• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳಿಗೆ ಹೆಚ್ಚು ಸದಸ್ಯತ್ವ ಟಾಸ್ಕ್‌ ನೀಡಿದ ಉಸ್ತುವಾರಿ

Sep 14 2024, 01:47 AM IST
ಉಪಚುನಾವಣೆ ಟಿಕೆಟ್ ಆಕಾಂಕ್ಷಿಗಳು ಶಿಗ್ಗಾಂವಿ-ಸವಣೂರು ಕ್ಷೇತ್ರದ ಎಲ್ಲ ಬೂತ್‌ಗಳಿಗೂ ಪ್ರವಾಸ ಮಾಡಬೇಕು. ಒಂದು ಬೂತ್‌ನಲ್ಲಿ ಯಾರು ಹೆಚ್ಚು ಸದಸ್ಯರನ್ನು ಮಾಡಿಸುತ್ತಾರೋ ಅವರ ಹೆಸರು ಮುಂಚೂಣಿಯಲ್ಲಿ ಇರಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನದಾಸ ಅಗರವಾಲ್‌ ಹೇಳಿದರು.

ಬೆಂಗಳೂರು : ಹಬ್ಬಕ್ಕೆ ಬೇಕಾಬಿಟ್ಟಿ ಟಿಕೆಟ್‌ ದರ ಹೆಚ್ಚಿಸಿದರೆ ಕಪ್ಪು ಪಟ್ಟಿಗೆ - ಸಾರಿಗೆ ಇಲಾಖೆ

Sep 05 2024, 08:59 AM IST

ಹಬ್ಬ ಹಾಗೂ ರಜಾ ದಿನಗಳಂದು ಊರಿಗೆ ತೆರಳುವವರ ಸಂಖ್ಯೆ ಹೆಚ್ಚಾಗಲಿದ್ದು, ಅದರ ಲಾಭ ಪಡೆಯಲು ಖಾಸಗಿ ಬಸ್‌ ಮಾಲೀಕರು ಮಾಮೂಲಿ ದಿನಗಳಿಗಿಂತ ಎರಡು ಪಟ್ಟು ಹೆಚ್ಚಿನ ದರವನ್ನು ಪಡೆಯುತ್ತಿದ್ದಾರೆ.

ಚನ್ನಪಟ್ಟಣ ಉಪ ಚುನಾವಣೆ ಟಿಕೆಟ್‌ ಕುರಿತು ವರಿಷ್ಠರ ತೀರ್ಮಾನಕ್ಕೆ ಬದ್ಧ: ಸಿ.ಪಿ ಯೋಗೇಶ್ವರ್

Sep 03 2024, 11:23 AM IST

ಚನ್ನಪಟ್ಟಣ ಉಪ ಚುನಾವಣೆಯ ಟಿಕೆಟ್‌ ಹಂಚಿಕೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ ಎಂದು ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಟಿಕೆಟ್‌ ಶುಲ್ಕ ಹೆಚ್ಚಳ: ಪ್ರವಾಸಿಗರಿಗೆ ಬರೆ

Sep 02 2024, 02:02 AM IST
ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಟಿಕೆಟ್‌ ಶುಲ್ಕ ಸೇರಿದಂತೆ ಇತರೆ ಶುಲ್ಕಗಳನ್ನು ಹೆಚ್ಚಳ ಮಾಡಿರುವುದು. ಇದರಿಂದಾಗಿ ಪ್ರವಾಸಿಗರಿಗೆ ಬರೆ ಎಳೆದಂತಾಗಿದೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ : ಯೋಗೇಶ್ವರ್‌ಗೇ ಟಿಕೆಟ್‌ ನೀಡಲು ಅಶ್ವತ್ಥ್‌ ಸಮಿತಿ ಶಿಫಾರಸು

Aug 15 2024, 01:51 AM IST
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅವರಿಗೆ ಟಿಕೆಟ್‌ ನೀಡುವುದು ಸೂಕ್ತ ಎಂಬುದಾಗಿ ಮಾಜಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ನೇತೃತ್ವದ ಸಮಿತಿ ತೀರ್ಮಾನ ಕೈಗೊಂಡಿದೆ.

ಉಪಚುನಾವಣೆ ಟಿಕೆಟ್‌ ನೀಡಲು ಯಲಿಗಾರ ಮನವಿ

Aug 14 2024, 12:56 AM IST
ಬಿಜೆಪಿಯಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಆದ್ದರಿಂದ ಉಪಚುನಾವಣೆ ಟಿಕೆಟ್‌ ನನಗೆ ನೀಡಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಸಿ.ಬಿ. ಯಲಿಗಾರ ಸೇವಾ ಸಂಸ್ಥೆಯ ಅಧ್ಯಕ್ಷ ಶಶಿಧರ ಯಲಿಗಾರ ಹೇಳಿದರು.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ ಸಿಗದಿದ್ದರೆ ಸಿ.ಪಿ.ಯೋಗೇಶ್ವರ್‌ ಬಂಡಾಯ?

Aug 12 2024, 06:49 AM IST

ಮುಂಬರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್‌ ಹಂಚಿಕೆ ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ಗೆ ‘ಅಗ್ನಿಪರೀಕ್ಷೆ’ಯಂತಾಗುವುದು ನಿಶ್ಚಿತವಾಗಿದೆ.

ಒಲಿಂಪಿಕ್ಸ್‌ ಸಾಧಕ ಸ್ವಪ್ನಿಲ್‌ ಧೋನಿಯೇ ಸ್ಫೂರ್ತಿ, ಧೋನಿಯಂತೆಯೇ ಟಿಕೆಟ್‌ ಕಲೆಕ್ಟರ್‌!

Aug 02 2024, 12:47 AM IST
2012ರಲ್ಲೇ ಶೂಟಿಂಗ್‌ಗೆ ಪಾದಾರ್ಪಣೆ ಮಾಡಿದ್ದ ಸ್ವಪ್ನಿಲ್‌. ಒಲಿಂಪಿಕ್ಸ್‌ಗೆ 12 ವರ್ಷಗಳ ಸುದೀರ್ಘ ಕಾಯುವಿಕೆ. ತಂದೆ, ಅಣ್ಣ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರು. ತಾಯಿ ಗ್ರಾ.ಪಂಚಾಯ್ತಿ ಮುಖ್ಯಸ್ಥೆ. ಸ್ವಪ್ನಿಲ್‌ ಈಗ ಒಲಿಂಪಿಕ್ಸ್‌ ಪದಕ ವಿಜೇತ

ಕೆಎಸ್ಸಾರ್ಟಿಸಿ ಬಸ್‌ ಟಿಕೆಟ್‌ ದರ 15ರಿಂದ 20% ಏರಿಕೆ : ಸಾರಿಗೆ ನಿಗಮಗಳ ಆಡಳಿತ ಮಂಡಳಿ ಪ್ರಸ್ತಾವನೆ

Jul 27 2024, 12:45 AM IST
ಬಸ್‌ ಪ್ರಯಾಣ ದರ ಹೆಚ್ಚಳ ಮಾಡುವಂತೆ ಸಾರಿಗೆ ನಿಗಮಗಳ ಆಡಳಿತ ಮಂಡಳಿಗಳು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರದಲ್ಲಿ ಮುಖ್ಯಮಂತ್ರಿಗಳು ಸಭೆ ನಡೆಸಿ ಈ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

ಶಿಗ್ಗಾಂವಿ ಮತಕ್ಷೇತ್ರಕ್ಕೆ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್‌ ನೀಡಲು ಒತ್ತಾಯ

Jul 15 2024, 01:50 AM IST
ಮುಸ್ಲಿಂ ಸಮಾಜದ ಯಾವುದೇ ಅಭ್ಯರ್ಥಿಗೆ ಪಕ್ಷ ಟಿಕೆಟ್‌ ನೀಡಿದರೆ ಎಲ್ಲರೂ ಒಂದಾಗಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವ ನಿರ್ಣಯ ಕೈಗೊಳ್ಳಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved