• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಗ್ಗಾಂವಿ ಕಾಂಗ್ರೆಸ್‌ ಟಿಕೆಟ್‌ ಯಾಸೀರ್‌ ಪಠಾಣ್‌ಗೆ : ವಿನಯ್‌ ಕುಲಕರ್ಣಿ ಪುತ್ರಿಗೆ ಟಿಕೆಟ್‌ ಮಿಸ್‌

Oct 25 2024, 12:56 AM IST

 ಕಾಂಗ್ರೆಸ್‌ ಹೈಕಮಾಂಡ್‌, ಶಿಗ್ಗಾಂವಿ ಕ್ಷೇತ್ರಕ್ಕೆ ಸತತವಾಗಿ ಆರನೇ ಬಾರಿಗೆ ಮುಸ್ಲಿಂ ಸಮುದಾಯವನ್ನು ಆಯ್ಕೆ ಮಾಡಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸೋಲುಂಡಿದ್ದ ಯಾಸೀರ್‌ ಅಹಮದ್‌ ಪಠಾಣ್‌ ಅವರಿಗೆ ಟಿಕೆಟ್‌ ದಯಪಾಲಿಸಿದೆ.

ಶಿಗ್ಗಾಂವಿ ಕೈ ಟಿಕೆಟ್‌, ಲಿಂಗಾಯತರಿಗೋ ಅಲ್ಪಸಂಖ್ಯಾತರಿಗೋ

Oct 23 2024, 01:52 AM IST
ಶಿಗ್ಗಾಂವಿ ಉಪಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ ಹಂಚಿಕೆ ಕಗ್ಗಂಟು ಮುಂದುವರಿದೆ. ಅಲ್ಪಸಂಖ್ಯಾತರಿಗೆ ನೀಡಬೇಕೋ ಅಥವಾ ಲಿಂಗಾಯತರಿಗೋ ಎಂಬ ಗೊಂದಲದಲ್ಲಿ ಕೈ ನಾಯಕರಿದ್ದು, ಬಹುತೇಕ ಬುಧವಾರ ಅಭ್ಯರ್ಥಿ ಹೆಸರು ಫೈನಲ್‌ ಆಗುವ ಸಾಧ್ಯತೆಯಿದೆ.

ಪಂಚಮಸಾಲಿಗೆ ಶಿಗ್ಗಾವಿ ಕಾಂಗ್ರೆಸ್‌ ಟಿಕೆಟ್‌ ಫೈನಲ್‌?

Oct 23 2024, 12:34 AM IST
ಉಪ ಚುನಾವಣೆಗೆ ಸಜ್ಜಾಗಿರುವ ಮೂರು ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರವಾದ ಸಂಡೂರಿನಲ್ಲಿ ಎದ್ದಿದ್ದ ತುಸು ಭಿನ್ನ ಸ್ವರವನ್ನು ಬದಿಗೆ ಸರಿಸಿ ಅಭ್ಯರ್ಥಿ ಅಖೈರು ಮಾಡುವಲ್ಲಿ ಕಾಂಗ್ರೆಸ್‌ ಯಶಸ್ವಿಯಾಗಿದೆ.

ತೆಲಂಗಾಣ ಶಾಸಕಿ ಝಕಿಯಾ ಖಾನಂರಿಂದ ತಿರುಪತಿ ವಿಐಪಿ ಬ್ರೇಕ್‌ ದರ್ಶನ ಟಿಕೆಟ್‌ ವಂಚನೆ

Oct 22 2024, 12:13 AM IST
ತಿರುಮಲದಲ್ಲಿ ವಾರಾಂತ್ಯದಲ್ಲಿ ಹೆಚ್ಚು ಬೇಡಿಕೆಯಿರುವ ವಿಐಪಿ ಬ್ರೇಕ್‌ ದರ್ಶನ ಟಿಕೆಟ್‌ಗಳನ್ನು ಬ್ಲ್ಯಾಕ್‌ ಮಾರ್ಕೆಟಿಂಗ್ ಮಾಡಿದ ಆರೋಪದಲ್ಲಿ ವೈಎಸ್ಸಾರ್‌ ಕಾಂಗ್ರೆಸ್‌ ಎಂಎಲ್‌ಸಿ ಝಕಿಯಾ ಖಾನಂ, ಅವರ ಪಿಆರ್‌ಒ ಮತ್ತು ಮತ್ತೊಬ್ಬ ವ್ಯಕ್ತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಉಪ ಚುನಾವಣೆಯ ಟಿಕೆಟ್‌ ಹಂಚಿಕೆ, ಇಂದು ಹೈಕಮಾಂಡ್ ತೀರ್ಮಾನ

Oct 22 2024, 12:11 AM IST
ಕಳೆದ ಲೋಕಸಭಾ ಚುನಾವಣೆಯಲ್ಲಿ ಸಂಡೂರ, ಶಿಗ್ಗಾವಿ ಮತ್ತು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹೆಚ್ಚು ಲೀಡ್ ಸಾಧಿಸಿದೆ. ಇದೀಗ ಉಪಚುನಾವಣೆಯಲ್ಲಿ ಈ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಲಿದೆ.

ಚನ್ನಪಟ್ಟಣ ಉಪಚುನಾವಣೆ : ಜೆಡಿಎಸ್‌ ಟಿಕೆಟ್‌ ಆಫರ್‌ ಒಪ್ಪುತ್ತಿಲ್ಲ ಸಿ.ಪಿ ಯೋಗೇಶ್ವರ್‌

Oct 21 2024, 05:26 AM IST

ಶಿಗ್ಗಾವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಸುಗಮವಾಗಿ ಟಿಕೆಟ್ ಘೋಷಿಸಿದ ಎನ್‌ಡಿಎ ಕೂಟದ ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ಗೆ ಚನ್ನಪಟ್ಟಣ ಕ್ಷೇತ್ರ ಕಗ್ಗಂಟಾಗಿ ಪರಿಣಮಿಸಿದೆ

ಭರತ್‌ ಬೊಮ್ಮಾಯಿಗೆ ಟಿಕೆಟ್‌-ಆಕಾಂಕ್ಷಿಗಳಿಂದ ಸ್ವಾಗತ

Oct 21 2024, 12:43 AM IST
ಶಿಗ್ಗಾಂವಿ ಬಿಜೆಪಿ ಅಭ್ಯರ್ಥಿಯಾಗಿ ಭರತ ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಿದ ವರಿಷ್ಠರ ನಿರ್ಧಾರವನ್ನು ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು ಸ್ವಾಗತಿಸಿದ್ದಾರೆ.

ಬೊಮ್ಮಾಯಿ ಪುತ್ರ ಭರತ್‌ಗೆ ಬಿಜೆಪಿಯಿಂದ ಶಿಗ್ಗಾವಿ ಟಿಕೆಟ್‌ - ರೆಡ್ಡಿ ಆಪ್ತ ಬಂಗಾರು ಹನುಮಂತು ಸಂಡೂರು ಅಭ್ಯರ್ಥಿ

Oct 20 2024, 08:22 AM IST

ರಾಜ್ಯದಲ್ಲಿ ಉಪಚುನಾವಣೆ ಘೋಷಣೆಯಾಗಿರುವ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಿಗೆ ಬಿಜೆಪಿಯು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.

ಅಪ್ಪ ಪ್ರತಿನಿಧಿಸುತ್ತಿದ್ದ ಶಿಗ್ಗಾಂವಿ ಕ್ಷೇತ್ರಕ್ಕೆ ಮಗನಿಗೆ ಟಿಕೆಟ್‌

Oct 20 2024, 01:56 AM IST
ಶಿಗ್ಗಾಂವಿ ವಿಧಾನಸಭೆ ಉಪಚುನಾವಣೆಗೆ ಬಿಜೆಪಿಯಿಂದ ಭರತ್‌ ಬೊಮ್ಮಾಯಿಗೆ ಟಿಕೆಟ್‌ ಘೋಷಣೆಯಾಗಿದ್ದು, ಅಪ್ಪ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುತ್ತಿದ್ದ ಕ್ಷೇತ್ರದಲ್ಲಿ ಮಗನ ರಾಜಕೀಯ ಎಂಟ್ರಿಯಾಗಿದೆ. ಆ ಮೂಲಕ ಉಪಕದನಕ್ಕೆ ರೋಚಕತೆ ಬಂದಿದೆ.

ಇಂದು ಬಿಜೆಪಿ ಜತೆ ಎಚ್‌ಡಿಕೆ ಟಿಕೆಟ್‌ ಹಂಚಿಕೆ ಬಗ್ಗೆ ಸಭೆ - ಚನ್ನಪಟ್ಟಣ ಟಿಕೆಟ್‌ ನಿರ್ಧಾರ?

Oct 19 2024, 09:30 AM IST

ಜೆಡಿಎಸ್‌-ಬಿಜೆಪಿ ಮೈತ್ರಿ ಪಕ್ಷಗಳು ಅಭ್ಯರ್ಥಿಯನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ತೊಡಗಿಸಿಕೊಂಡಿದ್ದು, ಕಗ್ಗಂಟಾಗಿರುವ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಶನಿವಾರ ಉಭಯ ಪಕ್ಷಗಳ ಹಿರಿಯ ನಾಯಕರ ಮಹತ್ವದ ಸಭೆ ನಡೆಯಲಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved