• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾವಣಗೆರೆ ಟಿಕೆಟ್‌: ಬಿಜೆಪಿಯಲ್ಲಿ ಇನ್ನೂ ಶಮನವಾಗದ ಭಿನ್ನಮತ

Mar 18 2024, 01:51 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್‌ ವಿಚಾರವಾಗಿ ಬಿಜೆಪಿಯಲ್ಲಿ ಭುಗಿಲೆದ್ದಿರುವ ಭಿನ್ನಮತ ಇನ್ನೂ ಶಮನವಾಗಿಲ್ಲ. ಟಿಕೆಟ್‌ ವಿಚಾರವಾಗಿ ನಗರದಲ್ಲಿ ಭಾನುವಾರ ಅಸಮಾಧಾನಿತರ ಗುಂಪಿನ ಸಭೆ ನಡೆದು, ಜಿ.ಎಂ.ಸಿದ್ದೇಶ್ವರ ಕುಟುಂಬಕ್ಕೆ ಟಿಕೆಟ್ ನೀಡಿದ ನಿರ್ಧಾರಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ನನಗೆ ಟಿಕೆಟ್‌ ನೀಡಿರುವುದಕ್ಕೆ ಋಣಿಯಾಗಿದ್ದೇನೆ

Mar 17 2024, 01:48 AM IST
ಈ ಬಾರಿಯ ಲೋಕಸಭಾ ಚುನಾವಣೆಗೆ ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ೮ ರಿಂದ ೧೦ ಮಂದಿ ಆಕಾಂಕ್ಷಿಗಳಿದ್ದರು, ಪಕ್ಷ ನನ್ನನ್ನು ಪರಿಗಣಿಸಿ ಟಿಕೆಟ್ ನೀಡಿರುವುದಕ್ಕೆ ಋಣಿಯಾಗಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜು ಹೇಳಿದರು.

ಟಿಕೆಟ್‌ ವಂಚಿತ ಸಂಗಣ್ಣ ಕರಡಿ ನಡೆ ಇನ್ನೂ ನಿಗೂಢ?

Mar 16 2024, 01:52 AM IST
ಸಂಸದ ಸಂಗಣ್ಣ ಕರಡಿ ಅವರಿಗೆ ಬಿಜೆಪಿ ಟಿಕೆಟ್ ತಪ್ಪಿದ ಬಳಿಕ ಕೊಪ್ಪಳ ಜಿಲ್ಲೆಯ ರಾಜಕಾರಣದಲ್ಲಿ ಕ್ಷಣಕ್ಕೊಂದು ಬೆಳವಣಿಗೆಯಾಗುತ್ತಿವೆ. ಸಂಸದ ಸಂಗಣ್ಣ ಕರಡಿ ಅವರ ಮುಂದಿನ ನಡೆ ಏನು ಎನ್ನುವ ಕುತೂಹಲ ಎಲ್ಲರಲ್ಲಿದೆ.

ಜಗದೀಶ ಶೆಟ್ಟರ್‌ಗೆ ಬೆಳಗಾವಿ ಬಿಜೆಪಿ ಟಿಕೆಟ್‌ ಬಹುತೇಕ ಖಚಿತ

Mar 16 2024, 01:50 AM IST
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ಗೆ ಬಿಜೆಪಿ ಟಿಕೆಟ್‌ ಬಹುತೇಕ ಖಚಿತವಾಗಿದೆ ಎಂದು ಹಾಲಿ ಸಂಸದೆ ಮಂಗಲ ಅಂಗಡಿ ಹೇಳಿದರು.

ಜಿಗಜಿಣಗಿಯವರಿಗೆ ಬಿಜೆಪಿ ಟಿಕೆಟ್‌ ಬಿಜೆಪಿಯ ಗೆಲುವಿನ ನಾಗಾಲೋಟಕ್ಕೆ ಮುನ್ನುಡಿ: ರವಿ

Mar 16 2024, 01:49 AM IST
ಹಿರಿಯ ರಾಜಕಾರಣಿ ಹಾಗೂ ಸೋಲಿಲ್ಲದ ಸರದಾರವೆಂದೇ ಖ್ಯಾತರಾದ ಸಂಸದ ರಮೇಶ ಜಿಗಜಿಣಗಿ ಅವರಿಗೆ ವಿಜಯಪುರ (ಮೀಸಲು)ಲೋಕಸಭಾ ಕ್ಷೇತ್ರಕ್ಕೆ ವರಿಷ್ಠರು ಬಿಜೆಪಿ ಟಿಕೆಟ್ ನೀಡಿದ್ದು ಜಿಲ್ಲೆಯಲ್ಲಿ ಬಿಜೆಪಿಯ ಗೆಲುವಿನ ನಾಗಾಲೋಟಕ್ಕೆ ಮುನ್ನುಡಿ ಬರೆದಂತಾಗಿದೆ ಎಂದು ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ, ತಾಲೂಕಿನ ಭುಯ್ಯಾರ ಗ್ರಾಮದ ಯುವ ಮುಖಂಡ ರವಿ ವಗ್ಗೆ ಹೇಳಿದ್ದಾರೆ.

ಅಯಾಜ್‌ ಖಾನ್‌ಗೆ ಟಿಕೆಟ್‌ ನೀಡಿದ್ರೆ ಬಿಜೆಪಿ ಪ್ರಾಬಲ್ಯ ಅಂತ್ಯ

Mar 16 2024, 01:47 AM IST
ಈ ಬಾರಿ ಎಲ್ಲ ಧರ್ಮ, ಜಾತಿ, ಜನಾಂಗದವರನ್ನು ಕೊಂಡೊಯ್ಯುವ ಸಾಮರ್ಥ್ಯ ಶಿಕ್ಷಣ ಪ್ರೇಮಿ ಅಯಾಜ್‌ ಖಾನ್‌ರಲ್ಲಿದ್ದು, ಲೋಕಸಭೆ ಚುನಾವಣೆಯ ಕಾಂಗ್ರೆಸ್‌ ಟಿಕೆಟ್‌ ನೀಡಿದರೆ ಜಿಲ್ಲೆಯಲ್ಲಿ ಬಿಜೆಪಿಯ ಪ್ರಾಬಲ್ಯ ಅಂತ್ಯಗೊಳ್ಳಲಿದೆ

ತುಮಕೂರು ಟಿಕೆಟ್‌: ಯಡಿಯೂರಪ್ಪ ವಿರುದ್ಧ ಮಾಧುಸ್ವಾಮಿ ಅಸಮಾಧಾನ

Mar 16 2024, 01:46 AM IST
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನನ್ನ ಪರವಾಗಿ ಟಿಕೆಟ್ ಕೊಡಿಸಲು ಹೋರಾಟ ಮಾಡಿಲ್ಲ ಎಂಬ ನೋವು ನನಗಿದೆ ಎಂದು ಎನ್ನುವ ಮೂಲಕ ಮಾಜಿ ಸಚಿವ ಮಾಧುಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ.

ಬಿಜೆಪಿ ಟಿಕೆಟ್‌ ಘೋಷಣೆ ಬೆನ್ನಲ್ಲೇ ಬಂಡಾಯದ ಕಹಳೆ ಭುಗಿಲೆದ್ದ ಅತೃಪ್ತಿ

Mar 15 2024, 01:26 AM IST

ರಾಜ್ಯದ 20 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ ಬೆನ್ನ ಹಿಂದೆಯೇ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ.

ಯದುವೀರ್‌ಗೆ ಬಿಜೆಪಿ ಟಿಕೆಟ್‌: ಕಾಂಗ್ರೆಸ್ಸಲ್ಲಿ ಸಂಚಲನ!

Mar 15 2024, 01:22 AM IST

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಬಿಜೆಪಿಯು ಹಾಲಿ ಸಂಸದ ಪ್ರತಾಪ್‌ ಸಿಂಹ ಬದಲು ಹೊಸಮುಖ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಅವಕಾಶ ನೀಡಿರುವುದರಿಂದ ಕಾಂಗ್ರೆಸ್‌ನಲ್ಲೀಗ ಅಭ್ಯರ್ಥಿ ವಿಚಾರದಲ್ಲಿ ಮರು ಚಿಂತನೆ ಆರಂಭವಾಗಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಲೋಕಸಭಾ ಚುನಾವಣೆ: ಶೇ.21 ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್‌ ಇಲ್ಲ

Mar 15 2024, 01:19 AM IST
18ನೇ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನಗಳನ್ನು ಗೆಲ್ಲುವ ಗುರಿ ಇಟ್ಟಿರುವ ಆಡಳಿತಾರೂಢ ಬಿಜೆಪಿ, ತಾನು ಪ್ರಕಟಿಸಿರುವ 267 ಅಭ್ಯರ್ಥಿಗಳ ಎರಡೂ ಪಟ್ಟಿಯಲ್ಲಿ ಈವರೆಗೆ ಶೇ.21ರಷ್ಟು ಹಾಲಿ ಸಂಸದರಿಗೆ ಟಿಕೆಟ್‌ ನಿರಾಕರಿಸಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 24
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved