• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಎಂಟಿಸಿ ಬಸ್‌ಗಳಲ್ಲಿ ಕಳೆದ 3 ತಿಂಗಳಿನಿಂದ ಟಿಕೆಟ್‌ ಪಡೆಯದೇ ಪ್ರಯಾಣ: ₹ 18 ಲಕ್ಷ ದಂಡ ವಸೂಲಿ

Nov 29 2024, 01:04 AM IST
ಬಿಎಂಟಿಸಿ ಬಸ್‌ಗಳಲ್ಲಿ ಕಳೆದ 3 ತಿಂಗಳಿನಿಂದ ಟಿಕೆಟ್‌ ಪಡೆಯದೇ ಪ್ರಯಾಣಿಸುತ್ತಿದ್ದ 8,891 ಪ್ರಯಾಣಿಕರಿಂದ ನಿಗಮದ ತನಿಖಾ ತಂಡ ₹17.96 ಲಕ್ಷ ದಂಡ ವಸೂಲಿ ಮಾಡಿದೆ.

ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಈಗ ಕ್ಯಾಶ್‌ಲೆಸ್‌ ಟಿಕೆಟ್‌ ಸೌಲಭ್ಯ!

Nov 24 2024, 01:47 AM IST
ಬಿಎಂಟಿಸಿಯಲ್ಲಿ ಏಕರೂಪದ ಕ್ಯೂಆರ್‌ ಕೋಡ್‌ ಅಳವಡಿಸಿದರೆ, ಕೆಎಸ್ಆರ್‌ಟಿಸಿಯಲ್ಲಿ ಡೈನಾಮಿಕ್‌ ಕ್ಯೂಆರ್‌ ಕೋಡ್‌ ಅಳವಡಿಸಲಾಗಿದೆ.

ಟೂರಿಸ್ಟ್‌ ವೀಸಾ ಪಡೆದು ದುಬೈಗೆ ಹೋಗಬಯಸುವ ಪ್ರವಾಸಿಗರಿಗೆ ಹೊಸ ನಿಯಮ : ಹೋಟೆಲ್‌ ಬುಕಿಂಗ್, ಮರಳುವ ಟಿಕೆಟ್‌ ಕಡ್ಡಾಯ

Nov 22 2024, 01:15 AM IST

ಟೂರಿಸ್ಟ್‌ ವೀಸಾ ಪಡೆದು ದುಬೈಗೆ ಹೋಗಬಯಸುವ ಪ್ರವಾಸಿಗರಿಗೆ ಹೊಸ ನಿಯಮ ರೂಪಿಸಲಾಗಿದೆ. ಈ ಸಂಬಂಧ ಅಲ್ಲಿನ ವಲಸೆ ಇಲಾಖೆ ಬಿಡುಗಡೆ ಮಾಡಿರುವ ಮಾರ್ಗಸೂಚಿಯ ಪ್ರಕಾರ   ಹೋಟೆಲ್‌ ಕಾಯ್ದಿರಿಸಿದ ಬಗೆಗಿನ ಮಾಹಿತಿ ಹಾಗೂ ಮರಳುವ ಟಿಕೆಟ್‌ನ ಪ್ರತಿ ಸಲ್ಲಿಸುವುದು ಕಡ್ಡಾಯ ಮಾಡಲಾಗಿದೆ.

ಆರಾಮ್‌ ಅರವಿಂದ್‌ ಸ್ವಾಮಿ ಚಿತ್ರದ ಟಿಕೆಟ್‌ ದರ ರು.99 : ನವೆಂಬರ್ 22ಕ್ಕೆ ಸಿನಿಮಾ ಅದ್ದೂರಿ ತೆರೆಗೆ

Nov 07 2024, 11:59 PM IST

ಅನೀಶ್‌ ತೇಜೇಶ್ವರ್‌ ಹಾಗೂ ಮಿಲನಾ ನಾಗರಾಜ್ ಜೋಡಿಯಾಗಿ ನಟಿಸಿರುವ ಆರಾಮ್ ಅರವಿಂದ್ ಸ್ವಾಮಿ ಚಿತ್ರದ ಟಿಕೆಟ್ ದರ ರು.99. ಇದು ಚಿತ್ರತಂಡವೇ ಪ್ರೇಕ್ಷಕರಿಗೆ ಕೊಟ್ಟಿರುವ ಆಫರ್‌. ನವೆಂಬರ್ 22ಕ್ಕೆ ಸಿನಿಮಾ ಅದ್ದೂರಿಯಾಗಿ ತೆರೆಗೆ ಬರುತ್ತಿದೆ.

ಪ್ರಯಾಣಿಕರಿದ್ದಲ್ಲೇ ರೈಲು ಟಿಕೆಟ್‌ ಲಭ್ಯ

Nov 06 2024, 01:18 AM IST
ರೈಲ್ವೆ ಟಿಕೆಟ್ ವಿತರಣೆ ವ್ಯವಸ್ಥೆಯನ್ನು ಇನ್ನಷ್ಟು ಪ್ರಯಾಣಿಕ ಸ್ನೇಹಿಯಾಗಿಸಿರುವ ನೈಋತ್ಯ ರೈಲ್ವೆ ಬೆಂಗಳೂರು ವಲಯ ಕಾಯ್ದಿರಿಸದ ಮೊಬೈಲ್ ಟಿಕೆಟ್‌ ವ್ಯವಸ್ಥೆ (ಎಂ-ಯುಟಿಎಸ್‌) ಅಡಿ ಕೌಂಟರ್‌ ಬದಲಾಗಿ ಪ್ರಯಾಣಿಕರ ಬಳಿಗೆ ಹೋಗಿ ತ್ವರಿತವಾಗಿ ಟಿಕೆಟ್‌ ನೀಡುವ ಸೌಲಭ್ಯ ಜಾರಿಗೆ ತಂದಿದೆ.

