• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾನು ರಾಜ್ಯ ಸೇವೆ ಮಾಡಲೆಂದು ಯತ್ನ ನಡೀತಿದೆ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Sep 29 2024, 01:30 AM IST
ನಾನು ರಾಜ್ಯಕ್ಕೆ ಸೇವೆ ಮಾಡಬೇಕೆಂದು ದೊಡ್ಡಮಟ್ಟದ ಪ್ರಯತ್ನ, ಹೋರಾಟ ನಡೆಯುತ್ತಿದೆ. ಕನಕಪುರದ ಜನರ ಹಾರೈಕೆ, ಆಶೀರ್ವಾದದಿಂದ ಮುಂದಿನ ದಿನಗಳಲ್ಲಿ ಆ ‘ಶುಭ ಗಳಿಗೆ’ ಬರಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತೊಮ್ಮೆ ಪರೋಕ್ಷವಾಗಿ ಮುಖ್ಯಮಂತ್ರಿ ಗಾದಿ ಕುರಿತು ಅಭಿಲಾಷೆ ಹೊರಹಾಕಿದ್ದಾರೆ.

ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡಲು ಮುಂದಾಗಿ: ಡಿಸಿಎಂ ಡಿ.ಕೆ. ಶಿವಕುಮಾರ್

Sep 29 2024, 01:30 AM IST
ಸದ್ಯ ವಿದ್ಯಾರ್ಥಿಗಳು ಮಾಹಿತಿ ತಂತ್ರಜ್ಞಾನ ಯುಗದಲ್ಲಿದ್ದು, ನಿಮ್ಮ ಕೈ ಬೆರಳ ತುದಿಯಲ್ಲಿ ಎಲ್ಲಾ ಮಾಹಿತಿ ಸಿಗುತ್ತಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕೂಡ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕನಕಪುರದಲ್ಲಿ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ಬೆಂಗಳೂರಿಗೆ ದಿನನಿತ್ಯ ಕುಡಿವ ನೀರಿನ ಸಮಸ್ಯೆ ಬಾರದಂತೆ ಕ್ರಮ : ಡಿಸಿಎಂ ಡಿ.ಕೆ.ಶಿವಕುಮಾರ್

Sep 24 2024, 01:50 AM IST
ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ತಡೆಯಲು ಕಾವೇರಿ 5 ನೇ ಹಂತದ ಯೋಜನೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಈ ಯೋಜನೆಯಿಂದ 50 ಲಕ್ಷ ಜನರಿಗೆ ಅನುಕೂಲವಾಗಲಿದೆ.

ಬಿಬಿಬಿಎಂಪಿ ವ್ಯಾಪ್ತಿಯ 110 ಹ‍ಳ್ಳಿಗಳಿಗೆ ವಿಜಯದಶಮಿಗೆ ಕಾವೇರಿ ನೀರು : ಡಿ.ಕೆ.ಶಿವಕುಮಾರ್

Sep 24 2024, 01:50 AM IST

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕಾವೇರಿ ನೀರು ಒದಗಿಸುವ 'ಕಾವೇರಿ 5ನೇ ಹಂತ' ಯೋಜನೆಯನ್ನು ವಿಜಯದಶಮಿ ಸಂದರ್ಭದಲ್ಲಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ.  

ತುಂಗಭದ್ರಾ ಜಲಾಶಯಕ್ಕೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ ಬಾಗಿನ

Sep 23 2024, 01:28 AM IST
ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಮುರಿದು, ದುರಸ್ತಿ ಮಾಡಿದ ಮೇಲೆ ಮತ್ತೆ ಭರ್ತಿಯಾಗಿರುವುದರಿಂದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ ಭಾನುವಾರ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.

ವರ್ಷದೊಳಗಾಗಿ ನೂತನ ಕ್ರಸ್ಟ್ ಗೇಟ್ ಅಳವಡಿಕೆ: ಡಿ.ಕೆ. ಶಿವಕುಮಾರ

Sep 23 2024, 01:15 AM IST
ತುಂಗಭದ್ರಾ ಜಲಾಶಯಕ್ಕೆ ನೂತನ ಕ್ರಸ್ಚ್ ಗೇಟ್ ಅಳಡಿಸಲು ತಜ್ಞರ ಸಮಿತಿ ಶಿಫಾರಸು ಮಾಡಿರುವ ಹಿನ್ನೆಲೆ ವರ್ಷದೊಳಗಾಗಿಯೇ ಅಳವಡಿಸಲಾಗುವುದು

ಚನ್ನಪಟ್ಟಣದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಭೂಮಿಪೂಜೆ

Sep 22 2024, 01:51 AM IST
ಚನ್ನಪಟ್ಟಣ ನಗರದಲ್ಲಿ ಶನಿವಾರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಸೇರಿ ಹಲವರು ಇದ್ದರು.

ಮುನಿರತ್ನ ಬಂಧನದ ಹಿಂದೆ ಡಿ.ಕೆ.ಶಿವಕುಮಾರ್‌, ಡಿಕೆಸು ಕೈವಾಡ : ಶಾಸಕ ರಮೇಶ ಜಾರಕಿಹೊಳಿ

Sep 17 2024, 12:48 AM IST
ಶಾಸಕ ಮುನಿರತ್ನ ಬಂಧನ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಹೋದರ ಡಿ.ಕೆ.ಸುರೇಶ ಮತ್ತು ಕುಸುಮಾ ಅವರ ಕೈವಾಡ ಇದೆ ಶಾಸಕ ರಮೇಶ ಜಾರಕಿಹೊಳಿ ಆರೋಪಿಸಿದರು.

ಅಮೆರಿಕದ ಎಡ್ಜ್’ ಸ್ಕೈ ಡೆಕ್‌ಗೆ ಭೇಟಿ ಮಾಡಿ ವೀಕ್ಷಿಸಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Sep 16 2024, 01:45 AM IST
ಪ್ರವಾಸಿಗರ ಆಕರ್ಷಣೆಗಾಗಿ ಬೆಂಗಳೂರಿನಲ್ಲಿ ಸ್ಕೈ ಡೆಕ್ ನಿರ್ಮಾಣ ಮಾಡಲು ಉದ್ದೇಶಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಅಮೆರಿಕ ಪ್ರವಾಸದ ವೇಳೆ ನ್ಯೂಯಾರ್ಕ್ ನಗರದ ಹಡ್ಸನ್‌ ಯಾರ್ಡ್ಸ್ ನ ‘ಎಡ್ಜ್’ ಸ್ಕೈ ಡೆಕ್‌ಗೆ ಭೇಟಿ ಮಾಡಿ ವೀಕ್ಷಣೆ ಮಾಡಿದರು.

ಎತ್ತಿನಹೊಳೆ ಯೋಜನೆ : ಮೊದಲ ಹಂತದ ಕಾಮಗಾರಿ ಉದ್ಘಾಟನೆಗೆ ದಿನಾಂಕ ನಿಗದಿ -ಡಿ.ಕೆ. ಶಿವಕುಮಾರ್‌

Sep 03 2024, 11:12 AM IST
ಸರ್ಕಾರದ ಮಹತ್ವಾಕಾಂಕ್ಷಿ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲ ಹಂತದ ಕಾಮಗಾರಿಗಳನ್ನು ಇದೇ ತಿಂಗಳ 6 ರಂದು ಉದ್ಘಾಟನೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ. ಈ ಯೋಜನೆಯನ್ನು 2027ಕ್ಕೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 29
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved