• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಕೈ’ ಟಿಕೆಟ್‌ ಯಾರಿಗೆ: ರಮಾನಾಥ ರೈ, ಪದ್ಮರಾಜ್‌, ಸೊರಕೆ?

Mar 08 2024, 01:54 AM IST
ಮಾಜಿ ಸಚಿವ ರಮಾನಾಥ ರೈ ಹೆಸರು ಮುಂಚೂಣಿಯಲ್ಲಿದ್ದು, ಇನ್ನೋರ್ವ ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ, ಯುವ ನಾಯಕ ಪದ್ಮರಾಜ್‌ ಆರ್‌. ಹೆಸರೂ ಕೇಳಿಬರುತ್ತಿದೆ. ಈ ಮೂವರಲ್ಲಿ ಅಭ್ಯರ್ಥಿ ಆಗುವವರಾರು ಎಂಬುದಷ್ಟೇ ಈ ಕ್ಷಣದ ಕುತೂಹಲ.

ಬಿಜೆಪಿ ಟಿಕೆಟ್‌ ಸಿಗುವ ವಿಶ್ವಾಸವಿದೆ: ಶಶಿಧರ ನಾಗರಾಜಪ್ಪ

Mar 08 2024, 01:45 AM IST
ಹಾವೇರಿ ಲೋಕಸಭಾ ಟಿಕೆಟ್ ನೀಡುವಂತೆ ದುಬೈನ ಇಂಡಿಯನ್ ಪೀಪಲ್ಸ್ ಫೋರಂ ಕೂಡ ಬಿಜೆಪಿ ಹೈಕಮಾಂಡ್‌ಗೆ ಶಿಫಾರಸು ಮಾಡಿದೆ.

ನಾನು ಬಿಜೆಪಿ ಲೋಕಸಭೆ ಟಿಕೆಟ್‌ ಪ್ರಬಲ ಆಕಾಂಕ್ಷಿ

Mar 05 2024, 01:33 AM IST
ಬಿಜೆಪಿ ಶಿಸ್ತಿನ ಸಿಪಾಯಿಯಾಗಿರುವ ತಾವು ಈ ಬಾರಿಯ ಲೋಕಸಭೆ ಚುನಾವಣೆಯ ಪ್ರಬಲ ಆಕಾಂಕ್ಷಿ ಎಂದು ಮಾಜಿ ಸಂಸದರೂ ಆದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಹೇಳಿದರು.

ನವದೆಹಲಿ: ಬಿಜೆಪಿ ಟಿಕೆಟ್‌ ತಿರಸ್ಕರಿಸಿದ ವಿವಾದಿತ ಗಾಯಕ ಪವನ್‌ ಸಿಂಗ್‌

Mar 04 2024, 01:16 AM IST
ಬಿಜೆಪಿ ನಾಯಕ ಪವನ್‌ ಸಿಂಗ್‌ ಪಶ್ಚಿಮ ಬಂಗಾಳ ಕ್ಷೇತ್ರದ ಅಸಾನ್ಸೋಲ್‌ ಕ್ಷೇತ್ರದಿಂದ ನೀಡಿದ್ದ ಬಿಜೆಪಿ ಚುನಾವಣಾ ಟಿಕೆಟ್‌ ನಿರಾಕರಿಸಿದ್ದಾರೆ.

ಲೋಕಸಭೆ ಚುನಾವಣೆ: ಮೋದಿ ಸೇರಿ 195 ಮಂದಿಗೆ ಬಿಜೆಪಿ ಟಿಕೆಟ್‌

Mar 03 2024, 01:37 AM IST
ಲೋಕಸಭಾ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್‌ ಸೇರಿದಂತೆ 18 ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ 195 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ.

ರಾಜೀವ್‌ ಚಂದ್ರಶೇಖರ್‌ಗೆ ತಿರುವನಂತಪುರ ಟಿಕೆಟ್‌

Mar 03 2024, 01:33 AM IST
ಮೊದಲ ಬಾರಿ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಲೋಕಸಭೆ ಅಖಾಡಕ್ಕೆ ಇಳಿಯುತ್ತಿದ್ದು, ಕಾಂಗ್ರೆಸ್‌ನ ಶಶಿ ತರೂರ್‌ ಅವರ ಪ್ರತಿಸ್ಪರ್ಧಿಯಾಗುವ ಸಾಧ್ಯತೆಯಿದೆ.

ಹಲವು ರಾಜ್ಯಸಭಾ ಸದಸ್ಯರಿಗೆ ಬಿಜೆಪಿ ಟಿಕೆಟ್‌

Mar 03 2024, 01:32 AM IST
ಸಿಂಧಿಯಾ, ರಾಜೀವ್‌, ಮಾಂಡವೀಯ ಸೋನೋವಾಲ್ ಸೇರಿ ಹಲವು ರಾಜ್ಯಸಭಾ ಸದಸ್ಯರಾಗಿದ್ದವರಿಗೆ ಬಿಜೆಪಿ ಇದೇ ಮೊದಲ ಬಾರಿಗೆ ಲೋಕಸಭೆಗೆ ಟಿಕೆಟ್‌ ನೀಡಿದೆ.

ನಾರಾಯಣ ಗಣೇಶ್‌ಗೆ ಲೋಕಸಭಾ ಕಾಂಗ್ರೆಸ್ ಟಿಕೆಟ್‌ ಆಗ್ರಹ

Feb 28 2024, 02:37 AM IST
ಬೀದರ್ ಜಿಲ್ಲೆಯ ಸುಪ್ರಸಿದ್ಧ ವಕೀಲರು ಹಾಗೂ ಕರ್ನಾಟಕ ಕ್ಷತ್ರಿಯ ಒಕ್ಕೂಟ(ಕೆಕೆಓ) ಬೀದರ್ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ನಾರಾಯಣ ಗಣೇಶ್ ವಕೀಲರಿಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡಬೇಕೆಂದು ಮರಾಠಾ ಸಮಾಜದ ಪ್ರಮುಖರು ಆಗ್ರಹಿಸಿದ್ದಾರೆ.

ಪ್ಯಾಸೆಂಜರ್‌ ರೈಲು ಟಿಕೆಟ್‌ ಕನಿಷ್ಠ ದರ ಶೇ.50ರಷ್ಟು ಇಳಿಕೆ

Feb 28 2024, 02:34 AM IST
ಕೋವಿಡ್‌ ಸಾಂಕ್ರಾಮಿಕದ ವೇಳೆ ಏರಿಕೆ ಮಾಡಲಾಗಿದ್ದ ಹಲವು ಪ್ಯಾಸೆಂಜರ್ ರೈಲುಗಳ ಕನಿಷ್ಠ ದರವನ್ನು ಭಾರತೀಯ ರೈಲ್ವೆ ಮಂಗಳವಾರದಿಂದ ಇಳಿಕೆ ಮಾಡಿದೆ.

ನಾನೂ ಕೊಡಗು-ಮೈಸೂರು ಬಿಜೆಪಿ ಟಿಕೆಟ್‌ ಆಕಾಂಕ್ಷಿ: ಭಾಸ್ಕರ್ ರಾವ್

Feb 28 2024, 02:31 AM IST
ಪೊಲೀಸ್ ವರಿಷ್ಠಾಧಿಕಾರಿಯಾಗಿ ಮೂರು ವರ್ಷ ಕೊಡಗಿನಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ‌. ರಾಜಕೀಯವಾಗಿ ನಾನೂ ಇನ್ನಷ್ಟು ಸೇವೆ ಮಾಡಲು ಇಚ್ಚಿಸಿದ್ದೇನೆ. ಕೊಡಗು ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧೆಯ ಆಕಾಂಕ್ಷೆಯ ಕುರಿತು ವರಿಷ್ಠರ ಗಮನಕ್ಕೂ ತಂದಿದ್ದೇನೆ ಎಂದು ಮಾಜಿ ಪೊಲೀಸ್‌ ಅಧಿಕಾರಿ, ಬಿಜೆಪಿ ಮುಖಂಡ ಭಾಸ್ಕರ ರಾವ್‌ ಮಂಗಳವಾರ ಮಡಿಕೇರಿಯಲ್ಲಿ ತಿಳಿಸಿದ್ದಾರೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • 23
  • 24
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved