ಭಾರತದ ಕಿರೀಟ ಕಾಶ್ಮೀರವನ್ನು ಪಾಕಿಸ್ತಾನದ ಭೂಪಟದಲ್ಲಿ ಸೇರಿಸಿ ಟ್ವೀಟ್ ಮಾಡುವ ಮೂಲಕ ರಾಜ್ಯ ಕಾಂಗ್ರೆಸ್ ಎಡವಟ್ಟು ಮಾಡಿದ್ದು, ಬೆನ್ನಲ್ಲೇ ಅದಕ್ಕೆ ಕಾರಣವಾದ ಕೆಪಿಸಿಸಿ ಸಾಮಾಜಿಕ ಜಾಲತಾಣ ಸಿಬ್ಬಂದಿಗೆ ಗೇಟ್ ಪಾಸ್ ನೀಡಲಾಗಿದೆ.
ಉಗ್ರ ತಹಾವುರ್ ರಾಣಾ ಭಾರತಕ್ಕೆ ಗಡೀಪಾರಾದ ಬೆನ್ನಲ್ಲೇ, 2011ರಲ್ಲಿ ಮೋದಿ ಮಾಡಿದ್ದ ಟ್ವೀಟ್ ಒಂದು ಇದೀಗ ವೈರಲ್ ಆಗುತ್ತಿದೆ.
ರಾಹುಲ್ ಗಾಂಧಿಯನ್ನು ರಾವಣನ ಪಾತ್ರದಲ್ಲಿ ತೋರಿಸಿ ಸಿನಿಮಾವೊಂದರ ಪೋಸ್ಟರ್ ಎಂಬಂತೆ ಚಿತ್ರಿಸಿರುವ ಬಿಜೆಪಿ ಈ ಚಿತ್ರವನ್ನು ಜಾರ್ಜ್ ಸೊರೋಸ್ ನಿರ್ದೇಶನ ಮಾಡುತ್ತಿದ್ದಾರೆ ಎಂಬ ಪೋಸ್ಟರ್ವೊಂದನ್ನು ಬಿಡುಗಡೆ ಮಾಡಿ ವ್ಯಂಗ್ಯವಾಡಿದೆ.