• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭಾ ಚುನಾವಣೆ: ಅನಂತ್‌ ಹೆಗಡೆಗೆ ಟಿಕೆಟ್‌ ಮಿಸ್‌

Mar 25 2024, 12:45 AM IST
ಕೊನೆಗೂ ಸಂಸದ ಅನಂತಕುಮಾರ ಹೆಗಡೆ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ. ಚುನಾವಣಾ ರಾಜಕೀಯದಿಂದ ವಿಮುಖರಾಗಿರುವುದಾಗಿ ಹೇಳಿದ್ದ ಅನಂತಕುಮಾರ ಹೆಗಡೆ ಚುನಾವಣೆ ಸಮೀಪಿಸುತ್ತಿದ್ದಂತೆ ಸಕ್ರಿಯರಾದರೂ ಟಿಕೆಟ್ ಪಡೆಯುವಲ್ಲಿ ಸಫಲರಾಗಲಿಲ್ಲ.

ಪುತ್ರನಿಗೆ ಟಿಕೆಟ್‌ ಸಿಕ್ಕಿದ್ರೆ ಈಶ್ವರಪ್ಪ ಬಂಡಾಯ ಏಳ್ತಿದ್ರಾ?: ಆರ್.ಕೆ.ಸಿದ್ರಾಮಣ್ಣ

Mar 24 2024, 01:37 AM IST
ರಾಜಕಾರಣ ಎಂದರೆ ಅದೊಂದು ರೀತಿಯ ಯುದ್ಧ. ಆಕಸ್ಮಾತ್ ಕಾಂತೇಶ್‌ಗೆ ಟಿಕೆಟ್‌ ಕೊಟ್ಟಿದ್ದರೆ ನಾವು ಕೂಡ ಸಂತೋಷ ಪಡುತ್ತಿದ್ದೆವು. ಜಿಲ್ಲೆಯ ಕುಸ್ತಿಪಟು ಒಬ್ಬ ಬೇರೆ ಜಿಲ್ಲೆಗೆ ಹೋಗಿ ಗೆದ್ದು ಬಂದರೆ ಸಂಭ್ರಮಿಸಿದ ಹಾಗೆ ಕಾಂತೇಶ್ ಕೂಡ ಹಾವೇರಿ ಜಾತ್ರೆಯಲ್ಲಿ ಕುಸ್ತಿ ಗೆದ್ದು ಬಂದಂತೆ ಆಗುತ್ತಿತ್ತು. ಆದರೆ, ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಬೇಕು.

ಗುಜ್ಜಲ್‌ ನಾಗರಾಜ್‌ಗೆ ಬಳ್ಳಾರಿ ಕೈ ಟಿಕೆಟ್‌ ನೀಡಿ

Mar 23 2024, 01:04 AM IST
ಬಳ್ಳಾರಿ ಲೋಕಸಭೆ ಕ್ಷೇತ್ರಕ್ಕೆ ಮುಖಂಡ ಗುಜ್ಜಲ್ ನಾಗರಾಜ ಅವರಿಗೆ ಕಾಂಗ್ರೆಸ್‌ ಟಿಕೆಟ್ ನೀಡಬೇಕೆಂದು ಒತ್ತಾಯಿಸಿ ನಗರದಲ್ಲಿ ಶುಕ್ರವಾರ ಬೆಂಬಲಿಗರು ಸಂಚಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಬಿಜೆಪಿ 4ನೇ ಪಟ್ಟಿಯಲ್ಲಿ ನಟಿ ರಾಧಿಕಾ ಶರತ್‌ಕುಮಾರ್‌ಗೆ ಟಿಕೆಟ್‌

Mar 23 2024, 01:00 AM IST
ತಮಿಳುನಾಡಿನ ವಿರುಧುನಗರದಿಂದ ರಾಧಿಕಾ ಶರತ್‌ಕುಮಾರ್‌ ಬಿಜೆಪಿಯಿಂದ ಸ್ಪರ್ಧೆ ಮಾಡಲಿದ್ದು, ಅವರಿಗೆ ನಟ ವಿಜಯಕಾಂತ್‌ ಪುತ್ರ ಎದುರಾಳಿಯಾಗುವ ಸಾಧ್ಯತೆಯಿದೆ.

ಸಚಿವ ಈಶ್ವರ ಖಂಡ್ರೆ ಪುತ್ರನಿಗೆ ಟಿಕೆಟ್‌: ಮಾತಿಗೆ ಬದ್ಧವಾದ ಪಾಟೀಲ್‌

Mar 22 2024, 01:08 AM IST
ಮಾಜಿ ಸಚಿವ ರಾಜಶೇಖರ ಪಾಟೀಲ್‌ ಪಾಲಾಗಬೇಕಿದ್ದ ಟಿಕೆಟ್‌ ಬದಲು. ಈ ಹಿಂದೆ ಖಂಡ್ರೆ ಪುತ್ರ ಸಾಗರ ಖಂಡ್ರೆಗೆ ಬೆಂಬಲಿಸಲು ಒಪ್ಪಿದ್ದ ಪಾಟೀಲ್‌. ಟಿಕೆಟ್‌ಗಾಗಿ ಈಶ್ವರ ಖಂಡ್ರೆ - ರಾಜಶೇಖರ ಪಾಟೀಲ್‌ ಪೈಪೋಟಿ ಅಂತ್ಯ. ಹುಮನಾಬಾದ್‌ ಪಾಟೀಲ್‌ ಮುನಿದರೆ ಖಂಡ್ರೆಗೆ ಕಷ್ಟ, ಸಹಕಾರ ಅತ್ಯಗತ್ಯ. ಬಿಜೆಪಿ ಭಗವಂತ ಹಾಗೂ ಕೈಯ ಖಂಡ್ರೆ ಮಧ್ಯ ವಾಕ್ಸಮರ ಮತ್ತೇ ಆರಂಭ.

ಪೂಜಾರಿ ಶಿಷ್ಯ ಪದ್ಮರಾಜ್‌ಗೆ ಒಲಿದ ಕಾಂಗ್ರೆಸ್‌ ಟಿಕೆಟ್‌

Mar 22 2024, 01:05 AM IST
ಒಂದೆರಡು ವರ್ಷಗಳ ಹಿಂದೆ ನಾರಾಯಣ ಗುರುಗಳ ಟ್ಯಾಬ್ಲೋ ನಿರಾಕರಣೆ ವಿರುದ್ಧ ಮುಂಚೂಣಿಯಲ್ಲಿ ಹೋರಾಟ ಸಂಘಟಿಸಿ ಪದ್ಮರಾಜ್‌ ಗಮನ ಸೆಳೆದಿದ್ದರು. ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ರಾಯಚೂರು ಲೋಕಸಭಾ ಕ್ಷೇತ್ರ: ಕುಮಾರ ನಾಯಕಗೆ ಟಿಕೆಟ್‌

Mar 22 2024, 01:02 AM IST
ನಿವೃತ್ತ ಐಎಎಸ್‌ ಅಧಿಕಾರಿಗೆ ಕಾಂಗ್ರೆಸ್ ಹೈಕಮಾಂಡ್‌ ಮಣೆ. ರಾಜ್ಯದ ಕಾಂಗ್ರೆಸ್ ಮುಖಂಡರು ಪಕ್ಷದಿಂದ ಅಸಂಭವನೀಯ ಪಟ್ಟಿ ಸಿದ್ಧಪಡಿಸಿದ ಸಮಯದಲ್ಲಿಯೇ ಜಿ.ಕುಮಾರ ನಾಯಕರ ಏಕೈಕ ಹೆಸರನ್ನು ಶಿಫಾರಸು ಮಾಡಿದ್ದರು.

ತೀವ್ರ ಪೈಪೋಟಿಯಲ್ಲಿ ನಡುವೆಯೂ ಡಾ.ಪ್ರಭಾ ಮಲ್ಲಿಕಾರ್ಜುನಗೆ ಕಾಂಗ್ರೆಸ್‌ ಟಿಕೆಟ್‌

Mar 22 2024, 01:00 AM IST
ಶಾಮನೂರು ಶಿವಶಂಕರಪ್ಪನವರ ಕಿರಿಯ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ್‌ರನ್ನು ವಿವಾಹವಾದ ಡಾ.ಪ್ರಭಾ ದಂಪತಿಗೆ ಮೂವರು ಮಕ್ಕಳು, ಸಮರ್ಥ, ಶ್ರೇಷ್ಠ, ಶಿಕ್ಷಣ, ಆರೋಗ್ಯ, ಕೈಗಾರಿಕೆ, ವ್ಯಾಪಾರ, ರಾಜಕೀಯ, ಧಾರ್ಮಿಕ, ಸಾಮಾಜಿಕ ಹೀಗೆ ಪತಿ ಮಲ್ಲಿಕಾರ್ಜುನ್‌ರಿಗೆ ಹೆಗಲಿಗೆ ಹೆಗಲು ಕೊಟ್ಟು ಡಾ.ಪ್ರಭಾ ತಮ್ಮ ಸೇವೆ ಸಲ್ಲಿಸುತ್ತಿದ್ದಾರೆ.

ಬಿಜೆಪಿ ಬಾಕಿ ಟಿಕೆಟ್‌ ನಾಳೆ ಘೋಷಣೆ: ಯಡಿಯೂರಪ್ಪ

Mar 21 2024, 01:48 AM IST
ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಉಳಿದ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಮಾ.22ರಂದು ಘೋಷಣೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಪೀಲಿಭೀತ್‌ನಲ್ಲಿ ಬಿಜೆಪಿ ಟಿಕೆಟ್‌ ಸಿಗದೇ ಇದಲ್ಲಿ ವರುಣ್‌ ಪಕ್ಷೇತರ ಸ್ಪರ್ಧೆ?

Mar 21 2024, 01:10 AM IST
ಮುಂಬರುವ ಲೋಕಸಭೆ ಚುನಾವಣೆಗೆ ಸಂಸದ ವರುಣ್‌ ಗಾಂಧಿ ಉತ್ತರ ಪ್ರದೇಶದ ಪೀಲಿಭೀತ್‌ನಲ್ಲಿ ಬಿಜೆಪಿ ಟಿಕೆಟ್‌ ಸಿಗದಿದ್ದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಸುವ ಸಾಧ್ಯತೆಯಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 24
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved