್ರಕರಣದಲ್ಲಿ ರೆಡ್ಡಿ ಸೇರಿ ನಾಲ್ವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ರೆಡ್ಡಿ ಮತ್ತೆ ಜೈಲು ಪಾಲು; ಗಣಿ ಜಿಲ್ಲೆಯಲ್ಲಿ ಸಂಚಲನ, ಬೆಂಬಲಿಗರಲ್ಲಿ ಆತಂಕ

May 07 2025, 12:45 AM IST
ಓಬಳಾಪುರಂ ಮೈನಿಂಗ್ ಕಂಪನಿ ನಡೆಸಿದ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಸೇರಿದಂತೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೈದ್ರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದು, ರೆಡ್ಡಿ ಜೈಲು ಪಾಲು ಗಣಿ ಜಿಲ್ಲೆಯಲ್ಲಿ ಸಂಚಲನ ಸೃಷ್ಟಿಸಿದೆ.

ಡಿಕೆ ಸುರೇಶ್ ಪತ್ನಿ ಎಂದು ಹೇಳಿಕೊಂಡ ಪವಿತ್ರ ಜೈಲು ಪಾಲು

May 02 2025, 12:12 AM IST
ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಪತ್ನಿ ಎಂದು ಹೇಳಿಕೊಂಡು ಪವಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದರು. ಈ ಬಗ್ಗೆ ಡಿ.ಕೆ. ಸುರೇಶ್ ಅವರ ಪರ ವಕೀಲ ಪ್ರದೀಪ್ ರಾಮನಗರ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪಾಲಿಕೆ ಸದಸ್ಯೆ ಕಲಕುಂಟ್ಲಾ ಸೇರಿ 11 ಜನರಿಗೆ ಜೈಲು

Apr 11 2025, 12:34 AM IST
ಮನೆಗೆ ನುಗ್ಗಿದ ಆರೋಪಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು. ಗುಂಪು ಕಟ್ಟಿಕೊಂಡು ಕೈಯಲ್ಲಿ ಮಾರಕಾಸ್ತ್ರ ಹಿಡಿದ ದ್ವೀಚಕ್ರ ವಾಹನದಲ್ಲಿ ಬಂದಿದ್ದಲ್ಲದೇ ಬೀದಿದೀಪಗಳನ್ನು ಒಡೆದು ಹಾಕಿದ್ದರು

ಚೆಕ್‌ಬೌನ್ಸ್‌ ಕೇಸಲ್ಲಿ ನಾಗೇಂದ್ರಗೆ ದಂಡ: ತಪ್ಪಿದರೆ ಜೈಲು ಶಿಕ್ಷೆ

Apr 10 2025, 02:01 AM IST
ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಬಿ.ನಾಗೇಂದ್ರ ಸೇರಿ ಮೂವರಿಗೆ 1.25 ಕೋಟಿ ರು. ದಂಡ ಪಾವತಿಸುವಂತೆ ಸೂಚಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಟನಲ್‌ ಅಧ್ಯಕ್ಷ ಸ್ಥಾನ ಒಪ್ಪಿಕೊಳ್ತೇನೆ, ಅದಕ್ಕೂ ಮೊದ್ಲು ಕಸ, ಗುಂಡಿ ಸಮಸ್ಯೆ ಬಗೆಹರಿಸ್ತೀರಾ : ಅಶೋಕ್
ಕಂಡಲ್ಲಿ ಕಸ ಬಿಸಾಕುವವರ ವಿಡಿಯೋ ಪಾಲಿಕೆಗೆ ಕಳಿಸಿದವರಿಗೆ 250 ರು. ಬಹುಮಾನ
ಪೌರ ಕಾರ್ಮಿಕನಾಗಿ ಪೊರಕೆ ಹಿಡಿದು ರಸ್ತೆ ಗುಡಿಸಿದ ಅಮೆರಿಕ ಪ್ರಜೆ!
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved