• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಲ್ಲೆಲ್ಲೂ ಸು ಫ್ರಂ ಸೋ ಸಿನಿಮಾದ ‘ಬಾವ’ನ ಹವಾ - 7 ದಿನ, 7 ಲಕ್ಷ 75 ಸಾವಿರಕ್ಕೂ ಅಧಿಕ ಟಿಕೆಟ್‌ ಸೇಲ್‌

Aug 02 2025, 02:53 PM IST

‘ಸು ಫ್ರಂ ಸೋ’ ಸಿನಿಮಾದ ‘ಬಂದರು ಬಂದರು ಬಾವ ಬಂದರು’ ಹಾಡು ಭಾರೀ ಜನಪ್ರಿಯತೆ ಪಡೆದಿದೆ. ಸೋಷಲ್‌ ಮೀಡಿಯಾದಲ್ಲಿ ಭರ್ಜರಿ ಬಾವನ ಹವಾ ಸೃಷ್ಟಿಯಾಗಿದೆ.

ಯಶವಂತಪುರ ಟಿಕೆಟ್‌: ಬಿಎಸ್‌ವೈ ವಿರುದ್ಧ ಜವರಾಯಿಗೌಡ ಆಕ್ರೋಶ

Jul 29 2025, 06:53 AM IST

ಯಶವಂತಪುರ ಕ್ಷೇತ್ರಕ್ಕೆ ನಾನೇ ಜೆಡಿಎಸ್‌ ಅಭ್ಯರ್ಥಿ. ನಾನೇಕೆ ಕ್ಷೇತ್ರ ಬಿಟ್ಟು ಕೊಡಲಿ ಎಂದು ಜೆಡಿಎಸ್‌ನ ವಿಧಾನ ಪರಿಷತ್‌ ಸದಸ್ಯ ಟಿ.ಎನ್‌.ಜವರಾಯಿಗೌಡ ಪ್ರಶ್ನಿಸಿದ್ದಾರೆ.

ಏಕರೂಪ ಸಿನಿಮಾ ಟಿಕೆಟ್‌ ದರಕ್ಕೆ ಕರಡು- ಗರಿಷ್ಠ ಟಿಕೆಟ್‌ ದರ ₹200 ನಿಗದಿ

Jul 16 2025, 08:39 AM IST

ಮಲ್ಟಿಫ್ಲೆಕ್ಸ್‌ಗಳು ಸೇರಿ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಗಳ ಸಿನಿಮಾ ಪ್ರದರ್ಶನಕ್ಕೆ ಏಕರೂಪ ಟಿಕೆಟ್‌ ದರ ಜಾರಿಗೊಳಿಸುವ ಸಂಬಂಧ ರಾಜ್ಯ ಸರ್ಕಾರ ಮಂಗಳವಾರ ಕರಡು ಅಧಿಸೂಚನೆ ಹೊರಡಿಸಿದೆ.

ಶಕ್ತಿಗೆ ಇಂದು 500 ಕೋಟಿ ಟಿಕೆಟ್‌ ಸಂಭ್ರಮ : ಕಂಡಕ್ಟರ್ ಆಗಲಿದ್ದಾರೆ ಸಿಎಂ

Jul 14 2025, 05:51 AM IST

‘ಶಕ್ತಿ’ ಯೋಜನೆಯಡಿ ಉಚಿತ ಬಸ್‌ ಪ್ರಯಾಣದ ಮಹಿಳಾ ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿರುವ ಹಿನ್ನೆಲೆಯಲ್ಲಿ ಸೋಮವಾರ ಯೋಜನೆಯ ವಿಶಿಷ್ಟ ಟಿಕೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಣೆ ಮಾಡಲಿದ್ದಾರೆ.

ಟಿಕೆಟ್‌ ಬುಕ್‌ ಸೇರಿ ಎಲ್ಲ ರೈಲ್ವೆ ಸೇವೆ ಒಂದೇ ಆ್ಯಪ್‌ನಲ್ಲಿ

Jul 02 2025, 12:20 AM IST
ಪ್ರಯಾಣಿಕರಿಗೆ ರೈಲು ಸೇವೆಯನ್ನು ಮತ್ತಷ್ಟು ಸುಲಭಗೊಳಿಸುವ ಉದ್ದೇಶದಿಂದ ಭಾರತೀಯ ರೈಲ್ವೆ ‘ರೈಲ್‌ಒನ್’ ಎಂಬ ಹೊಸ ಅಪ್ಲಿಕೇಶನ್ ಪ್ರಾರಂಭಿಸಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಈ ಆ್ಯಪ್ ಬಿಡುಗಡೆ ಮಾಡಿದ್ದಾರೆ.

ಇನ್ನು ಐದು ಆ್ಯಪ್‌ಗಳಲ್ಲಿ ಮೆಟ್ರೋ ಟಿಕೆಟ್‌ ಲಭ್ಯ!

Jun 29 2025, 09:47 AM IST

ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು ಮೆಟ್ರೋ ರೈಲು ನಿಗಮವು ಒಎನ್​​ಡಿಸಿ (ಓಪನ್‌ ನೆಟ್‌ವರ್ಕ್‌ ಫಾರ್‌ ಡಿಜಿಟಲ್‌ ಕಾಮರ್ಸ್‌) ಮೂಲಕ ಐದು ಆ್ಯಪ್‌ಗಳಲ್ಲಿ ನಮ್ಮ ಮೆಟ್ರೋದ ಟಿಕೆಟ್‌ ಸೌಕರ್ಯ ಕಲ್ಪಿಸಲಿದೆ.

ಜು.1ರಿಂದ ರೈಲ್ವೆ ಟಿಕೆಟ್‌ ದರ ಏರಿಕೆ

Jun 25 2025, 01:18 AM IST
ಜುಲೈ 1ರಿಂದ ಜಾರಿಗೆ ಬರುವಂತೆ ಟಿಕೆಟ್‌ ದರ ಏರಿಕೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ. ಆದರೆ ಏರಿಕೆ ಎಲ್ಲಾ ಮಾದರಿಯ ರೈಲುಗಳ, ಎಲ್ಲಾ ರೀತಿಯ ಟಿಕೆಟ್‌ಗೂ ಅನ್ವಯವಾಗದು.

ಶಾಮನೂರು ಒಪ್ಪಿದರೆ 2028ರಲ್ಲೂ ಟಿಕೆಟ್‌ : ಸಿದ್ದರಾಮಯ್ಯ

Jun 17 2025, 06:47 AM IST

ಶಾಮನೂರು ಶಿವಶಂಕರಪ್ಪ ಅವರು ಆರೋಗ್ಯವಾಗಿದ್ದು, ಶತಾಯುಷಿಗಳಾಗಲಿದ್ದಾರೆ. ಅವರು ಬಯಸಿದರೆ 2028ರಲ್ಲಿ ನಡೆಯಲಿರುವ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತೆ ಟಿಕೆಟ್‌ ನೀಡಲಿದೆ

ಆಷಾಢ ಮಾಸದಲ್ಲಿ ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ವಿಶೇಷ ಟಿಕೆಟ್‌..!

Jun 12 2025, 04:33 AM IST
ಜೂ.27, ಜು.4, 11 ಮತ್ತು 18ರಂದು ಆಷಾಢ ಶುಕ್ರವಾರ ಮತ್ತು ವಾರಾಂತ್ಯದ ಶನಿವಾರ ಮತ್ತು ಭಾನುವಾರದಂದು ಲಕ್ಷಾಂತರ ಸಂಖ್ಯೆಯ ಭಕ್ತರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ವಾಹನಗಳ ಪಾಸ್‌ ವ್ಯವಸ್ಥೆ ರದ್ದುಪಡಿಸಲಾಗಿದೆ.

ಕಿಸೇಲಿ ಟಿಕೆಟ್‌ ಸಿಗದ್ದಕ್ಕೆ ಪರಿಹಾರ ಇಲ್ಲ ಎನ್ನುವಂತಿಲ್ಲ : ಹೈಕೋರ್ಟ್‌

May 22 2025, 12:51 AM IST
ರೈಲ್ವೆ ಅಪಘಾತ ಪ್ರಕರಣದಲ್ಲಿ ಮೃತ ವ್ಯಕ್ತಿಯ ಜೇಬಿನಲ್ಲಿ ರೈಲ್ವೆ ಟಿಕೆಟ್‌ ದೊರಕಲಿಲ್ಲವೆಂಬ ಕಾರಣಕ್ಕೆ ಆತನ ಕುಟುಂಬ ಸದಸ್ಯರು ಪರಿಹಾರ ಪಡೆಯಲು ಅನರ್ಹರು ಎನ್ನುವಂತಿಲ್ಲ ಎಂದು ಆದೇಶಿಸಿರುವ ಹೈಕೋರ್ಟ್‌, ಪರಿಹಾರ ನೀಡುವಂತೆ ರೈಲ್ವೆ ಇಲಾಖೆಗೆ ನಿರ್ದೇಶಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 24
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved