• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದರ್ಶನ್‌ಗೆ ಟಿವಿ ಸೌಲಭ್ಯ ಕೋರಿ ಜೈಲು ಅಧಿಕಾರಿಗಳ ಬಳಿ ಮನವಿ : ಬಳ್ಳಾರಿ ಜೈಲಿನಲ್ಲಿ ಹೊಸ ಬೇಡಿಕೆ

Sep 04 2024, 02:02 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್, ಬಳ್ಳಾರಿ ಕಾರಾಗೃಹದಲ್ಲಿ ಟಿವಿ ಸೌಲಭ್ಯ ಕೋರಿದ್ದಾರೆ. ಡಿಐಜಿ ಟಿ.ಪಿ. ಶೇಷಾ ಭೇಟಿ ಬಳಿಕ ಈ ಕೋರಿಕೆ ಮತ್ತು ಜೈಲು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಪರಿಚಯಸ್ಥರ ಮಾತು ಕೇಳಿ ಬೆಂಗಳೂರಿನ ಬಿಎಂಟಿಸಿ ಬಸ್‌ಗಳಲ್ಲಿ ಮೊಬೈಲ್‌ ದೋಚಿ ಜೈಲು ಸೇರಿದ!

Sep 04 2024, 01:56 AM IST
ಪರಿಚಯಸ್ಥರ ಮಾತು ಕೇಳಿದ ಆಂಧ್ರ ಮೂಲದ ರವಿತೇಜ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ ಮೊಬೈಲ್‌ ಕದ್ದು ಜೈಲು ಪಾಲಾಗಿದ್ದಾನೆ.

ನಕಲಿ ನೋಟು ಕಳ್ಳಸಾಗಣೆ ಪ್ರಕರಣ : ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯದಿಂದ ಆರೋಪಿಗೆ 6 ವರ್ಷ ಜೈಲು ಶಿಕ್ಷೆ

Sep 02 2024, 02:09 AM IST

ಪಶ್ಚಿಮ ಬಂಗಾಳ ಮೂಲದ ಶರೀಫ್‌ ಉಲ್‌ ಇಸ್ಲಾಂ ಎಂಬಾತನಿಗೆ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯವು ನಕಲಿ ನೋಟು ಕಳ್ಳಸಾಗಣೆ ಪ್ರಕರಣದಲ್ಲಿ ಆರು ವರ್ಷಗಳ ಸರಳ ಕಾರಾಗೃಹ ಶಿಕ್ಷೆ ಮತ್ತು ₹5 ಸಾವಿರ ದಂಡ ವಿಧಿಸಿದೆ. 

ಬಳ್ಳಾರಿ ಜೈಲಲ್ಲಿ ಮಂಕಾದ ದರ್ಶನ್‌ : ಜೈಲು ಸಿಬ್ಬಂದಿ ಬಳಿಯೂ ಮಾತನಾಡದೆ ಮೌನಕ್ಕೆ ಜಾರಿರುವ ನಟ

Aug 31 2024, 07:48 AM IST

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಗೆ ಶಿಫ್ಟ್‌ ಆಗಿರುವ ನಟ ದರ್ಶನ್ ಒಬ್ಬಂಟಿಯಾದಂತಾಗಿದ್ದು, ತೀವ್ರ ಮಂಕಾಗಿದ್ದಾರೆ. ಊಟ, ಉಪಾಹಾರ ಸರಿಯಾಗಿ ಮಾಡದೆ ಮೌನವಾಗಿಯೇ ದಿನ ಕಳೆಯತ್ತಿದ್ದಾರೆ.

2 ದಿನದಲ್ಲಿ ಪರಪ್ಪನ ಅಗ್ರಹಾರ ಜೈಲು ಮೂರು ಹೋಳು? ಕೈದಿ, ವಿಚಾರಣಾಧೀನ ಕೈದಿ, ಮಹಿಳಾ ಕೈದಿಗಳ ಕಾರಾಗೃಹಗಳಾಗಿ ವಿಂಗಡಣೆ

Aug 27 2024, 11:20 AM IST

ನಟ ದರ್ಶನ್‌ಗೆ ವಿಶೇಷ ಸೌಲಭ್ಯ ಪ್ರಕರಣ ಬೆನ್ನಲ್ಲೇ ಅಕ್ರಮ ಚಟುವಟಿಕೆಗಳಿಗೆ ಶಾಶ್ವತವಾಗಿ ಕಡಿವಾಣ ಹಾಕುವ ನಿಟ್ಟಿನಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹವನ್ನು ಮೂರು ಕಾರಾಗೃಹಗಳಾಗಿ ವಿಭಜಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಮೊದಲ ಬಾರಿ ಜೈಲು ಸೇರಿದವರಿಗೆ ಇನ್ನು 3 ತಿಂಗಳಲ್ಲಿ ಬಿಡುಗಡೆ ಭಾಗ್ಯ : ಸುಪ್ರೀಂಕೋರ್ಟ್‌ ಮಹತ್ವದ ಆದೇಶ

Aug 25 2024, 01:50 AM IST
ವಿಚಾರಣಾಧೀನ ಕೈದಿಗಳಿಂದ ದೇಶದ ಜೈಲುಗಳು ತುಂಬಿ ತುಳುಕುತ್ತಿರುವಾಗಲೇ, ಜು.1ರಿಂದ ದೇಶದಲ್ಲಿ ಜಾರಿಗೆ ಬಂದಿರುವ ಹೊಸ ಕ್ರಿಮಿನಲ್‌ ಕಾನೂನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌)ಯನ್ನು ಪೂರ್ವಾನ್ವಯವಾಗುವಂತೆ ಜಾರಿಗೆ ತರುವ ಸಂಬಂಧ ಸುಪ್ರೀಂಕೋರ್ಟ್‌ ಮಹತ್ವದ ಆದೇಶ ಹೊರಡಿಸಿದೆ.

ವಯನಾಡಿಗೆ ₹15 ಕೋಟಿ, 300 ಮನೆ ನಿರ್ಮಾಣ: ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಬೆಂಗಳೂರು ಮೂಲದ ಸುಕೇಶ್‌ ಆಫರ್‌

Aug 09 2024, 12:32 AM IST
ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಬೆಂಗಳೂರು ಮೂಲದ ವಂಚಕ ಸುಕೇಶ್‌ ಚಂದ್ರಶೇಖರನ್‌ ಭೂಕುಸಿತದಿಂದ ಮನೆ ಕಳೆದುಕೊಂಡಿರುವ ವಯನಾಡು ಸಂತ್ರಸ್ತರಿಗೆ 15 ಕೋಟಿ ರು. ದೇಣಿಗೆ ಹಾಗೂ 300 ಮನೆಯನ್ನು ನಿರ್ಮಿಸಿಕೊಡುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ಗೆ ಪತ್ರ ಬರೆದಿದ್ದಾನೆ.

ಅಪ್ರಾಪ್ತೆಗೆ ಪೀಡಿಸಿ, ಬೆದರಿಕೆ: ಅಪರಾಧಿಗೆ 6 ತಿಂಗಳ ಜೈಲು

Aug 04 2024, 01:16 AM IST
ಅಪ್ರಾಪ್ತೆಗೆ ಪೀಡಿಸಿ, ಚುಡಾಯಿಸಿ ಮಾನಹಾನಿ ಮಾಡಿದ್ದಲ್ಲದೇ, ಮುಖಕ್ಕೆ ಆ್ಯಸಿಡ್ ಹಾಕುವುದಾಗಿ ಪ್ರಾಣ ಬೆದರಿಕೆ ಹಾಕಿದ್ದ ಅಪರಾಧಿಗೆ 6 ತಿಂಗಳ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ-1 ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.

ಖೋಟಾ ನೋಟು ಚಲಾವಣೆ: ದಂಪತಿಗೆ 5 ವರ್ಷ ಜೈಲು, ದಂಡ

Aug 01 2024, 12:30 AM IST
ಹರಿಹರ ನಗರದಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇಲೆ ಬಂಧಿತರಾಗಿದ್ದ ಇಬ್ಬರಿಗೆ ದಾವಣಗೆರೆ ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ೫ ವರ್ಷ ಸಾಧಾರಣ ಜೈಲು ಶಿಕ್ಷೆ ಮತ್ತು ತಲಾ ₹೩೦ ಸಾವಿರ ದಂಡ ವಿಧಿಸಿ ಬುಧವಾರ ಆದೇಶಿಸಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಜೈಲೂಟವೇ ಕಾಯಂ : ಎಸಿಎಂಎಂ ನ್ಯಾಯಾಲಯ

Jul 26 2024, 01:43 AM IST
ಮನೆಯಿಂದ ಊಟ, ಹಾಸಿಗೆ ಮತ್ತು ಬಟ್ಟೆ ತರಿಸಿಕೊಳ್ಳಲು ತನಗೆ ಅನುಮತಿ ನೀಡಲು ಜೈಲು ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved