• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟಾಟಾ ಗ್ರೂಪ್ ಷೇರುಗಳು ಶೇ.10ರಷ್ಟು ಏರಿಕೆ

Oct 11 2024, 11:54 PM IST
ಮುಂಬೈ: ಟಾಟಾ ಗ್ರೂಪ್ ಕಂಪನಿಗಳ ಷೇರುಗಳು ಗುರುವಾರ ಏರಿಕೆ ಕಂಡಿವೆ. ಇದರಲ್ಲಿ ಟಾಟಾ ಕೆಮಿಕಲ್ಸ್ ಮತ್ತು ಟಾಟಾ ಟೆಲಿಸರ್ವಿಸಸ್ ಟಾಪ್ ಸಾಧಕ ಕಂಪನಿಗಳಾಗಿ ಹೊರಹೊಮ್ಮಿವೆ ಹಾಗೂ ಶೇ.10ರಷ್ಟು ಏರಿಕೆಯಾಗಿದೆ.

ಆಡು ಮುಟ್ಟದ ಸೊಪ್ಪಿಲ್ಲ, ಟಾಟಾ ಮಾಡದ ಉದ್ಯಮವಿಲ್ಲ!

Oct 11 2024, 11:53 PM IST
ಉಪ್ಪಿನಿಂದ ಹಿಡಿದು ಸಾಫ್ಟ್‌ವೇರ್‌ವರೆಗೆ ವ್ಯಾಪಿಸಿದ ಟಾಟಾ ಸಮೂಹ

ಭಾರತದ ಉದ್ಯಮಿಗಳಿಗೆ ಸ್ಫೂರ್ತಿಯಾಗಿದ್ದ ರತನ್ ಟಾಟಾ

Oct 11 2024, 11:51 PM IST
ಹೊಸದುರ್ಗ: ಭಾರತದ ಬಲಿಷ್ಠ ಉದ್ಯಮ ಕ್ಷೇತ್ರವನ್ನು ಜಗತ್ತಿಗೆ ಪರಿಚಯಿಸಿದ ಧೀಮಂತ ಉದ್ಯಮಿ ರತನ್ ಟಾಟಾ ಅಗಲಿಕೆ ಭಾರತದ ಉದ್ಯಮ ಕ್ಷೇತ್ರಕ್ಕೆ ತುಂಬಲಾರದ ನಷ್ಟ ತಂದಿದೆ ಎಂದು ಹೊಸದುರ್ಗದ ಯುವ ಉದ್ಯಮಿ ಸದ್ಗುರು ಪ್ರದೀಪ್‌ ಹೇಳಿದರು.

ಕೊಡಗಿನಲ್ಲಿ ಸಾವಿರಾರು ಎಕರೆ ಪ್ರದೇಶ ಹೊಂದಿರುವ ಟಾಟಾ ಸಂಸ್ಥೆ

Oct 11 2024, 11:51 PM IST
ಪ್ರಸಿದ್ಧ ಟಾಟಾ ಸಂಸ್ಥೆ ಕೊಡಗು ಸೇರಿದಂತೆ ಹಾಸನ, ಚಿಕ್ಕಮಗಳೂರು, ಪಕ್ಕದ ರಾಜ್ಯ ತಮಿಳುನಾಡು ಹಾಗೂ ಕೇರಳದಲ್ಲಿ ಸುಮಾರು 33 ಸಾವಿರ ಎಕರೆ ಪ್ರದೇಶವನ್ನು ಹೊಂದಿದ್ದು, ಕಾಫಿ ಹಾಗೂ ಚಹಾ ಬೆಳೆಯನ್ನು ಪ್ರಮುಖವಾಗಿ ಬೆಳೆಯಲಾಗುತ್ತಿದೆ. ಸಾವಿರಾರು ಮಂದಿ ಟಾಟಾ ಸಂಸ್ಥೆಯ ಅಡಿಯಲ್ಲಿ ಕೆಲಸ ಮಾಡಿ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ.

ಕೈತಪ್ಪಿದ್ದ ಏರ್‌ ಇಂಡಿಯಾ ಮರಳಿ ಟಾಟಾ ಸಮೂಹದ ತೆಕ್ಕೆಗೆ

Oct 11 2024, 11:51 PM IST
ರತನ್ ಟಾಟಾ ಮುತುವರ್ಜಿ ವಹಿಸಿ ಏರ್‌ ಇಂಡಿಯಾ ಖರೀದಿಗೆ ಮುಂದಾದರು. 18000 ಕೋಟಿ ರು.ನಗದು ಪಾವತಿ ಮತ್ತು 15300 ಕೋಟಿ ರು. ಸಾಲ ಪಾವತಿ ಹೊಣೆ ವಹಿಸಿಕೊಂಡು ಏರ್‌ ಇಂಡಿಯಾವನ್ನು ಮರಳಿ ಟಾಟಾ ಸಮೂಹದ ವಶಕ್ಕೆ ಒಪ್ಪಿಸಿದರು.

ಶನಿವಾರಸಂತೆಯಲ್ಲಿ ಉದ್ಯಮಿ ರತನ್ ಟಾಟಾ ಶ್ರದ್ಧಾಂಜಲಿ ಸಭೆ

Oct 11 2024, 11:49 PM IST
ಶನಿವಾರ ಸಂತೆ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಸಾರ್ವಜನಿಕರು ಉದ್ಯಮಿ ರತನ್ 'ಟಾಟಾ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಿದ್ದರು. ಪುಷ್ಪನಮನ ಸಲ್ಲಿಸಲಾಯಿತು.

ಔರಾದ್‌ ಭಾಗಕ್ಕೆ ಟಾಟಾ ಅವರದು ಬಹುದೊಡ್ಡ ಕೊಡುಗೆ

Oct 11 2024, 11:47 PM IST
Tata's biggest contribution to the Aurad segment

ಕರ್ನಾಟಕದ ಕಾಫಿ, ಚಹಾ ತೋಟಗಳಲ್ಲಿ ಟಾಟಾ ಘಮ

Oct 11 2024, 11:47 PM IST
ಪ್ರಸಿದ್ಧ ಟಾಟಾ ಸಂಸ್ಥೆ ಕೊಡಗು ಸೇರಿ ಹಾಸನ, ಚಿಕ್ಕಮಗಳೂರು, ಪಕ್ಕದ ರಾಜ್ಯ ತಮಿಳುನಾಡು ಹಾಗೂ ಕೇರಳದಲ್ಲಿ ಸುಮಾರು 33 ಸಾವಿರ ಎಕರೆ ಕೃಷಿ ಭೂಮಿ ಹೊಂದಿದ್ದು, ಇಲ್ಲಿ ಕಾಫಿ ಹಾಗೂ ಚಹಾ ಬೆಳೆಯನ್ನು ಪ್ರಮುಖವಾಗಿ ಬೆಳೆಯಲಾಗುತ್ತಿದೆ. ಸಾವಿರಾರು ಮಂದಿ ಕೆಲಸ ಮಾಡಿ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ.

ತಾಜ್‌ ಹೋಟೆಲ್‌ ಮೇಲಿನ ಉಗ್ರರ ದಾಳಿ ವೇಳೆ 3 ದಿನ ಹೋಟೆಲ್‌ ಬಳಿಯೇ ರತನ್ ಟಾಟಾ ಮೊಕ್ಕಾಂ

Oct 11 2024, 10:47 AM IST

2008ರಂದು ಪಾಕ್‌ ಮೂಲದ ಉಗ್ರರ ತಂಡ ಮುಂಬೈನಲ್ಲಿ ಟಾಟಾ ಗ್ರೂಪ್‌ಗೆ ಸೇರಿದ ತಾಜ್‌ ಹೋಟೆಲ್‌ ಸೇರಿ ಹಲವು ಕಡೆ ಭೀಕರ ದಾಳಿ ನಡೆಸಿತ್ತು. 160ಕ್ಕೂ ಹೆಚ್ಚು ಜನರನ್ನು ಬಲಿಪಡೆದ ದಾಳಿಯ ಸುದ್ದಿ ತಿಳಿಯುತ್ತಲೇ 70 ವರ್ಷದ ರತನ್‌ ಟಾಟಾ ಸ್ಥಳಕ್ಕೆ ಧಾವಿಸಿದ್ದರು.

ಟಾಟಾ ಸಾಮ್ರಾಜ್ಯ ಕಟ್ಟಿದ್ದು ಜೆಮ್‌ಶೆಡ್‌ಜಿ ಟಾಟಾ - ಸೆಣಬು ಉತ್ಪನ್ನ ರಫ್ತಿನೊಂದಿಗೆ ಆರಂಭವಾದ ಗ್ರೂಪ್‌

Oct 11 2024, 10:29 AM IST

ಜೆಮ್‌ಶೆಡ್‌ಜಿ ಟಾಟಾರವರು ಮೂಲತಃ ಗುಜರಾತಿನ ಪಾರ್ಸಿ ಕುಟುಂಬದಿಂದ ಬಂದವರು. ಆಗ ಪಾರ್ಸಿಗಳಾರೂ ಉದ್ದಿಮೆ ವಲಯದಲ್ಲಿರಲಿಲ್ಲ. ಈ ವೇಳೆ ಟಾಟಾರ ತಂದೆ ನಸ್ಸರ್‌ವನ್ಜಿ ಟಾಟಾ ಗುಜರಾತಿನಿಂದ ಬಾಂಬೆಗೆ ಹೋಗಿ ಸೆಣಬು ಉತ್ಪನ್ನಗಳನ್ನು ರಫ್ತು ಮಾಡುವ ಉದ್ಯಮ ಆರಂಭಿಸಿದರು.

  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved