• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿಯಲ್ಲಿ ಪ್ರಮೋದ್‌ ಮಧ್ವರಾಜ್‌ಗೇ ಬಿಜೆಪಿ ಟಿಕೆಟ್‌ ನೀಡಲು ಒತ್ತಾಯ

Jan 30 2024, 02:07 AM IST
ರಾಜ್ಯದಲ್ಲಿ ಶೇ.50ರಷ್ಟು ಹಿಂದುಳಿದ ವರ್ಗದ ಜನಸಂಖ್ಯೆ ಇದ್ದರೂ ಒಂದೇ ಒಂದು ಸೀಟ್‌ ನೀಡಿಲ್ಲ. ಮೀನುಗಾರ ಸಮುದಾಯ ಹಿಂದುಳಿದ ವರ್ಗಕ್ಕೆ ಸೇರಿದ್ದು, ಈ ಬಾರಿಯಾದರೂ ಪ್ರಾತಿನಿಧ್ಯ ನೀಡಿ ಪ್ರಮೋದ್ ಮಧ್ವರಾಜ್ ಅವರಿಗೆ ಉಡುಪಿ ಕ್ಷೇತ್ರದಲ್ಲೇ ಟಿಕೆಟ್‌ ಘೋಷಿಸಬೇಕು ಎಂದು ಮಂಗಳೂರು ಮೊಗವೀರ ಸಂಯುಕ್ತ ಸಭಾ ಅಧ್ಯಕ್ಷ ಭರತ್‌ ಕುಮಾರ್ ಉಳ್ಳಾಲ್ ಒತ್ತಾಯಿಸಿದ್ದಾರೆ.

ಬೀದರ್‌ನಲ್ಲಿ ಒಳ್ಳೆ ಅಭ್ಯರ್ಥಿಗೆ ಟಿಕೆಟ್‌ ನೀಡಿ: ವಿಜಯೇಂದ್ರ ಕಾಲಿಗೆ ಬಿದ್ದು ಚವ್ಹಾಣ್‌ ಮನವಿ

Jan 30 2024, 02:04 AM IST
ಬೀದರ್‌ನಲ್ಲಿ ಒಳ್ಳೆ ಅಭ್ಯರ್ಥಿಗೆ ಟಿಕೆಟ್‌ ನೀಡಿ: ವಿಜಯೇಂದ್ರ ಕಾಲಿಗೆ ಬಿದ್ದು ಚವ್ಹಾಣ್‌ ಮನವಿ

ಮುರುಳೀಧರ ಹಾಲಪ್ಪಗೆ ಲೋಕಸಭೆ ಟಿಕೆಟ್‌ ನೀಡಿ: ಕಾಂಗ್ರೆಸ್ ಮುಖಂಡರು

Jan 29 2024, 01:31 AM IST
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮುರಳೀಧರ ಹಾಲಪ್ಪ ಅವರಿಗೆ ಟಿಕೆಟ್‌ ನೀಡುವಂತೆ ಕಾಂಗ್ರೆಸ್‌ ಮುಖಂಡರ ಒತ್ತಾಯವಾಗಿದೆ.

ದಾವಣಗೆರೆ ಕ್ಷೇತ್ರದಲ್ಲಿ ಸ್ಥಳೀಯರಿಗೆ ಲೋಕಸಭೆ ಟಿಕೆಟ್‌ ನೀಡಿ: ಬಿಜೆಪಿ ಮುಖಂಡರ ಮನವಿ

Jan 28 2024, 01:16 AM IST
ಯಾವುದೇ ಕಾರಣಕ್ಕೂ ಮತ್ತೆ ಸಿದ್ದೇಶ್ವರ್‌ಗೆ ಟಿಕೆಟ್ ಕೊಡಬಾರದು. ಒಂದು ವೇಳೆ ಕಾರ್ಯಕರ್ತರನ್ನು ಕಡೆಗಣಿಸಿ, ಅಭ್ಯರ್ಥಿ ಘೋಷಿಸಿದರೆ, ಚುನಾವಣೆಯಲ್ಲಿ ನಾವ್ಯಾರೂ ಬೆಂಬಲ ನೀಡುವುದಿಲ್ಲವೆಂಬುದಾಗಿ ನೇರವಾಗಿಯೇ ರಾಜ್ಯಾಧ್ಯಕ್ಷರ ಬಳಿ ಮುಖಂಡರು ಹೇಳಿಕೊಂಡಿದ್ದು, ಲೋಕಸಭೆ ಕ್ಷೇತ್ರದಲ್ಲಿ ಅಭ್ಯ್ರರ್ಥಿ ಘೋಷಣೆಗೆ ಮುನ್ನ ಸಮೀಕ್ಷೆ ಕೈಗೊಂಡು, ಆ ನಂತರ ಅಭ್ಯರ್ಥಿ ಘೋಷಿಸಿ.

ಲೋಕಸಭೆ ಚುನಾವಣೆ: ಪಂಚಮಸಾಲಿ ಸಮಾಜಕ್ಕೆ ಬಿಜೆಪಿ ಟಿಕೆಟ್‌ ನೀಡುವಂತೆ ಆಗ್ರಹ

Jan 27 2024, 01:17 AM IST
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ದಿನದಿಂದ ದಿನಕ್ಕೆ ಕಾವು ಜೋರಾಗುತ್ತಿದ್ದು, ಪಂಚಮಸಾಲಿ ಸಮುದಾಯಕ್ಕೆ ಬಿಜೆಪಿಯಿಂದ ಟಿಕೆಟ್ ನೀಡಬೇಕು ಎಂಬ ಆಗ್ರಹ ಕೇಳಿ ಬಂದಿದೆ.

ನಾನೂ ಲೋಕಸಭಾ ಟಿಕೆಟ್‌ ಆಕಾಂಕ್ಷಿ: ಶಿವಶಂಕರರೆಡ್ಡಿ

Jan 24 2024, 02:01 AM IST
ನಾನೂ ಸಹ ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು ಹೈಕಮಾಂಡ್‌ಗೆ ಮನವಿ ಸಲ್ಲಿಸಿದ್ದೇನೆ ಸಕಾರಾತ್ಮಕವಾದ ರೀತಿಯಲ್ಲಿ ಪಕ್ಷದ ಮುಖಂಡರು ಸ್ಪಂದಿಸಿದ್ದಾರೆ

ನೈರುತ್ಯ ಪದವೀಧರ ಕ್ಷೇತ್ರಕ್ಕೆ ಟಿಕೆಟ್‌ ನನಗೇ ಸಿಗುವ ನಿರೀಕ್ಷೆ: ಎಸ್‌.ಪಿ.ದಿನೇಶ್‌

Jan 21 2024, 01:31 AM IST
ಮುಂಬರುವ ವಿಧಾನ ಪರಿಷತ್‌ನ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್‌ನಿಂದ ನಾನು ಪ್ರಬಲ ಆಕಾಂಕ್ಷಿಯಾಗಿದ್ದು, ಟಿಕೆಟ್ ಸಿಗುವ ನಿಚ್ಚಳ ನಿರೀಕ್ಷೆ ನನಗಿದೆ. 2018ರಲ್ಲಿ ಕಡಿಮೆ ಮತಗಳ ಅಂತದಲ್ಲಿ ಸೋತಿದ್ದೆ. ಆದರೆ, ಈಗ ಬದಲಾದ ರಾಜಕೀಯ ವಾತಾವರಣದಿಂದ ನನಗೆ ಗೆಲ್ಲುವ ಅವಕಾಶ ಹೆಚ್ಚಿದೆ ಎಂದು ಕಾಂಗ್ರೆಸ್‌ ಮುಖಂಡ ಎಸ್‌.ಪಿ.ದಿನೇಶ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಆಳಂದದ ಶಂಭುಲಿಂಗ ಸ್ವಾಮೀಜಿಗೆ ಬಿಜೆಪಿ ಎಂಪಿ ಟಿಕೆಟ್‌ ನೀಡಲು ಆಗ್ರಹ

Jan 19 2024, 01:46 AM IST
ಆಳಂದ ಅಸೆಂಬ್ಲಿ ಮತಕ್ಷೇತ್ರ ಬೀದರ್‌ ಲೋಕಸಭೆಯಡಿ ಬರಲಿದೆ. ಆಳಂದದಿಂದ ಬಿಜೆಪಿಯವರು ಇಂದಿಗೂ ಟಿಕೆಟ್‌ ನೀಡಿಲ್ಲ. ಪಡಸಾವಳಿ ಶ್ರೀಗಳು ಜನಸೇವೆಗೆ ಉತ್ಸುಕರಾಗಿದ್ದಾರೆಂದು, ಬಿಜೆಪಿ ವರಿಷ್ಠರು ನಮ್ಮ ಆಗ್ರಹ ಮನ್ನಿಸಬೇಕೆಂದು ಸಭೆಯಲ್ಲಿ ಮಠದ ಭಕ್ತರು, ಪಕ್ಷದ ಮುಖಂಡರು ಆಗ್ರಹಿಸಿದ್ದಾರೆ.

ಸಂಸದ ಮುನಿಸ್ವಾಮಿಗೆ ಟಿಕೆಟ್‌ ತಪ್ಪಿಸಲು ಲಾಭಿ

Jan 19 2024, 01:46 AM IST
ಮೂಲ ಬಿಜೆಪಿಯ ಅತೃಪ್ತರ ಗುಂಪೊಂದು ಬುಧವಾರ ೪೦ಕ್ಕೂ ಹೆಚ್ಚು ವಿವಿಧ ಮಂಚೂಣಿ ಘಟಕದ ಮುಖಂಡರು ನಗರದ ಖಾಸಗಿ ಸ್ಥಳದಲ್ಲಿ ಸಭೆ ನಡೆಸಿ ಯಾವುದೇ ಕಾರಣಕ್ಕೂ ಸಂಸದ ಎಸ್.ಮುನಿಸ್ವಾಮಿಗೆ ಟಿಕೆಟ್ ನೀಡದ್ದಂತೆ ಹೈಕಮಾಂಡ್‌ಗೆ ಒತ್ತಡ ಹೇರಲು ತೀರ್ಮಾನಿಸಿದ್ದಾ ಎನ್ನಲಾಗಿದೆ

ವಿಜಯಪುರ ಮೀಸಲು ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್‌ ಆಕಾಂಕ್ಷಿ: ಮಹೇಂದ್ರಕುಮಾರ

Jan 18 2024, 02:03 AM IST
ಟಿಕೆಟ್ ನೀಡದೇ ಹೋದರೂ ಸಹ ಬಿಜೆಪಿ ಪರವಾಗಿಯೇ ದುಡಿಯುವೆ ಎಂದು ಭರವಸೆ ನೀಡಿದ ನಿವೃತ್ತ ಪೊಲೀಸ್‌ ಅಧಿಕಾರಿ ಮಹೇಂದ್ರಕುಮಾರ
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved