ಸಜಾ ಹಾಗೂ ವಿಚಾರಮಾಧೀನ ಕೈದಿಗಳು ಗಾಂಜಾ, ಮೊಬೈಲ್ ಬಳಸುತ್ತಿದ್ದಾರೆ ಎಂಬ ಕಾರಣಕ್ಕಾಗಿ ಸುದ್ದಿಯಲ್ಲಿರುವ ಇಲ್ಲಿನ ಕಲಬುರಗಿ ಸೆಂಟ್ರಲ್ ಜೈಲಿನಿಂದ ಹನಿಟ್ರ್ಯಾಪ್ನಂತಹ ಆಘಾತಕಾರಿ ಸಂಗತಿ ಹೊರಬಿದ್ದಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅವರಿಗೆ ಜಾಮೀನು ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳು ಸೋಮವಾರ ತೀವ್ರ ನಿರಾಸೆ ಅನುಭವಿಸಿದರು