• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಿಂಗಳಿಗೊಮ್ಮೆ ಕೆಪಿಸಿಸಿ ಕಚೇರಿಗೆ ಸಚಿವರ ಭೇಟಿ : ಡಿ.ಕೆ.ಶಿವಕುಮಾರ್‌

Jul 02 2024, 01:41 AM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೋಮವಾರ ನಡೆದ ಕೆಪಿಸಿಸಿ ಪದಾಧಿಕಾರಿಗಳ ಸಭೆ ನಡೆಸಿದರು.

ಹೈಕಮಾಂಡ್ ಮನಸ್ಸು ಮಾಡಿದ್ರೆ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಜಿ.ಟಿ.ದೇವೇಗೌಡ

Jul 01 2024, 01:45 AM IST
ಹಿಂದೆ ಕಾಂಗ್ರೆಸ್ ವೀಕ್ ಆಗಿತ್ತು, ಅವಾಗ ಸಿದ್ದರಾಮಯ್ಯ ಸ್ಟ್ರಾಂಗ್ ಆಗಿದ್ದರು. ಸದ್ಯ ಕಾಂಗ್ರೆಸ್ ಹೈಕಮಾಂಡ್ ಸ್ಟ್ರಾಂಗ್ ಇದ್ದಾರೆ. ಸಿದ್ದರಾಮಯ್ಯ ಕೂಡ ಹೈಕಮಾಂಡ್ ಹೇಳಿದ್ರೆ ಅಂಥ ಹೇಳಿದ್ದಾರೆ. ಹೀಗಾಗಿ, ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದ್ರೆ ಡಿ.ಕೆ. ಶಿವಕುಮಾರ್ ಸಿಎಂ ಆಗುತ್ತಾರೆ.

ಅರಣ್ಯದಲ್ಲಿ ಹಲವು ವರ್ಷಗಳಿಂದ ವ್ಯವಸಾಯ ಮಾಡುವವರನ್ನು ಹೊರಹಾಕುವುದಿಲ್ಲ: ಡಿ.ಕೆ. ಶಿವಕುಮಾರ್

Jun 26 2024, 12:42 AM IST
ಚನ್ನಪಟ್ಟಣ ಉಪಚುನಾವಣೆ ಕುರಿತು ಜನ ಮತ್ತು ಪಕ್ಷ ಏನು ತೀರ್ಮಾನ ಮಾಡುತ್ತೆ ನೋಡಣ. ಮತದಾರರು ಏನು ಹೇಳುತ್ತಾರೆ ಪಕ್ಷ ಅದನ್ನ ಕೇಳುತ್ತೆ ಎಂದು ಡಿಕೆಶಿ ಉತ್ತರಿಸಿದರು.

ಡಿ.ಕೆ.ಶಿವಕುಮಾರ್ ಪ್ರತಿಷ್ಠೆ ಬಿಟ್ಟು ಉತ್ತಮ ಆಡಳಿತ ಮಾಡಿ

Jun 26 2024, 12:33 AM IST
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಪ್ರತಿಷ್ಠೆಯನ್ನು ಬಿಟ್ಟು ಹೇಮಾವತಿ ನಾಲೆಯಿಂದ ಎಕ್ಸ್‌ಪ್ರೆಸ್ ಕೆನಾಲ್ ಮೂಲಕ ನೀರು ತೆಗೆದುಕೊಂಡು ಹೊರಟಿರುವ ಯೋಜನೆ ಕೈಬಿಡಬೇಕು ಎಂದು ಜಿಪಂ ಮಾಜಿ ಉಪಾಧ್ಯಕ್ಷ ಮುದಿಮಡು ರಂಗಶಾಮಯ್ಯ ಒತ್ತಾಯಿಸಿದರು.

ಅಸಾಧ್ಯವನ್ನು ಸಾಧಿಸಿ ತೋರಿಸಿದ ಸರ್ಕಾರ : ಡಿ.ಕೆ.ಶಿವಕುಮಾರ್‌

May 20 2024, 01:32 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರ ವಹಿಸಿಕೊಂಡು ಒಂದು ವರ್ಷ ಕಳೆದಿದೆ. ಈ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಸಾಧ್ಯವಾದ ಕೆಲಸವನ್ನು ಸಾಧಿಸಿ ತೋರಿಸಿದೆ.

ಪೆನ್‌ಡ್ರೈವ್‌ ವಿಡಿಯೋ ಪ್ರಚಾರಕ್ಕೆ 4 ಸಚಿವರ ತಂಡ ರೂಪಿಸಿದ್ದೇ ಡಿ.ಕೆ.ಶಿವಕುಮಾರ್‌

May 18 2024, 12:41 AM IST
ಪ್ರಜ್ವಲ್‌ ರೇವಣ್ಣ ಅವದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್‌ ಪ್ರಚಾರದ ಹಿಂದೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕುತಂತ್ರ ಇದೆ ಎಂದು ಪೆನ್‌ಡ್ರೈವ್‌ ಹಂಚಿಕೆ ಪ್ರಕರಣದಲ್ಲಿ ಸಿಲುಕಿರುವ ವಕೀಲ ದೇವರಾಜೇಗೌಡ ಗಂಭೀರವಾಗಿ ಆರೋಪಿಸಿದ್ದಾರೆ. ಹಾಸನದಲ್ಲಿ ಎಸ್‌ಐಟಿಗೆ ಅವರನ್ನು ಹಸ್ತಾಂತರಿಸುವ ವೇಳೆ ಮಾಧ್ಯಮದೊಂದಿಗೆ ಮಾತನಾಡಿದರು.

ಕಾಮಗಾರಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಷಡ್ಯಂತರ

May 17 2024, 12:36 AM IST
ಮಾಗಡಿ ತಾಲೂಕಿಗೆ ನೀರು ಹರಿಸುವ ಉದ್ದೇಶದ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಗುರುವಾರ ನಗರದ ಬಿಜಿಎಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದವು.

ಡಿ.ಕೆ. ಶಿವಕುಮಾರನ್ನು ಸಂಪುಟದಿಂದ ವಜಾಗೊಳಿಸಿ : ಜೆಡಿಎಸ್ ಮುಖಂಡರು

May 09 2024, 01:30 AM IST
ಡಿಸಿಎಂ ಡಿ.ಕೆ. ಶಿವಕುಮಾರ ಅವರು ದೇವೇಗೌಡರ ಕುಟುಂಬದ ಸದಸ್ಯರ ವೈಯಕ್ತಿಕ ತೇಜೋವಧೆ ಮಾಡುತ್ತಿದ್ದಾರೆ. ರೇವಣ್ಣ ಪ್ರಕರಣದಲ್ಲಿ ಸೂಕ್ತ ಸಾಕ್ಷ್ಯಾಧಾರ ಇಲ್ಲದಿದ್ದರೂ ಕುಮಾರಸ್ವಾಮಿ ಹಾಗೂ ದೇವೇಗೌಡರ ಹೆಸರನ್ನು ಉಲ್ಲೇಖಿಸಿದ್ದಾರೆ

ಸಚಿವ ಸಂಪುಟದಿಂದ ಡಿ.ಕೆ.ಶಿವಕುಮಾರ್‌ ವಜಾಗೆ ಜೆಡಿಎಸ್‌ ಆಗ್ರಹ

May 09 2024, 12:45 AM IST
ಅಶ್ಲೀಲ ವೀಡಿಯೋ ಮೂಲಕ ಹೆಣ್ಣು ಮಕ್ಕಳ ಮಾನ ಹರಾಜು ಹಾಕಿರುವ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಚಿತ್ರದುರ್ಗದಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸಿತು.

ಉಪ ಮುಖ್ಯಮಂತ್ರಿ ಸ್ಥಾನದಿಂದ ಡಿ.ಕೆ.ಶಿವಕುಮಾರ್ ವಜಾಕ್ಕೆ ಆಗ್ರಹಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

May 09 2024, 12:45 AM IST
ಹಾಸನ ವಿಡೀಯೋ ಪ್ರಕರಣದಲ್ಲಿ ಮಹಿಳೆಯರ ಮೇಲೆ ನಡೆದಿದೆ ಎನ್ನಲಾದ ದೌರ್ಜನ್ಯದ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ವಿಶೇಷ ತನಿಖಾ ದಳ (ಎಸ್ಐಟಿ) ವಹಿಸಿರುವುದು ಸ್ವಾಗತಾರ್ಹ. ಆದರೆ, ಎಸ್ಐಟಿ ತನಿಖೆಯಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ. ಇದರಿಂದ ನಿಷ್ಪಕ್ಷಪಾತ ತನಿಖೆ ನಡೆಯುವುದು ಅನುಮಾನ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved