ಸಿನಿಮಾದವರ ನಟ್, ಬೋಲ್ಟ್ ಟೈಟ್ ಮಾಡುವುದಾಗಿ ಉಪ ಮುಖ್ಯಮಂತ್ರಿ ಎಚ್ಚರಿಕೆ ನೀಡಿದ ಬೆನ್ನಲ್ಲೇ, ಇದೀಗ ಮಲ್ಟಿಪ್ಲೆಕ್ಸ್ಗಳಲ್ಲಿ ಸಿನಿಮಾ ಟಿಕೆಟ್, ತಿನಿಸುಗಳಿಗೆ ವಿಧಿಸುತ್ತಿರುವ ದುಬಾರಿ ದರಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ.
ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ವಿರುದ್ಧದ ಪ್ರಯಾಣಿಕರ ಅಸಮಾಧಾನ ಹೆಚ್ಚಿದ್ದು, ಮೆಟ್ರೋದಲ್ಲಿ ಸುರಕ್ಷತೆ, ಕೊನೆಯ ಮೈಲಿ ಸಂಪರ್ಕ ಅವ್ಯವಸ್ಥೆ ಸೇರಿ ಇನ್ನಿತರ ಸಮಸ್ಯೆಗಳನ್ನು ಮೊದಲು ಪರಿಹರಿಸಿ ಎಂದು ಒತ್ತಾಯಿಸುತ್ತಿದ್ದಾರೆ.
ನಮ್ಮ ಮೆಟ್ರೋ ಟಿಕೆಟ್ ದರ ಶೇ.50ರಷ್ಟು ಏರಿಕೆಗೆ ವ್ಯಾಪಕವಾಗಿ ಜನಾಕ್ರೋಶ ವ್ಯಕ್ತವಾಗಿದ್ದು, ಬಿಎಂಟಿಸಿ ಬಸ್ಗಿಂತ ಮೆಟ್ರೋ ದರವೇ ಹೆಚ್ಚಾಗಿದೆ, ದೇಶದಲ್ಲಿ ಇರುವ ಮೆಟ್ರೋ ಪೈಕಿ ಬೆಂಗಳೂರು ಮೆಟ್ರೊ ದರ ಅತಿ ಹೆಚ್ಚಾಗಿದೆ, ದರ ಹೆಚ್ಚಳದಿಂದ ಜನರು ಮತ್ತೆ ಸ್ವಂತ ವಾಹನಗಳತ್ತ ಹೋಗುವುದು ಅನಿವಾರ್ಯವಾಗುತ್ತದೆ
ಕುಂಭಮೇಳ ನಡೆಯುತ್ತಿರುವ ಉತ್ತರಪ್ರದೇಶದ ಪ್ರಯಾಗ್ರಾಜ್ಗೆ ಸೇವೆ ನೀಡುತ್ತಿರುವ ವಿಮಾನಯಾನ ಸಂಸ್ಥೆಗಳ ದರ ಏರಿಕೆ ಬರೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಡಿವಾಣ ಹಾಕಿದ್ದಾರೆ.
ವಿಶ್ವಪ್ರಸಿದ್ಧ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಬುಧವಾರ ಸಂಜೆ ಭೀಕರ ಕಾಲ್ತುಳಿತ ಸಂಭವಿಸಿದ್ದು, 6 ಭಕ್ತರು ಸಾವನ್ನಪ್ಪಿ 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಬಸ್ ಟಿಕೆಟ್ ದರ ಶೇ.15ರಷ್ಟು ಏರಿಕೆಯಾದ ಬೆನ್ನಲ್ಲೇ ಇದೀಗ ನಮ್ಮ ಮೆಟ್ರೋ ಪ್ರಯಾಣ ದರವೂ ಶೇ.15-20ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ.
ಟಿಕೆಟ್ ಕೊಳ್ಳಲು ಕಾಸಿಲ್ಲದ ಕಾರಣ ವ್ಯಕ್ತಿಯೊಬ್ಬ ರೈಲಿನ ಬೋಗಿಯಡಿ ಕುಳಿತು ಬರೋಬ್ಬರಿ 250 ಕಿ.ಮೀ ಪ್ರಯಾಣಿಸಿದ ಬೆಚ್ಚಿಬೀಳೀಸುವ ಘಟನೆ ಡಿ.24ರಂದು ನಡೆದಿದೆ.