• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ದರ್ಶನ ಬಿಡುಗಡೆಗೆ ಬೂದು ಗುಂಬಳಕಾಯಿ ದೀಪ

Sep 20 2024, 01:38 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರ ಬಿಡುಗಡೆಗಾಗಿ ಅಭಿಮಾನಿಗಳು ಶ್ರೀ ಚೌಡೇಶ್ವರಿ ಮತ್ತು ಶ್ರೀ ಕಾಳಿಕಾಂಬ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.  

ವ್ಯಕ್ತಿಗೆ ಚಾಕುವಿನಿಂದ ಇರಿದು, ಕೊಲೆ ಯತ್ನ ಅಪರಾಧಿಗೆ ಜೈಲು

Sep 15 2024, 02:06 AM IST
ಕೊಟ್ಟಿದ್ದ ಸಾಲ ವಾಪಸ್‌ ಕೇಳಿದ್ದಕ್ಕೆಜಾತಿ ನಿಂದನೆ ಮಾಡಿ, ಅವಾಚ್ಯವಾಗಿ ನಿಂದಿಸಿ, ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಅಪರಾಧಿಗೆ 2 ವರ್ಷ 6 ತಿಂಗಳು ಕಾರಾಗೃಹ ಶಿಕ್ಷೆ ಹಾಗೂ ₹12 ಸಾವಿರ ದಂಡ ವಿಧಿಸಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಮಕ್ಕಳನ್ನು ಕೌಟುಂಬಿಕ ವ್ಯವಸ್ಥೆಗೆ ನೂಕಿ ಜೈಲು ಪಾಲಾಗಬೇಡಿ

Sep 11 2024, 01:05 AM IST
ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧವಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಬಾಲ್ಯದಲ್ಲಿಯೇ ಕೌಟುಂಬಿಕ ವ್ಯವಸ್ಥೆಗೆ ನೂಕಿ ಜೈಲು ಪಾಲಾಗಬೇಡಿ ಎಂದು ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ. ಸರ್ದಾರ್ ಎಚ್ಚರಿಸಿದರು.

ಬುಕ್‌ ಮಾಡಿದ್ದ ಆಟೋ ಕ್ಯಾನ್ಸಲ್‌ : ಕೋಪಗೊಂಡ ಚಾಲಕನೋರ್ವ ವಿದ್ಯಾರ್ಥಿನಿಗೆ ಹಲ್ಲೆ ಮಾಡಿ ಜೈಲು ಪಾಲು

Sep 06 2024, 01:47 AM IST
ಬುಕ್‌ ಮಾಡಿದ್ದ ಆಟೋ ಕ್ಯಾನ್ಸಲ್‌ ಮಾಡಿದ್ದಕ್ಕೆ ಕೋಪಗೊಂಡ ಚಾಲಕನೋರ್ವ ವಿದ್ಯಾರ್ಥಿನಿಗೆ ಹಲ್ಲೆ ಮಾಡಿ ಜೈಲು ಸೇರಿದ್ದಾನೆ.

ದರ್ಶನ್‌ಗೆ ಟಿವಿ ಸೌಲಭ್ಯ ಕೋರಿ ಜೈಲು ಅಧಿಕಾರಿಗಳ ಬಳಿ ಮನವಿ : ಬಳ್ಳಾರಿ ಜೈಲಿನಲ್ಲಿ ಹೊಸ ಬೇಡಿಕೆ

Sep 04 2024, 02:02 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್, ಬಳ್ಳಾರಿ ಕಾರಾಗೃಹದಲ್ಲಿ ಟಿವಿ ಸೌಲಭ್ಯ ಕೋರಿದ್ದಾರೆ. ಡಿಐಜಿ ಟಿ.ಪಿ. ಶೇಷಾ ಭೇಟಿ ಬಳಿಕ ಈ ಕೋರಿಕೆ ಮತ್ತು ಜೈಲು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಪರಿಚಯಸ್ಥರ ಮಾತು ಕೇಳಿ ಬೆಂಗಳೂರಿನ ಬಿಎಂಟಿಸಿ ಬಸ್‌ಗಳಲ್ಲಿ ಮೊಬೈಲ್‌ ದೋಚಿ ಜೈಲು ಸೇರಿದ!

Sep 04 2024, 01:56 AM IST
ಪರಿಚಯಸ್ಥರ ಮಾತು ಕೇಳಿದ ಆಂಧ್ರ ಮೂಲದ ರವಿತೇಜ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ ಮೊಬೈಲ್‌ ಕದ್ದು ಜೈಲು ಪಾಲಾಗಿದ್ದಾನೆ.

ನಕಲಿ ನೋಟು ಕಳ್ಳಸಾಗಣೆ ಪ್ರಕರಣ : ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯದಿಂದ ಆರೋಪಿಗೆ 6 ವರ್ಷ ಜೈಲು ಶಿಕ್ಷೆ

Sep 02 2024, 02:09 AM IST

ಪಶ್ಚಿಮ ಬಂಗಾಳ ಮೂಲದ ಶರೀಫ್‌ ಉಲ್‌ ಇಸ್ಲಾಂ ಎಂಬಾತನಿಗೆ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯವು ನಕಲಿ ನೋಟು ಕಳ್ಳಸಾಗಣೆ ಪ್ರಕರಣದಲ್ಲಿ ಆರು ವರ್ಷಗಳ ಸರಳ ಕಾರಾಗೃಹ ಶಿಕ್ಷೆ ಮತ್ತು ₹5 ಸಾವಿರ ದಂಡ ವಿಧಿಸಿದೆ. 

ಬಳ್ಳಾರಿ ಜೈಲಲ್ಲಿ ಮಂಕಾದ ದರ್ಶನ್‌ : ಜೈಲು ಸಿಬ್ಬಂದಿ ಬಳಿಯೂ ಮಾತನಾಡದೆ ಮೌನಕ್ಕೆ ಜಾರಿರುವ ನಟ

Aug 31 2024, 07:48 AM IST

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಗೆ ಶಿಫ್ಟ್‌ ಆಗಿರುವ ನಟ ದರ್ಶನ್ ಒಬ್ಬಂಟಿಯಾದಂತಾಗಿದ್ದು, ತೀವ್ರ ಮಂಕಾಗಿದ್ದಾರೆ. ಊಟ, ಉಪಾಹಾರ ಸರಿಯಾಗಿ ಮಾಡದೆ ಮೌನವಾಗಿಯೇ ದಿನ ಕಳೆಯತ್ತಿದ್ದಾರೆ.

2 ದಿನದಲ್ಲಿ ಪರಪ್ಪನ ಅಗ್ರಹಾರ ಜೈಲು ಮೂರು ಹೋಳು? ಕೈದಿ, ವಿಚಾರಣಾಧೀನ ಕೈದಿ, ಮಹಿಳಾ ಕೈದಿಗಳ ಕಾರಾಗೃಹಗಳಾಗಿ ವಿಂಗಡಣೆ

Aug 27 2024, 11:20 AM IST

ನಟ ದರ್ಶನ್‌ಗೆ ವಿಶೇಷ ಸೌಲಭ್ಯ ಪ್ರಕರಣ ಬೆನ್ನಲ್ಲೇ ಅಕ್ರಮ ಚಟುವಟಿಕೆಗಳಿಗೆ ಶಾಶ್ವತವಾಗಿ ಕಡಿವಾಣ ಹಾಕುವ ನಿಟ್ಟಿನಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹವನ್ನು ಮೂರು ಕಾರಾಗೃಹಗಳಾಗಿ ವಿಭಜಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಮೊದಲ ಬಾರಿ ಜೈಲು ಸೇರಿದವರಿಗೆ ಇನ್ನು 3 ತಿಂಗಳಲ್ಲಿ ಬಿಡುಗಡೆ ಭಾಗ್ಯ : ಸುಪ್ರೀಂಕೋರ್ಟ್‌ ಮಹತ್ವದ ಆದೇಶ

Aug 25 2024, 01:50 AM IST
ವಿಚಾರಣಾಧೀನ ಕೈದಿಗಳಿಂದ ದೇಶದ ಜೈಲುಗಳು ತುಂಬಿ ತುಳುಕುತ್ತಿರುವಾಗಲೇ, ಜು.1ರಿಂದ ದೇಶದಲ್ಲಿ ಜಾರಿಗೆ ಬಂದಿರುವ ಹೊಸ ಕ್ರಿಮಿನಲ್‌ ಕಾನೂನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌)ಯನ್ನು ಪೂರ್ವಾನ್ವಯವಾಗುವಂತೆ ಜಾರಿಗೆ ತರುವ ಸಂಬಂಧ ಸುಪ್ರೀಂಕೋರ್ಟ್‌ ಮಹತ್ವದ ಆದೇಶ ಹೊರಡಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved