• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪತ್ರಕರ್ತೆ ಸಾಗರಿಕಾ ಘೋಷ್‌ಗೆ ಟಿಎಂಸಿ ರಾಜ್ಯಸಭಾ ಟಿಕೆಟ್‌

Feb 12 2024, 01:33 AM IST
ಮುಂಬರುವ ರಾಜ್ಯಸಭಾ ಚುನಾವಣೆಗೆ ಟಿಎಂಸಿ ಪಶ್ಚಿಮ ಬಂಗಾಳದಿಂದ ಅಭ್ಯರ್ಥಿಗಳನ್ನು ಘೋಷಿಸಿದ್ದು, ಸಾಗರಿಕಾ ಘೋಷ್‌ ಜೊತೆಗೆ ಸುಷ್ಮಿತಾ ದೇವ್‌, ಹಕ್‌, ಮಮತಾ ಬಾಲಾಗೂ ಟಿಕೆಟ್‌ ನೀಡಲಾಗಿದೆ.

ಸಾಗರಿಕಾಗೆ ಟಿಎಂಸಿ ಟಿಕೆಟ್‌: ಟೀಕೆ

Feb 12 2024, 01:31 AM IST
ಹಲ್ದ್ವಾನಿ ನರಮೇಧಕ್ಕೆ ಸಂಬಂಧಿಸಿದಂತೆ ಒಟ್ಟು ಬಂಧಿತರ ಸಂಖ್ಯೆ 30ಕ್ಕೇರಿಕೆಯಾಗಿದ್ದು, ಬಂಧಿತರಿಂದ ಪೊಲೀಸ್‌ ಠಾಣೆಯ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ.

ಚಿಕ್ಕೋಡಿ ಕ್ಷೇತ್ರದ ಟಿಕೆಟ್‌ ರಮೇಶ್ ಕತ್ತಿಗೆ ನೀಡಿ

Feb 08 2024, 01:33 AM IST
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಟಿಕೆಟ್‌ ಅನ್ನು ಈ ಬಾರಿ ರಮೇಶ ಕತ್ತಿಗೆ ನೀಡಬೇಕು ಎಂದು ಕಾರ್ಯಕರ್ತರ ಸಭೆಯಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಗಜಾನನ ಕ್ವಳ್ಳಿ ಒತ್ತಾಯ ಮಾಡಿದ್ದಾರೆ.

ಸಚಿವ ಮಹದೇವಪ್ಪಗೆ ಲೋಕಸಭೆ ಟಿಕೆಟ್‌ ನೀಡದಂತೆ ವಾಸುದೇವ್ ಮನವಿ

Feb 08 2024, 01:30 AM IST
ಮಹದೇವಪ್ಪ ಅವರಿಗೆ ಟಿಕೆಟ್‌ ನೀಡಿ ಕಣಕ್ಕಿಳಿಸಿದರೆ, ರಾಜ್ಯದ 28 ಲೋಕಸಭೆ ಕ್ಷೇತ್ರಗಳಲ್ಲಿ ದಲಿತ ಮತಗಳು ಚದುರಲಿವೆ. ಪಕ್ಷಕ್ಕೆ ದೊಡ್ಡ ಮಟ್ಟದ ಹೊಡೆತ ಬೀಳಲಿದೆ.

ಪ್ರಮೋದ ಮದ್ವರಾಜ್‌ಗೆ ಲೋಕಸಭಾ ಟಿಕೆಟ್‌ ನೀಡಲು ಹನಮಂತಪ್ಪ ಒತ್ತಾಯ

Feb 07 2024, 01:49 AM IST
ಪ್ರಮೋದ್ ಮಧ್ವರಾಜ್ ತಮ್ಮ ದಣಿವರಿಯದ ಪ್ರಯತ್ನಗಳ ಮೂಲಕ ಅವರು ಅಂಚಿನಲ್ಲಿರುವವರನ್ನು ಮೇಲಕ್ಕೆತ್ತಲು ಮತ್ತು ಸಬಲೀಕರಣಕ್ಕಾಗಿ ಕೆಲಸ ಮಾಡಲು ಅಚಲವಾದ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ ಎಂದು ಹನುಮಂತಪ್ಪ ಸರಾವರಿ ಹೇಳಿದರು.

ಮೈಸೂರು-ಕೊಡಗು ಕ್ಷೇತ್ರಕ್ಕೆ ನಾನೂ ಟಿಕೆಟ್‌ ಆಕಾಂಕ್ಷಿ: ಎಚ್‌.ವಿಶ್ವನಾಥ್‌

Feb 07 2024, 01:47 AM IST
ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌, ಕಾಂಗ್ರೆಸ್ ಪಕ್ಷದಿಂದ ಟಿಕೆಟ್‌ಗೆ ಪ್ರಯತ್ನ ಮಾಡುವುದರಲ್ಲಿ ತಪ್ಪು ಏನಿದೆ? ನಾನು ಕೊಡಗು ಮೈಸೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರಿಗೂ ಟಿಕೆಟ್ ಕೊಡುತ್ತಾರೆ ಎಂದು ಪ್ರಯತ್ನ ಮಾಡುವುದಲ್ಲ. ಪ್ರಯತ್ನ ಮಾಡುತ್ತಾ ಮಾಡುತ್ತಾ ಸಿಕ್ಕಬಹುದು, ಸಿಕ್ಕದೇ ಇರಬಹುದು ಎಂದರು.

ಲಕ್ಷ್ಮಣ ಸವದಿಗೆ ಬಿಜೆಪಿ ಬೀದರ್‌ ಟಿಕೆಟ್‌ ಆಫರ್‌?

Feb 05 2024, 01:50 AM IST
ಪಕ್ಷ ತೊರೆದು ಕಾಂಗ್ರೆಸ್‌ಗೆ ವಲಸೆ ಹೋಗಿದ್ದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಶಾಸಕ ಲಕ್ಷ್ಮಣ ಸವದಿ ಅವರನ್ನು ಬಿಜೆಪಿಗೆ ವಾಪಸ್ ಕರೆತಂದು ಬೀದರ್‌ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆದಿದೆ.

ನಾನು ಲೋಕಸಭೆಗೆ ಬಿಜೆಪಿ ಟಿಕೆಟ್‌ ಆಕಾಂಕ್ಷಿ: ಕುಯಿಲಾಡಿ

Feb 01 2024, 02:02 AM IST
ನಾನು ಈ ಬಾರಿಯ ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಬಿಜೆಪಿ ಉಡುಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

₹5000 ನೀಡಿ ನಾಯಿಗೂ ಟಿಕೆಟ್‌ ಬುಕ್‌ ಮಾಡಿದ್ದ ಬೆಂಗಳೂರಿಗ; ನಾಯಿಗೆ ಪ್ರತ್ಯೇಕ ವ್ಯವಸ್ಥೆ ಇಲ್ಲದ್ದಕ್ಕೆ ಏರ್‌ಲೈನ್ಸ್‌ ವಿರುದ್ಧ ಪ್ರಯಾಣಿಕ ಗರಂ!

Jan 31 2024, 02:16 AM IST

ಬೆಂಗಳೂರಿಗೆ ಬರುತ್ತಿದ್ದ ಅಕಾಸಾ ಏರ್‌ಲೈನ್ಸ್‌ ವಿಮಾನದಲ್ಲಿ ನಾಯಿಯನ್ನು ಕರೆದೊಯ್ಯಲು ₹5 ಸಾವಿರ ಹೆಚ್ಚುವರಿಯಾಗಿ ಟಿಕೆಟ್‌ ವೆಚ್ಚ ಮಾಡಿದ್ದರೂ, ನಾಯಿಗೆ ಸರಿಯಾದ ವ್ಯವಸ್ಥೆ ಇರಲಿಲ್ಲ ಎಂದು ಪ್ರಯಾಣಿಕರೊಬ್ಬರು ಕಿಡಿಕಾರಿದ್ದಾರೆ.

ರಮೇಶ ಕತ್ತಿಗೆ ಲೋಕಸಭೆ ಟಿಕೆಟ್‌ ನೀಡಿ

Jan 31 2024, 02:15 AM IST
ರಮೇಶ ಕತ್ತಿಗೆ ಲೋಕಸಭೆ ಟಿಕೆಟ್‌ ನೀಡಿ
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved