• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುತ್ರನಿಗೆ ತಪ್ಪಿದ ಟಿಕೆಟ್‌: ಇಂದು ಸಂಜೆ ಈಶ್ವರಪ್ಪ ಸಭೆ

Mar 15 2024, 01:18 AM IST

ಲೋಕಸಭಾ ಚುನಾವಣೆಯಲ್ಲಿ ಪುತ್ರನಿಗೆ ಹಾವೇರಿಯಿಂದ ಟಿಕೆಟ್‌ ತಪ್ಪಿದ ಬೆನ್ನಲ್ಲೆ ಬಿಜೆಪಿ ಪಕ್ಷದ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿರುವ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಮಾ.15ರಂದು ಸಂಜೆ 5ಕ್ಕೆ ನಗರದ ಬಂಜಾರ ಕನ್ವೆನ್ಸನ್‌ನಲ್ಲಿ ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಲಿದ್ದಾರೆ.

ಈ ಸಲವೂ ಆರ್‌ಸಿಬಿ ಪಂದ್ಯಗಳ ಟಿಕೆಟ್‌ ದುಬಾರಿ: ಬೆಲೆ ನೋಡಿ ಫ್ಯಾನ್ಸ್‌ ದಂಗು!

Mar 15 2024, 01:17 AM IST
ಆರ್‌ಸಿಬಿ ಪಂದ್ಯಗಳ ಟಿಕೆಟ್‌ಗೆ ಕನಿಷ್ಠ ₹2300, ಗರಿಷ್ಠ ₹42,350 ಬೆಲೆ ನಿಗದಿಪಡಿಸಲಾಗಿದೆ. ಆರ್‌ಸಿಬಿ ವೆಬ್‌ಸೈಟ್‌ನಲ್ಲಿ ಟಿಕೆಟ್‌ಗಳನ್ನು ಮಾರಾಟಕ್ಕೆ ಇಡಲಾಗಿದೆ. ಇನ್ನು, ಟಿಕೆಟ್‌ಗಳನ್ನು ಬಾಕ್ಸ್ ಆಫೀಸ್‌ನಲ್ಲಿ ಮಾರಾಟ ಮಾಡುವ ಬಗ್ಗೆ ಯಾವುದೇ ಸ್ಪಷ್ಟತೆ ಸಿಕ್ಕಿಲ್ಲ

ಟಿಕೆಟ್‌ ಸಿಗುತ್ತಿದ್ದಂತೆ ಜೋಶಿ ಟೆಂಪಲ್‌ ರನ್‌

Mar 15 2024, 01:15 AM IST
ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಸಿಗುತ್ತಿದ್ದಂತೆಯೇ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಗುರುವಾರ ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿ ಟೆಂಪಲ್ ರನ್ ಮಾಡಿದರು. ಜತೆಗೆ ಹುಬ್ಬಳ್ಳಿಯ ಆರ್‌ಎಸ್‌ಎಸ್‌ ಕಚೇರಿಗೂ ಭೇಟಿ ನೀಡಿ ಪ್ರಮುಖರೊಂದಿಗೆ ಚರ್ಚೆ ನಡೆಸಿದರು.

ಕರಡಿ ಕೈತಪ್ಪಿದ ಟಿಕೆಟ್‌ ಡಾ. ಬಸವರಾಜಗೆ ಮಣೆ

Mar 14 2024, 02:07 AM IST
ನಾಲ್ಕು ಬಾರಿ ಶಾಸಕರಾಗಿ ಮತ್ತು ಎರಡು ಬಾರಿ ಬಿಜೆಪಿಯಿಂದಲೇ ಸತತವಾಗಿ ಸಂಸದರಾಗಿದ್ದ ಸಂಗಣ್ಣ ಕರಡಿ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆ ಬಿಜೆಪಿ ಟಿಕೆಟ್ ಕೈ ತಪ್ಪಿದೆ.

ಬಿಜೆಪಿ 2ನೇ ಪಟ್ಟಿ: ಘಟಾನುಘಟಿಗಳಿಗೆ ಟಿಕೆಟ್‌

Mar 14 2024, 02:06 AM IST
ಪಿಯೂಷ್‌ ಗೋಯಲ್‌, ನಿತಿನ್‌ ಗಡ್ಕರಿ, ಮನೋಹರ್‌ ಲಾಲ್‌ ಖಟ್ಟರ್‌ ಸೇರಿ ಹಲವು ಖ್ಯಾತನಾಮರ ಹೆಸರನ್ನು ಒಳಗೊಂಡ 72 ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದೆ.

ಕಾಂತೇಶ್‌ಗೆ ತಪ್ಪಿದ ಟಿಕೆಟ್‌; ಈಶ್ವರಪ್ಪ ಆಕ್ರೋಶ

Mar 14 2024, 02:06 AM IST
ತಮ್ಮ ಪುತ್ರ ಕೆ.ಇ.ಕಾಂತೇಶ್‌ ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ತಪ್ಪುತ್ತಿದ್ದಂತೆ ತೀವ್ರ ಅಸಮಾಧಾನ ಗೊಂಡಿರುವ ಕೆ.ಎಸ್‌.ಈಶ್ವರಪ್ಪ ಅವರು ಬಿ.ಎಸ್.ಯಡಿಯೂರಪ್ಪ ನನಗೆ ಮೋಸ ಮಾಡಿದರು ಎಂದೂ ಆಕ್ರೋಶ ಹೊರಹಾಕಿದ್ದಾರೆ.

ನಿರೀಕ್ಷೆಯಂತೆ ಪ್ರಹ್ಲಾದ ಜೋಶಿಗೆ ಟಿಕೆಟ್‌

Mar 14 2024, 02:03 AM IST
ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಗೆಲ್ಲುವ ಕುದುರೆ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೇ ಬಿಜೆಪಿ ಮತ್ತೊಮ್ಮೆ ಮಣೆ ಹಾಕಿದೆ. ಇದೀಗ ಐದನೆಯ ಬಾರಿಗೆ ಸ್ಪರ್ಧೆಗೆ ಜೋಶಿ ಸಿದ್ಧರಾಗಿದ್ದಾರೆ.

ಎಸ್. ಬಾಲರಾಜುಗೆ ಒಲಿದ ಬಿಜೆಪಿ ಟಿಕೆಟ್‌

Mar 14 2024, 02:00 AM IST
ಚಾಮರಾಜನಗರ ಮೀಸಲು ಕ್ಷೇತ್ರದಿಂದ ಮಾಜಿ ಶಾಸಕ ಎಸ್‌. ಬಾಲರಾಜು ಅವರಿಗೆ ಬಿಜೆಪಿ ಟಿಕೆಟ್‌ ಒಲಿದಿದೆ. ಲೋಕಸಭಾ ಚುನಾವಣೆಯಲ್ಲಿ ಪ್ರಭಲ ಟಿಕೆಟ್ ಆಕಾಂಕ್ಷಿಗಳಾಗಿದ್ದ ಸಂಸದ ಶ್ರೀನಿವಾಸ ಪ್ರಸಾದ್ ಅಳಿಯಂದರಿಗೆ ಟಿಕೆಟ್ ಕೈ ತಪ್ಪಿದ್ದು ಮಾಜಿ ಶಾಸಕ ಬಾಲರಾಜು ಕಮಲಪಡೆ ಹುರಿಯಾಳಾಗಿದ್ದಾರೆ.

ರಾಜ್ಯದ 12 ಹಾಲಿ ಬಿಜೆಪಿ ಎಂಪಿಗೆ ಟಿಕೆಟ್‌ ಸಿಗುತ್ತಾ?

Mar 13 2024, 02:06 AM IST

ಬಿಜೆಪಿಯ ಎರಡನೇ ಪಟ್ಟಿ ಬುಧವಾರ ಅಥವಾ ಗುರುವಾರ ಬಿಡುಗಡೆಯಾಗುವ ನಿರೀಕ್ಷೆಯಿದ್ದು, ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಿಸಿರುವ ನಾಲ್ವರನ್ನು ಹೊರತುಪಡಿಸಿ ಇತರ ಹಾಲಿ ಸಂಸದರ ಪೈಕಿ ಅರ್ಧಕ್ಕಿಂತ ಹೆಚ್ಚು  ಮತ್ತೊಮ್ಮೆ ಟಿಕೆಟ್ ಸಿಗುತ್ತಾ ಎಂಬುದನ್ನು ಕಾದು ನೋಡಬೇಕು.

ಟಿಕೆಟ್‌ ಫೈನಲ್‌ ಗೊಂದಲ : ಎಲ್ಲರ ಚಿತ್ತ ದೆಹಲಿಯತ್ತ

Mar 13 2024, 02:05 AM IST
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್‌ ಬಿಜೆಪಿಯಲ್ಲಿ ಯಾರಿಗೆ ಸಿಗುತ್ತೆ ? ಕಾಂಗ್ರೆಸ್‌ನಲ್ಲಿ ಯಾರಿಗೆ ಟಿಕೆಟ್‌ ? ಎರಡು ಪಕ್ಷಗಳು ತಮ್ಮ ಅಭ್ಯರ್ಥಿಗಳ ಘೋಷಣೆ ಮಾಡುವ ಕಾಲ ಸನ್ನಿಹಿತವಾಗುತ್ತಿದ್ದಂತೆ ಎಲ್ಲರ ಚಿತ್ತ ದೆಹಲಿಯತ್ತ ಇದೆ. ಆದರೆ, ಯಾರಿಗೆ ಟಿಕೆಟ್‌ ಎಂಬುದು ಖಚಿತವಾಗಿ ಊಹಿಸಲು ಸಾಧ್ಯವೆ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಾರಣ, ಜಿಲ್ಲೆಯಲ್ಲಿ ಜನ್ಮ ತಾಳಿದ ಗೋ ಬ್ಯಾಕ್‌ ಚಳುವಳಿ. ಇದು, ಕಮಲ ಮಾತ್ರವಲ್ಲ, ಕೈಗೂ ಸುತ್ತಿಕೊಂಡಿತ್ತು. ಹೀಗಾಗಿ ಈ ಎರಡು ಪಕ್ಷಗಳು ಯಾರಿಗೆ ಮಣೆ ಹಾಕುತ್ತವೆ ಎಂಬ ಕುತೂಹಲ ಮೂಡಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 24
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved