• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದ.ಕ. ಕ್ಷೇತ್ರ: ಮತದಾರರ ಪ್ರಾಬಲ್ಯ ಇದ್ದರೂ ಮಹಿಳೆಗೆ ಟಿಕೆಟ್‌ ಇಲ್ಲ!

Apr 04 2024, 01:04 AM IST
೧೯೮೯ರ ಚುನಾವಣೆಯಲ್ಲಿ ಪಕ್ಷೇತರರಾಗಿ ಗರ್ಟಿ ಸುವರ್ಣ ಮತ್ತು ಫ್ಲೋಸಿ ವಿ.ಪಿರೇರಾ ಅವರು ಸ್ಪರ್ಧಿಸಿದ್ದರು. ಅದನ್ನು ಹೊರತುಪಡಿಸಿದರೆ ಬೇರೆ ಯಾವ ವರ್ಷವೂ ಮಹಿಳೆಯರ ಸ್ಪರ್ಧೆಯನ್ನು ಮಂಗಳೂರು ಲೋಕಸಭಾ ಕ್ಷೇತ್ರ ಕಂಡಿಲ್ಲ ಎಂಬುದು ಸೋಜಿಗವಾದರೂ ಸತ್ಯ.

ಮೋದಿ ಹೆಸ್ರಲ್ಲಿ ಟಿಕೆಟ್‌ ಪಡೆದು ಸೋತವ್ರಿಗೆ ಏನನ್ನಬೇಕು: ಖರ್ಗೆ

Apr 02 2024, 01:04 AM IST
ಮೋದಿ ಅವರ ಹೆಸರಲ್ಲಿ ಟಿಕೆಟ್‌ ಪಡೆದು ಚುನಾವಣೆಗೆ ನಿಂತು ಕಳೆದ ವಿಧಾನಸಭೆಯಲ್ಲಿ ಸೋಲುವುದಿರಲಿ, ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದ ಮಾಲೀಕಯ್ಯ ಗುತ್ತೇದಾರ ಅವರನ್ನ ಏನೆನ್ನಬೇಕು? ಸೋತು ಸುಣ್ಣಾದ ಹುಲಿ ಎನ್ನಬೇಕಾ? ಅಥವಾ ಅವರಿಗೆ ಇಲಿ ಎನ್ನಬೇಕಾ ಅಥವಾ ಹೊಸತೇನಾದರೂ ಹೇಳಬೇಕಾ? ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಮಾತಲ್ಲೇ ಗುತ್ತೇದಾರರನ್ನು ಕುಟುಕಿದ್ದಾರೆ.

ಪ್ರಾಮಾಣಿಕ ಎಸ್‌.ಬಿ.ಪಾಟೀಲಗೆ ಸಿಕ್ಕಿತ್ತು ಟಿಕೆಟ್‌

Apr 02 2024, 01:02 AM IST
1962ರಲ್ಲಿ ವಿಜಯಪುರ ದಕ್ಷಿಣ ಲೋಕಸಭಾ (ಪ್ರಸ್ತುತ ಬಾಗಲಕೋಟೆ) ನಡೆದ ಚುನಾವಣೆಯಲ್ಲಿ ಎಂದಿನಂತೆ ಕಾಂಗ್ರೆಸ್ ಪಕ್ಷವೇ ಗೆಲುವಿನ ನಗೆ ಬೀರಿತ್ತು.

ಹಿರಿಯ ನಾಗರಿಕರ ಟಿಕೆಟ್‌ ವಿನಾಯ್ತಿ ರದ್ದು : ರೈಲ್ವೆಗೆ 5,800 ಕೋಟಿಗೂ ಹೆಚ್ಚು ಆದಾಯ

Apr 02 2024, 01:00 AM IST
ರೈಲುಗಳಲ್ಲಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿದ್ದ ವಿನಾಯ್ತಿ ದರದ ಟಿಕೆಟ್‌ ರದ್ದು ಮಾಡಿದ ಬಳಿಕ ಇಲಾಖೆಗೆ ₹5,875 ಕೋಟಿ ಹೆಚ್ಚಿನ ಆದಾಯ ಹರಿದುಬಂದಿದೆ.

ಮೆಜೆಸ್ಟಿಕ್‌ ರೈಲ್ವೆ ನಿಲ್ದಾಣದಲ್ಲಿ ಯುಪಿಐ ಬಳಸಿ ಟಿಕೆಟ್‌ ಖರೀದಿಸಿ

Apr 01 2024, 02:15 AM IST
ನಗರದ ಇಲ್ಲಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಒಂದು ಟಿಕೆಟ್‌ ಕೌಂಟರ್‌ನಲ್ಲಿ ಯುಪಿಐ ಮೂಲಕ ಟಿಕೆಟ್‌ ಶುಲ್ಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

ಕೋಲಾರ ಕಾಂಗ್ರೆಸ್‌ ಟಿಕೆಟ್‌ : ಇಬ್ಬರ ಜಗಳಲ್ಲಿ ಮೂರನೆಯವರಿಗೆ ಲಾಭ

Mar 31 2024, 02:10 AM IST
ಕೋಲಾರ ಕ್ಷೇತ್ರದಲ್ಲಿ ಸಚಿವ ಕೆ.ಹೆಚ್.ಮುನಿಯಪ್ಪ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣಗಳು ತಾವು ಬೆಂಬಲಿಸುವ ಅಭ್ಯರ್ಥಿಯ ಆಯ್ಕೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿದ ಹಿನ್ನೆಲೆಯಲ್ಲಿ ಎರಡು ಬಣದವರನ್ನು ಸಮಾಧಾನಪಡಿಸಲು ವರಿಷ್ಠರು ಅನುಸರಿಸಿದ ತಂತ್ರ

ಹೆಗ್ಡೆಗೆ ಟಿಕೆಟ್‌ ಖಾತರಿಯಾಗುತ್ತಿದ್ದಂತೆ ಶೋಭಾ ಕ್ಷೇತ್ರ ಬಿಟ್ಟು ಪಲಾಯನ

Mar 31 2024, 02:05 AM IST
ಎರಡು ಬಾರಿ ಸಂಸದೆಯಾಗಿದ್ದು, ಸಚಿವರಾಗಿದ್ದ ಶೋಭಾ ಕರಂದ್ಲಾಜೆ ಕ್ಷೇತ್ರಕ್ಕೆ ನೀಡಿದ ಕೊಡುಗೆ ಶೂನ್ಯ. ಈ ಬಾರಿ ಕಾಂಗ್ರೇಸ್‌ ನಿಂದ ಜಯಪ್ರಕಾಶ್ ಹೆಗ್ಡೆಗೆ ಟಿಕೆಟ್‌ ಖಾತರಿಯಾಗುತ್ತಿದ್ದಂತೆ ಸಂಸದೆ ಶೋಭಾ ಕರಂದ್ಲಾಜೆ ಕ್ಷೇತ್ರ ಬಿಟ್ಟು ಬೇರೆ ಕಡೆಗೆ ಪಲಾಯನ ಮಾಡಿದ್ದಾರೆ ಎಂದು ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಾರನಕೊಡಿಗೆ ನಟರಾಜ್ ಲೇವಡಿ ಮಾಡಿದ್ದಾರೆ.

ಕೋಲಾರ ಕಾಂಗ್ರೆಸ್‌ ಟಿಕೆಟ್‌ : ರಾಜಕಾರಣದ ಪಾಲಿಗೆ ಅನಾಮಿಕರಂತಿದ್ದ ವ್ಯಕ್ತಿಗೆ

Mar 31 2024, 02:04 AM IST

ಕೋಲಾರ ಕಾಂಗ್ರೆಸ್‌ನ ಎರಡು ಶಕ್ತಿಶಾಲಿ ಬಣಗಳ ಜಗಳವು ರಾಜ್ಯ ರಾಜಕಾರಣದ ಪಾಲಿಗೆ ಅನಾಮಿಕರಂತಿದ್ದ ಯುವ ನಾಯಕ ಕೆ.ವಿ.ಗೌತಮ್‌ಗೆ ಲಾಭ ತಂದುಕೊಟ್ಟಿದೆ.  

ಕಾಂಗ್ರೆಸ್‌ ಟಿಕೆಟ್‌: ಚಿಕ್ಕಬಳ್ಳಾಪುರದಲ್ಲಿಯೂ ಎದ್ದ ರಾಜೀನಾಮೆ ಕೂಗು

Mar 30 2024, 12:53 AM IST
ಮಾಜಿ ಸಂಸದ ವೀರಪ್ಪ ಮೊಯ್ಲಿ ಹಾಗೂ ರಕ್ಷಾ ರಾಮಯ್ಯ ಇಬ್ಬರೂ ಸಹ ಕ್ಷೇತ್ರಕ್ಕೆ ಹೊರಗಿನವರು. ತಾವು ಚಿಕ್ಕಬಳ್ಳಾಪುರ ಕ್ಷೇತ್ರದ ಸ್ಥಳೀಯ ವ್ಯಕ್ತಿ. ಕ್ಷೇತ್ರದಲ್ಲಿ ಒಕ್ಕಲಿಗ ಮತದಾರರು ಹೆಚ್ಚಾಗಿದ್ದಾರೆ. ಆದ್ದರಿಂದ ತಮಗೇ ಟಿಕೆಟ್‌ ನೀಡಲಿ ಎಂಬುದು ಶಿವಶಂಕರರೆಡ್ಡಿ ವಾದ

ಬಿಜೆಪಿ ಟಿಕೆಟ್‌ ಅಸಮಾಧಾನ: ಬಂಡಾಯ ಶಮನಕ್ಕೆ ಪ್ರಯತ್ನ

Mar 29 2024, 12:49 AM IST
ಬಿ.ವಿ.ನಾಯಕಗೆ ಟಿಕೆಟ್‌ ನೀಡದಿದ್ದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ. ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣದ ಬಿ.ವಿ.ನಾಯಕರ ನಿವಾಸದಲ್ಲಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್‌ ಹಾಗೂ ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಪ್ರಭಾರಿ ಚಂದ್ರಶೇಖರ ಪಾಟೀಲ್ ಹಲಗೇರಾ ಅವರು ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 23
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved