ಮೈಸೂರು : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆಗೆ ರೂಪಾ ಅಯ್ಯರ್ ಖಂಡನೆ
Mar 07 2025, 12:48 AM ISTಅಣ್ಣಾವ್ರು ಡಾ. ರಾಜ್ ಕುಮಾರ್, ಶಂಕರ್ ನಾಗ್, ಅಂಬರೀಷ್, ವಿಷ್ಣುವರ್ಧನ್ ಅವರ ಕಾಲದಿಂದಲೂ ಕನ್ನಡ ಚಿತ್ರರಂಗಕ್ಕೆ, ಕನ್ನಡ ಕಲಾವಿದರಿಗೆ ಅವರದ್ದೇ ಆದ ಸ್ಥಾನಮಾನ, ಗೌರವವಿದೆ. ಇದನ್ನು ಅರಿಯದೇ ಬಾಯಿಗೆ ಬಂದಂತೆ ಮಾತನಾಡುವುದು ಸಲ್ಲದು ಎಂದಿದ್ದಾರೆ.