ಬೆಂಗ್ಳೂರಲ್ಲೇ ಉಳಿದ ಶಿಗ್ಗಾಂವಿ ‘ಕೈ’ ಟಿಕೆಟ್‌ ಆಕಾಂಕ್ಷಿ ಖಾದ್ರಿ

Oct 28 2024, 01:08 AM IST
ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ ಸಿಗದಿದ್ದರಿಂದ ಅಸಮಾಧಾನಗೊಂಡು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಬೆಂಗಳೂರಿನಲ್ಲೇ ಉಳಿದುಕೊಂಡಿದ್ದಾರೆ.

ಬ್ರಿಟಿಷ್ ರಾಕ್ ಬ್ಯಾಂಡ್ ಕೋಲ್ಡ್‌ ಪ್ಲೇ ಟಿಕೆಟ್‌ ಅಕ್ರಮ ಮಾರಾಟ : ಬೆಂಗಳೂರಲ್ಲಿ ಇ.ಡಿ. ದಾಳಿ

Oct 27 2024, 02:37 AM IST

ಬ್ರಿಟಿಷ್ ರಾಕ್ ಬ್ಯಾಂಡ್ ಕೋಲ್ಡ್‌ ಪ್ಲೇ ಆಯೋಜಿಸಿರುವ ಸಂಗೀತ ಕಾರ್ಯಕ್ರಮ ಹಾಗೂ ಗಾಯಕ ದಲ್ಜೀತ್‌ ದೊಸಾಂಜ್‌ ಅವರ ದಿಲ್ಲುಮಿನಾಟಿ ಕಾರ್ಯಕ್ರಮಗಳ ಅಕ್ರಮ ಟಿಕೆಟ್‌ ಮಾರಾಟದ ಸಂಬಂಧ ದೆಹಲಿ, ಮುಂಬೈ, ಜೈಪುರ, ಚಂಡೀಗಢ ಹಾಗೂ ಬೆಂಗಳೂರಿನ ಕೆಲ ಪ್ರದೇಶಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿ ನಡೆಸಿದೆ.

ಶಿಗ್ಗಾಂವಿ ಕಾಂಗ್ರೆಸ್‌ ಟಿಕೆಟ್‌ ಯಾಸೀರ್‌ ಪಠಾಣ್‌ಗೆ : ವಿನಯ್‌ ಕುಲಕರ್ಣಿ ಪುತ್ರಿಗೆ ಟಿಕೆಟ್‌ ಮಿಸ್‌

Oct 25 2024, 12:56 AM IST

 ಕಾಂಗ್ರೆಸ್‌ ಹೈಕಮಾಂಡ್‌, ಶಿಗ್ಗಾಂವಿ ಕ್ಷೇತ್ರಕ್ಕೆ ಸತತವಾಗಿ ಆರನೇ ಬಾರಿಗೆ ಮುಸ್ಲಿಂ ಸಮುದಾಯವನ್ನು ಆಯ್ಕೆ ಮಾಡಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸೋಲುಂಡಿದ್ದ ಯಾಸೀರ್‌ ಅಹಮದ್‌ ಪಠಾಣ್‌ ಅವರಿಗೆ ಟಿಕೆಟ್‌ ದಯಪಾಲಿಸಿದೆ.

ಶಿಗ್ಗಾಂವಿ ಕೈ ಟಿಕೆಟ್‌, ಲಿಂಗಾಯತರಿಗೋ ಅಲ್ಪಸಂಖ್ಯಾತರಿಗೋ

Oct 23 2024, 01:52 AM IST
ಶಿಗ್ಗಾಂವಿ ಉಪಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ ಹಂಚಿಕೆ ಕಗ್ಗಂಟು ಮುಂದುವರಿದೆ. ಅಲ್ಪಸಂಖ್ಯಾತರಿಗೆ ನೀಡಬೇಕೋ ಅಥವಾ ಲಿಂಗಾಯತರಿಗೋ ಎಂಬ ಗೊಂದಲದಲ್ಲಿ ಕೈ ನಾಯಕರಿದ್ದು, ಬಹುತೇಕ ಬುಧವಾರ ಅಭ್ಯರ್ಥಿ ಹೆಸರು ಫೈನಲ್‌ ಆಗುವ ಸಾಧ್ಯತೆಯಿದೆ.

ಪಂಚಮಸಾಲಿಗೆ ಶಿಗ್ಗಾವಿ ಕಾಂಗ್ರೆಸ್‌ ಟಿಕೆಟ್‌ ಫೈನಲ್‌?

Oct 23 2024, 12:34 AM IST
ಉಪ ಚುನಾವಣೆಗೆ ಸಜ್ಜಾಗಿರುವ ಮೂರು ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರವಾದ ಸಂಡೂರಿನಲ್ಲಿ ಎದ್ದಿದ್ದ ತುಸು ಭಿನ್ನ ಸ್ವರವನ್ನು ಬದಿಗೆ ಸರಿಸಿ ಅಭ್ಯರ್ಥಿ ಅಖೈರು ಮಾಡುವಲ್ಲಿ ಕಾಂಗ್ರೆಸ್‌ ಯಶಸ್ವಿಯಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 24
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved