• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟಾಟಾ ಕಂಪನಿ ಆದಾಯವನ್ನು 33000 ಕೋಟಿಯಿಂದ 8.50 ಲಕ್ಷ ಕೋಟಿಗೆ ಏರಿಸಿದ ರತನ್‌

Oct 11 2024, 11:57 PM IST
1991ರಲ್ಲಿ ರತನ್‌ ಟಾಟಾ ಕಂಪನಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಾ ಕಂಪನಿ ಅದರ ಆದಾಯ ಕೇವಲ 33000 ಕೋಟಿ ರು. ಆಸುಪಾಸಿನಲ್ಲಿತ್ತು. ಆದರೆ 21 ವರ್ಷಗಳ ಬಳಿಕ ಅವರು ಅಧಿಕಾರದಿಂದ ಕೆಳಗೆ ಇಳಿದ ವೇಳೆ ಕಂಪನಿಯ ಆದಾಯ ಭರ್ಜರಿ 8.50 ಲಕ್ಷ ಕೋಟಿ ರು.ಗೆ ತಲುಪಿತ್ತು.

ಆಡಂಬರವಿಲ್ಲದೇ ಉಡುಪಿಗೆ ಬಂದಿದ್ದ ರತನ್ ಟಾಟಾ!

Oct 11 2024, 11:55 PM IST
ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಆಹ್ವಾನ ಮೇರೆಗೆ ಆಗಮಿಸಿದ ಅವರು, ಪುತ್ತಿಗೆ ಮೂಲಮಠದ ನೂತನ ಸ್ವಾಗತ ಗೋಪುರ ಉದ್ಘಾಟಿಸಿದ್ದರು. ನಂತರ ಅಲ್ಲಿರುವ ವಿದ್ಯಾ ಪೀಠಕ್ಕೆ ಭೇಟಿ ಕೊಟ್ಟು ಶ್ರೀ ನರಸಿಂಹ ಹಾಗೂ ಗಣಪತಿ ದೇವರ ದರ್ಶನವನ್ನೂ ಪಡೆದಿದ್ದರು.

ಉಪ್ಪಿನಿಂದ ಉಕ್ಕಿನವರೆಗೂ ಉದ್ಯಮ ನಡೆಸಿ ಯಶಸ್ಸಿಯಾದ ರತನ್‌ ಟಾಟಾ: ಪಿ.ಕೆ.ಬಸವರಾಜ್

Oct 11 2024, 11:54 PM IST
ನರಸಿಂಹರಾಜಪುರ, ದೇಶದ ಅತಿ ದೊಡ್ಡ ಉದ್ಯಮಿ ರತನ್ ಟಾಟಾ ಅ‍ವರು ಉಪ್ಪಿನಿಂದ ಉಕ್ಕಿನವರೆಗೂ ಹಾಗೂ ಪಿನ್ ನಿಂದ ಏರೋಪ್ಲೇನ್‌ ವರೆಗೂ ಉದ್ಯಮ ನಡೆಸಿ ಯಶಸ್ಸುಕಂಡಿದ್ದರು ಎಂದು ತಾಲೂಕು ಹಿರಿಯ ನಾಗರಿಕ ಸಮಿತಿ ಉಪಾಧ್ಯಕ್ಷ ಪಿ.ಕೆ.ಬಸವರಾಜ್‌ ತಿಳಿಸಿದರು.

ಟಾಟಾ ಗ್ರೂಪ್ ಷೇರುಗಳು ಶೇ.10ರಷ್ಟು ಏರಿಕೆ

Oct 11 2024, 11:54 PM IST
ಮುಂಬೈ: ಟಾಟಾ ಗ್ರೂಪ್ ಕಂಪನಿಗಳ ಷೇರುಗಳು ಗುರುವಾರ ಏರಿಕೆ ಕಂಡಿವೆ. ಇದರಲ್ಲಿ ಟಾಟಾ ಕೆಮಿಕಲ್ಸ್ ಮತ್ತು ಟಾಟಾ ಟೆಲಿಸರ್ವಿಸಸ್ ಟಾಪ್ ಸಾಧಕ ಕಂಪನಿಗಳಾಗಿ ಹೊರಹೊಮ್ಮಿವೆ ಹಾಗೂ ಶೇ.10ರಷ್ಟು ಏರಿಕೆಯಾಗಿದೆ.

ಆಡು ಮುಟ್ಟದ ಸೊಪ್ಪಿಲ್ಲ, ಟಾಟಾ ಮಾಡದ ಉದ್ಯಮವಿಲ್ಲ!

Oct 11 2024, 11:53 PM IST
ಉಪ್ಪಿನಿಂದ ಹಿಡಿದು ಸಾಫ್ಟ್‌ವೇರ್‌ವರೆಗೆ ವ್ಯಾಪಿಸಿದ ಟಾಟಾ ಸಮೂಹ

ಭಾರತದ ಉದ್ಯಮಿಗಳಿಗೆ ಸ್ಫೂರ್ತಿಯಾಗಿದ್ದ ರತನ್ ಟಾಟಾ

Oct 11 2024, 11:51 PM IST
ಹೊಸದುರ್ಗ: ಭಾರತದ ಬಲಿಷ್ಠ ಉದ್ಯಮ ಕ್ಷೇತ್ರವನ್ನು ಜಗತ್ತಿಗೆ ಪರಿಚಯಿಸಿದ ಧೀಮಂತ ಉದ್ಯಮಿ ರತನ್ ಟಾಟಾ ಅಗಲಿಕೆ ಭಾರತದ ಉದ್ಯಮ ಕ್ಷೇತ್ರಕ್ಕೆ ತುಂಬಲಾರದ ನಷ್ಟ ತಂದಿದೆ ಎಂದು ಹೊಸದುರ್ಗದ ಯುವ ಉದ್ಯಮಿ ಸದ್ಗುರು ಪ್ರದೀಪ್‌ ಹೇಳಿದರು.

ಕೊಡಗಿನಲ್ಲಿ ಸಾವಿರಾರು ಎಕರೆ ಪ್ರದೇಶ ಹೊಂದಿರುವ ಟಾಟಾ ಸಂಸ್ಥೆ

Oct 11 2024, 11:51 PM IST
ಪ್ರಸಿದ್ಧ ಟಾಟಾ ಸಂಸ್ಥೆ ಕೊಡಗು ಸೇರಿದಂತೆ ಹಾಸನ, ಚಿಕ್ಕಮಗಳೂರು, ಪಕ್ಕದ ರಾಜ್ಯ ತಮಿಳುನಾಡು ಹಾಗೂ ಕೇರಳದಲ್ಲಿ ಸುಮಾರು 33 ಸಾವಿರ ಎಕರೆ ಪ್ರದೇಶವನ್ನು ಹೊಂದಿದ್ದು, ಕಾಫಿ ಹಾಗೂ ಚಹಾ ಬೆಳೆಯನ್ನು ಪ್ರಮುಖವಾಗಿ ಬೆಳೆಯಲಾಗುತ್ತಿದೆ. ಸಾವಿರಾರು ಮಂದಿ ಟಾಟಾ ಸಂಸ್ಥೆಯ ಅಡಿಯಲ್ಲಿ ಕೆಲಸ ಮಾಡಿ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ.

ಕೈತಪ್ಪಿದ್ದ ಏರ್‌ ಇಂಡಿಯಾ ಮರಳಿ ಟಾಟಾ ಸಮೂಹದ ತೆಕ್ಕೆಗೆ

Oct 11 2024, 11:51 PM IST
ರತನ್ ಟಾಟಾ ಮುತುವರ್ಜಿ ವಹಿಸಿ ಏರ್‌ ಇಂಡಿಯಾ ಖರೀದಿಗೆ ಮುಂದಾದರು. 18000 ಕೋಟಿ ರು.ನಗದು ಪಾವತಿ ಮತ್ತು 15300 ಕೋಟಿ ರು. ಸಾಲ ಪಾವತಿ ಹೊಣೆ ವಹಿಸಿಕೊಂಡು ಏರ್‌ ಇಂಡಿಯಾವನ್ನು ಮರಳಿ ಟಾಟಾ ಸಮೂಹದ ವಶಕ್ಕೆ ಒಪ್ಪಿಸಿದರು.

ಶನಿವಾರಸಂತೆಯಲ್ಲಿ ಉದ್ಯಮಿ ರತನ್ ಟಾಟಾ ಶ್ರದ್ಧಾಂಜಲಿ ಸಭೆ

Oct 11 2024, 11:49 PM IST
ಶನಿವಾರ ಸಂತೆ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಸಾರ್ವಜನಿಕರು ಉದ್ಯಮಿ ರತನ್ 'ಟಾಟಾ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಿದ್ದರು. ಪುಷ್ಪನಮನ ಸಲ್ಲಿಸಲಾಯಿತು.

ಔರಾದ್‌ ಭಾಗಕ್ಕೆ ಟಾಟಾ ಅವರದು ಬಹುದೊಡ್ಡ ಕೊಡುಗೆ

Oct 11 2024, 11:47 PM IST
Tata's biggest contribution to the Aurad segment
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved