• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇನ್ನು ವಾ ಟ್ಸಾಪ್‌ನಲ್ಲೂ ತಿರುಮಲ ಸೇವೆ ಲಭ್ಯ: ಟಿಟಿಡಿ

Apr 10 2025, 01:15 AM IST
ಭಕ್ತಾದಿಗಳ ಅನುಕೂಲಕ್ಕಾಗಿ ಇದೇ ಮೊದಲ ಬಾರಿಗೆ ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ) ವಾಟ್ಸಪ್‌ನಲ್ಲೂ ಸೇವೆ ನೀಡಲು ಮುಂದಾಗಿದೆ.

ಸರದಿ ಸೇರಿದ ಒಂದೇ ತಾಸಲ್ಲಿ ವೆಂಕಟೇಶ್ವರ ದರ್ಶನ: ಟಿಟಿಡಿ

Dec 18 2024, 12:47 AM IST
‘ಭಕ್ತರು ಸರದಿ ಸಾಲು ಸೇರಿದ ಒಂದೇ ತಾಸಿನಲ್ಲಿ ತಿರುಮಲ ವೆಂಕಟೇಶ್ವರನ ದರ್ಶನ ಲಭಿಸುವಂತೆ ಮಾಡುವುದು ನಮ್ಮ ಗುರಿ’ ಎಂದು ಟಿಟಿಡಿ ಅಧ್ಯಕ್ಷ ಬಿಆರ್ ನಾಯ್ಡು ಹೇಳಿದ್ದಾರೆ.

ತಿರುಪತಿ ತಿರುಮಲ ಆವರಣದಲ್ಲಿ ರಾಜಕೀಯ ಹೇಳಿಕೆ ನೀಡಿದರೆ ಕಾನೂನು ಕ್ರಮ! ಟಿಟಿಡಿ ನಿರ್ಬಂಧ

Dec 01 2024, 01:35 AM IST

 ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ರಾಜಕೀಯ ಹೇಳಿಕೆಗಳನ್ನು ನೀಡುವುದಕ್ಕೆ ತಿರುಮಲ ತಿರುಪತಿ ದೇವಸ್ಥಾನಮ್‌(ಟಿಟಿಡಿ) ನಿರ್ಬಂಧ ವಿಧಿಸಿದೆ.

ನಂದಿನಿ ತುಪ್ಪದ ತಂದ ಲಾರಿಗೆ ಪೂಜೆ ಸಲ್ಲಿಸಿ ಟಿಟಿಡಿ ಸ್ವಾಗತ : ತಿರುಪತಿ ಮಾರ್ಕೆಟಿಂಗ್‌ ಗೋಡೌನ್‌ನಿಂದ ಪೂಜೆ

Sep 05 2024, 10:07 AM IST

ವೆಂಕಟೇಶ್ವರ ದೇಗುಲದಲ್ಲಿ ಲಾಡು ಪ್ರಸಾದವನ್ನು ತಯಾರಿಸಲು ಕೆಎಂಎಫ್‌ ಕಳುಹಿಸಿದ್ದ ಒಂದು ಲಾರಿ ನಂದಿನಿ ತುಪ್ಪವನ್ನು ಟಿಟಿಡಿ ಅಧಿಕಾರಿಗಳು ಬುಧವಾರ ತಮ್ಮ ತಿರುಪತಿಯಲ್ಲಿನ ಉಗ್ರಾಣದಲ್ಲಿ ಪೂಜೆ ಮಾಡಿ ಸ್ವಾಗತಿಸಿದರು.

ತಿರುಮಲದಲ್ಲಿ ಯೂಟ್ಯೂಬರ್‌ ಪ್ರಾಂಕ್‌ ವಿಡಿಯೋ: ಟಿಟಿಡಿ ಗರಂ

Jul 13 2024, 01:44 AM IST

ತಿರುಮಲ ದೇವಸ್ಥಾನದಲ್ಲಿ ಯೂಟ್ಯೂಬರ್‌   ಟಿಟಿಎಫ್ ವಾಸನ್ ಸೇರಿದಂತೆ ಕೆಲವರು ಟಿಟಿಡಿ ಉದ್ಯೋಗಿಯಂತೆ ಪೋಸ್ ಕೊಟ್ಟು, ಸರತಿ ಸಾಲಿನಲ್ಲಿ ಕಾಯುವ ಯಾತ್ರಾರ್ಥಿಗಳಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲು ಕಂಪಾರ್ಟ್‌ಮೆಂಟ್ ತೆರೆದಂತೆ ವರ್ತಿಸುತ್ತಿರುವ ತಮಾಷೆಯ ವಿಡಿಯೋ (ಪ್ರಾಂಕ್ ವಿಡಿಯೋ) ವೈರಲ್‌ ಆಗಿದೆ.

ಟಿಟಿಡಿ ರಾಜಕೀಯಕ್ಕೆ ಬಳಸಿಲ್ಲ: ಶಾಸಕ ವಿಶ್ವನಾಥ್

Mar 15 2024, 01:20 AM IST
ದಾಬಸ್‌ಪೇಟೆ: ನಾನು ಟಿಟಿಡಿ ಸದಸ್ಯತ್ವವನ್ನು ಮತಕ್ಕಾಗಿ, ರಾಜಕೀಯಕ್ಕಾಗಿ ಬಳಸಿಕೊಂಡಿಲ್ಲ. ಇದೆಲ್ಲಾ ವಿರೋಧಪಕ್ಷಗಳ ಷಡ್ಯಂತ್ರ, ಅವರ ಆರೋಪದಲ್ಲಿ ಹುರುಳಿಲ್ಲ ಎಂದು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ತಿಳಿಸಿದರು.

ಟಿಟಿಡಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಮುಖ್ಯ ಗೌರವ ಅರ್ಚಕ ದೀಕ್ಷಿತುಲು ವಜಾ

Feb 28 2024, 02:37 AM IST
ಆಂಧ್ರಪ್ರದೇಶದ ಪ್ರಸಿದ್ಧ ತಿರುಮಲ ದೇವಸ್ಥಾನದ ಟ್ರಸ್ಟ್‌ನ (ಟಿಟಿಡಿ) ಸಿಇಒ ಹಾಗೂ ಶ್ರೀಶೈಲದ ಅಹೋಬಿಲ ಮಠಾಧಿಪತಿಯ ವಿರುದ್ಧ ಆಕ್ಷೇಪಾರ್ಹ ವಿಡಿಯೋ ಪೋಸ್ಟ್‌ ಮಾಡಿದ ಆರೋಪದ ಸಂಬಂಧ ತಿರುಮಲ ದೇವಸ್ಥಾನದ ಮುಖ್ಯ ಗೌರವ ಅರ್ಚಕ ಎ.ವಿ.ರಮಣ ದೀಕ್ಷಿತುಲು ಅವರನ್ನು ಹುದ್ದೆಯಿಂದ ವಜಾ ಮಾಡಲಾಗಿದೆ.

ಮುಸ್ಲಿಮರಿಗೂ ಶ್ರೀವಾರಿ ಸೇವೆ ಚಾನ್ಸ್‌ ಬಗ್ಗೆ ಟಿಟಿಡಿ ಪರಿಶೀಲನೆ

Feb 06 2024, 01:32 AM IST
ಮುಸ್ಲಿಂ ಭಕ್ತರ ಕೋರಿಕೆಗೆ ಪ್ರತಿಕ್ರಿಯೆ ನೀಡಿರುವ ಟಿಟಿಡಿ ಮುಸ್ಲಿಂ ಭಕ್ತರಿಗೂ ಶ್ರೀವಾರಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸುವುದಾಗಿ ತಿಳಿಸಿದೆ.

ತಿರುಪತಿಗೆ ಭಕ್ತರು ಆಗಮಿಸುವಕಾಲ್ನಡಿಗೆ ಮಾರ್ಗದಲ್ಲಿ ಚಿರತೆ, ಕರಡಿ: ಎಚ್ಚರಕ್ಕೆ ಟಿಟಿಡಿ ಸೂಚನೆ

Oct 29 2023, 01:00 AM IST
ಕಾಶಿ ವಿಶ್ವನಾಥ ದೇಗುಲದಲ್ಲಿ ವಸ್ತ್ರ ಸಂಹಿತೆ ಅಳವಡಿಸುವ ಕುರಿತು ಮುಂದಿನ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಅಧ್ಯಕ್ಷ ನಾಗೇಶ್‌ ಪಾಂಡೆ ತಿಳಿಸಿದ್ದಾರೆ

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved