• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಾರ್ಮಾಡಿ ಘಾಟ್‌ನಲ್ಲಿ ಧರೆ ಕುಸಿತ: ಟ್ರಾಫಿಕ್‌ ಜಾಮ್‌

Oct 10 2024, 02:18 AM IST
ಚಿಕ್ಕಮಗಳೂರು: ಜಿಲ್ಲೆಯ ಹಲವೆಡೆ ಆಗಾಗ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್‌ ರಸ್ತೆಯಲ್ಲಿ ಬುಧವಾರ ಸಂಜೆ ಭಾರೀ ಮಳೆಗೆ ಹಲವೆಡೆ ಧರೆ ಕುಸಿತ ಉಂಟಾಗಿ ಕಿಲೋಮೀಟರ್‌ ಗಟ್ಟಲೆ ಟ್ರಾಫಿಕ್‌ ಜಾಮ್‌ ಆಗಿತ್ತು.

ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ಕಿ.ಮೀ.ಗಟ್ಟಲೇ ಟ್ರಾಫಿಕ್‌

Oct 06 2024, 01:22 AM IST
ಎಲೆಕ್ಟ್ರಾನಿಕ್ ಸಿಟಿಯ ಹೊಸೂರು- ಬೆಂಗಳೂರು ಮುಖ್ಯರಸ್ತೆ ಬಿದ್ದ ಬಾರಿ ಮಳೆಗೆ ಸಂಪೂರ್ಣ ಜಲಾವೃತವಾಗಿ ಕಿಲೋಮೀಟರ್ ಗಟ್ಟಲೇ ರಸ್ತೆ ದಟ್ಟಣೆ ಉಂಟಾಗಿತ್ತು.

ಬಿಆರ್‌ಟಿಎಸ್‌: ಟ್ರಾಫಿಕ್‌ ಕಿರಿಕಿರಿ ತಪ್ಪಿಸಲು ಹೊಸ ಪ್ರಯತ್ನ!

Oct 05 2024, 01:40 AM IST
ಬಿಆರ್‌ಟಿಎಸ್‌ ಕಾರಿಡಾರ್‌ನಲ್ಲಿ ಬರೋಬ್ಬರಿ 32 ಸಿಗ್ನಲ್‌ಗಳು ಬರುತ್ತವೆ. ಎಲ್ಲೆಡೆ ಮೊದಲು ಬಿಆರ್‌ಟಿಎಸ್‌ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿತ್ತು. ಆದರೆ ಇದೀಗ ಮಿಶ್ರಪಥದಲ್ಲಿ ಯು ಟರ್ನ್‌ ತೆಗೆದುಕೊಳ್ಳಲು, ಎಡಕ್ಕೆ ತಿರುಗುವ ಸಮಯವನ್ನು ಹೆಚ್ಚಿಗೆ ಮಾಡಿದೆ.

ಶಿರಸಿ ಟ್ರಾಫಿಕ್‌ ಠಾಣೆ ಇನ್ನು 10 ದಿನದಲ್ಲಿ ಕಾರ್ಯಾರಂಭ

Oct 02 2024, 01:06 AM IST
ತಾತ್ಕಾಲಿಕವಾಗಿ ಜಿಲ್ಲೆಯ ಪ್ರತಿ ಠಾಣೆಯಿಂದ ಒಂದೆರಡು ಸಿಬ್ಬಂದಿ ನೇಮಿಸಿ, ಟ್ರಾಫಿಕ್ ಠಾಣೆ ಪ್ರಾರಂಭಿಸುವುದು ಖಚಿತವಾಗಿದ್ದು, ಇನ್ನೂ ೧೦ ದಿನದಲ್ಲಿ ಈ ಠಾಣೆ ಪ್ರಾರಂಭಗೊಳ್ಳಲಿದೆ ಎಂದು ತಿಳಿದುಬಂದಿದೆ.

ಶಿರಾಡಿಯಲ್ಲಿ ಇಡೀ ರಾತ್ರಿ ಟ್ರಾಫಿಕ್‌ ಜಾಮ್‌

Sep 26 2024, 09:51 AM IST
ಸಕಲೇಶಪುರ: ಗುತ್ತಿಗೆದಾರರು ಮಳೆ ನಡುವೆ ಚತುಷ್ಪಥ ರಸ್ತೆ ಕಾಮಗಾರಿ ಆರಂಭಿಸಿದ ಪರಿಣಾಮ ಮಂಗಳವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ಸತತ ೧೨ ಗಂಟೆಗಳ ಕಾಲ ಟ್ರಾಫಿಕ್‌ ಜಾಮ್ ಸೃಷ್ಟಿಯಾಗಿತ್ತು.

ಮಳೆ ನಡುವೆ ಚತುಷ್ಪಥ ರಸ್ತೆ ಕಾಮಗಾರಿ : ಶಿರಾಡಿಯಲ್ಲಿ ಇಡೀ ರಾತ್ರಿ ಟ್ರಾಫಿಕ್‌ ಜಾಮ್‌

Sep 26 2024, 09:28 AM IST

ಗುತ್ತಿಗೆದಾರರು ಮಳೆ ನಡುವೆ ಚತುಷ್ಪಥ ರಸ್ತೆ ಕಾಮಗಾರಿ ಆರಂಭಿಸಿದ ಪರಿಣಾಮ ಮಂಗಳವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ಸತತ ೧೨ ಗಂಟೆಗಳ ಕಾಲ ಟ್ರಾಫಿಕ್‌ ಜಾಮ್ ಸೃಷ್ಟಿಯಾಗಿತ್ತು.

ಕದಂಬ ಜಂಕ್ಷನ್‌ ಟ್ರಾಫಿಕ್‌ ಸಮಸ್ಯೆ: ಸಚಿವರಿಗೆ ಪತ್ರ

Sep 16 2024, 01:47 AM IST
ರಾಮನಗರ: ಬೆಂಗಳೂರು - ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಬರುವ ಕದಂಬ ಜಂಕ್ಷನ್ ನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಬಗೆಹರಿಸುವ ಸಂಬಂಧ ಅಂಡರ್ ಗ್ರೌಂಡ್ ಟನಲ್ ನಿರ್ಮಾಣ ಅಥವಾ ನೈಸ್ ರಸ್ತೆಗೆ ಸಂಪರ್ಕ ಕಲ್ಪಿಸುವ ಕುರಿತಂತೆ ಬೆಂಗಳೂರು ಉಸ್ತುವಾರಿ ಸಚಿವರಿಗೆ ಪತ್ರ ಬರೆಯುವುದಾಗಿ ಸಂಸದ ಡಾ.ಸಿ.ಎನ್.ಮಂಜುನಾಥ್ ತಿಳಿಸಿದರು.

ಮೇಲ್ಸೇತುವೆಯಲ್ಲಿ ಬಸ್‌ ಟೈಯರ್‌ಸ್ಫೋಟ: ಕೀ.ಮೀಗಟ್ಟಲೇ ಟ್ರಾಫಿಕ್‌

Sep 11 2024, 01:11 AM IST
ಮೈಸೂರು ರಸ್ತೆಯ ಬಿಜಿಎಸ್‌ ಮೇಲ್ಸೇತುವೆಯಲ್ಲಿ ಟೈಯರ್‌ ಸ್ಫೋಟಗೊಂಡು ಕೆಲಕಾಲ ವಾಹನ ಸಂಚಾರ ದಟ್ಟಣೆ ಉಂಟಾಗಿತ್ತು.

ಗೌರಿ ಹಬ್ಬದ ಹಿನ್ನೆಲೆ ಗುಂಡ್ಲುಪೇಟೆಯ ಕೆಆರ್‌ಸಿ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌

Sep 07 2024, 01:34 AM IST
ಗೌರಿ ಹಬ್ಬದ ದಿನವಾದ ಶುಕ್ರವಾರ ಗುಂಡ್ಲುಪೇಟೆ ಪಟ್ಟಣದ ಜನನಿಬಿಡ ರಸ್ತೆಯಾದ ಕಿತ್ತೂರು ರಾಣಿ ಚೆನ್ನಮ್ಮ (ಕೆಆರ್‌ಸಿ) ಜನಸಂದಣಿಯ ಜತೆಗೆ ಬೈಕ್‌, ಆಟೋ, ಕಾರು, ಸೈಕಲ್‌ ಸವಾರರ ಸಂಚಾರ ಹೆಚ್ಚಾದ ಹಿನ್ನೆಲೆ ಸಂಚಾರ ದಟ್ಟಣೆ ಉಂಟಾಗಿ ವಾಹನಗಳ ಸವಾರರು ಪರದಾಡಿದರು.

ಬೆಂಗಳೂರು : ದೇಶದಲ್ಲಿ ಪ್ರಥಮ ಬಾರಿಗೆ ಟ್ರಾಫಿಕ್‌ ತಡೆಗೆ ಜಾಯಿನ್‌ ದಿ ಕಮ್ಯೂಟ್‌ ಅಭಿಯಾನ

Aug 27 2024, 01:31 AM IST
ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ಸಮಸ್ಯೆಗಳನ್ನು ನಿಭಾಯಿಸಲು ದೇಶದಲ್ಲಿ ಪ್ರಥಮ ಬಾರಿಗೆ ನಗರದ ಸಂಚಾರ ದಕ್ಷಿಣ ವಿಭಾಗದಲ್ಲಿ ಡಿಸಿಪಿ ಶಿವಪ್ರಕಾಶ್‌ ದೇವರಾಜು ನೇತೃತ್ವದಲ್ಲಿ ‘ಜಾಯಿನ್‌ ದಿ ಕಮ್ಯೂಟ್‌’ ಎಂಬ ಅಭಿಯಾನ ಆರಂಭಿಸಲಾಗಿದೆ.
  • < previous
  • 1
  • 2
  • 3
  • 4
  • next >

More Trending News

Top Stories
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved