• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಸರಾ ವೇಳೆಗೆ ಕೆಆರ್‌ಎಸ್‌ನಲ್ಲಿ ‘ಕಾವೇರಿ ಆರತಿ’: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Mar 22 2025, 02:06 AM IST
ದಸರಾ ವೇಳೆಗೆ ಕೆಆರ್‌ಎಸ್‌ನಲ್ಲಿ ‘ಕಾವೇರಿ ಆರತಿ’ ಕಾರ್ಯಕ್ರಮ ಆಯೋಜಿಸುವುದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಹೈಕಮಾಂಡ್ ಸೂಚನೆ : ಡಿ.ಕೆ. ಶಿವಕುಮಾರ್

Mar 20 2025, 08:44 AM IST

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಹೈಕಮಾಂಡ್ ಸೂಚನೆ ನೀಡಿದೆ ಎಂದು ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಡಿ.ಕೆ.ಶಿವಕುಮಾರ್‌ ದೇಶದ ನಂ.2 ಶ್ರೀಮಂತ ಶಾಸಕ : ಟಾಪ್‌ - 10 ಪಟ್ಟಿಯಲ್ಲಿ ರಾಜ್ಯದ ನಾಲ್ವರು

Mar 20 2025, 01:20 AM IST

ಭಾರತದ  ಶಾಸಕರ ಸಂಪತ್ತಿನ ಕುರಿತ ವರದಿಯೊಂದು ಬಿಡುಗಡೆಯಾಗಿದ್ದು, ಮುಂಬೈನ ಘಾಟ್ಕೋಪರ್‌ ಕ್ಷೇತ್ರ ಪ್ರತಿನಿಧಿಸುವ ಬಿಜೆಪಿಯ ಪರಾಗ್‌ ಶಾ 3383 ಕೋಟಿ ರು. ಆಸ್ತಿಯೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಕೆಪಿಸಿಸಿ ಅಧ್ಯಕ್ಷ,   ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ 1413 ಕೋಟಿ ರು. ಆಸ್ತಿಯೊಂದಿಗೆ 2ನೇ ಸ್ಥಾನ  

ಮಂಡ್ಯದ ಜನರ ಛತ್ರಿ ಆಟ ನೋಡಿದ್ದೇನೆ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಖಂಡನೆ

Mar 20 2025, 01:17 AM IST
ಡಿ.ಕೆ.ಶಿವಕುಮಾರ್ ಅವರು ಮಂಡ್ಯದ ಜನರೊಟ್ಟಿಗೆ ಅತಿ ಹೆಚ್ಚು ನಂಟನ್ನು ಹೊಂದಿದ್ದಾರೆ. ಆದರೂ ಜಿಲ್ಲೆಯ ಜನರ ಬಗ್ಗೆ ಲಘುವಾಗಿ ಮಾತನಾಡಿರುವುದು ಅತೀವ ನೋವು ತಂದಿದೆ. ಮಂಡ್ಯದ ಜನರ ಛತ್ರಿ ಆಟ ನೋಡಿದ್ದೇನೆ ಎನ್ನುವಂತಹ ಕ್ಷುಲ್ಲಕವಾಗಿ ಮಾತನಾಡಿರುವುದು ನಮಗೆ ತೀವ್ರ ಬೇಸರ ಮೂಡಿಸಿದೆ.

ಬಿಜೆಪಿ, ದಳ ವಿರುದ್ಧ ಬೂತ್‌ ಮಟ್ಟದಿಂದ ಹೋರಾಡಿ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ

Mar 18 2025, 12:33 AM IST
ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಒಗ್ಗಟ್ಟಾಗಿ ಸೈದ್ಧಾಂತಿಕ ರಾಜಕೀಯ ಎದುರಾಳಿಗಳಾದ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಬೂತ್ ಮಟ್ಟದಿಂದಲೇ ಹೋರಾಡಬೇಕು ಎಂದು ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ.

ದೇವೇಗೌಡರ ಎದುರು ನನ್ನನ್ನು ಚುನಾವಣೆಗೆ ನಿಲ್ಲಿಸಿದ್ದು ಕೆ.ಎಚ್.ಪಾಟೀಲರು : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ

Mar 17 2025, 12:30 AM IST

ಮಣ್ಣ ಬಿಟ್ಟು ಮಡಕೆ ಇಲ್ಲ, ಹಿರಿಯರ ಬಿಟ್ಟು ದೇವರಿಲ್ಲ ಇಲ್ಲ. ಇದೊಂದು ಅತ್ಯಂತ ಪ್ರಚಲಿತದಲ್ಲಿರುವ ಗಾದೆ ಮಾತು. ಈ ಗಾದೆ ನನ್ನ ಜೀವನದಲ್ಲಿ ಅಕ್ಷರಶಃ ಸತ್ಯವಾಗಿದೆ. ವಿದ್ಯಾರ್ಥಿ ಕಾಂಗ್ರೆಸ್‌ನಲ್ಲಿದ್ದ ನನಗೆ ಕರೆದು ದೇವೇಗೌಡ್ರ  ಎದುರು ಸ್ಪರ್ಧಿಸುವಂತೆ ಟಿಕೆಟ್ ನೀಡಿದ್ದು ಕೆ.ಎಚ್. ಪಾಟೀಲ ಅವರು 

ಕಸ ವಿಲೇವಾರಿ ದೊಡ್ಡ ಮಾಫಿಯಾ: ಡಿ.ಕೆ.ಶಿವಕುಮಾರ್‌

Mar 15 2025, 11:47 PM IST
‘ಬೆಂಗಳೂರಿನಲ್ಲಿ ಕಸ ವಿಲೇವಾರಿಯದ್ದು, ದೊಡ್ಡ ಮಾಫಿಯಾ. ಮಿಟ್ಟಗಾನಹಳ್ಳಿ ತ್ಯಾಜ್ಯ ಘಟಕವನ್ನು ನಾಲ್ಕು ಕಡೆಗೆ ವರ್ಗಾಯಿಸೋಣ ಎಂದರೆ ಆಗುತ್ತಿಲ್ಲ. ಒಂದೆಡೆ ಪ್ರಕರಣ ನ್ಯಾಯಾಲಯದಲ್ಲಿದೆ. ಮತ್ತೊಂದೆಡೆ ನಗರದ ಶಾಸಕರೂ ಬಿಡುತ್ತಿಲ್ಲ. ನನಗೆ ಬ್ಲಾಕ್‌ ಮೇಲ್‌ ಮಾಡುತ್ತಿದ್ದಾರೆ’ ಹೀಗಂತ ಬೆಂಗಳೂರು ಅಭಿವೃದ್ಧಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಶುಕ್ರವಾರ ವಿಧಾನ ಪರಿಷತ್‌ನಲ್ಲಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಪ್ರಸನ್ನವದನರಾಗಿದ್ದೀರಿ ಶುಭಶಕುನ ಸಿಕ್ಕಿದ್ಯಾ? : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕೆಣಕಿದ ಬಿಜೆಪಿಗರು

Mar 15 2025, 11:38 AM IST

 ಡಿ.ಕೆ.ಶಿವಕುಮಾರ್‌ ಅವರೇ ಏನಿವತ್ತು ಬಹಳ ಪ್ರಸನ್ನವದನರಾಗಿದ್ದೀರಿ, ನಿನ್ನೆ ತಾನೆ ಶಾಸಕರಿಗೆ ಔತಣಕೂಟ ನೀಡಿದ್ದೀರಿ. ಏನಾದ್ರೂ ಶುಭ ಶಕುನ ಸಿಕ್ಕಿದೆಯಾ? ನಮ್ಮ ಬಳಿಯೂ ಸ್ವಲ್ಪ ಆ ಆನಂದ ಹಂಚಿಕೊಳ್ಳಿ  ಎಂದು ಕೆಲ ಬಿಜೆಪಿ ಸದಸ್ಯರು ಕಿಚಾಯಿಸಿದ ಘಟನೆ ವಿಧಾನ ಪರಿಷತ್‌ನಲ್ಲಿ ನಡೆಯಿತು.

‘ಬೆಂಗಳೂರಿನಲ್ಲಿ ಕಸ ವಿಲೇವಾರಿಯದ್ದು, ದೊಡ್ಡ ಮಾಫಿಯಾ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Mar 15 2025, 09:39 AM IST

‘ಬೆಂಗಳೂರಿನಲ್ಲಿ ಕಸ ವಿಲೇವಾರಿಯದ್ದು, ದೊಡ್ಡ ಮಾಫಿಯಾ. ಮಿಟ್ಟಗಾನಹಳ್ಳಿ ತ್ಯಾಜ್ಯ ಘಟಕವನ್ನು ನಾಲ್ಕು ಕಡೆಗೆ ವರ್ಗಾಯಿಸೋಣ ಎಂದರೆ ಆಗುತ್ತಿಲ್ಲ. ಒಂದೆಡೆ ಪ್ರಕರಣ ನ್ಯಾಯಾಲಯದಲ್ಲಿದೆ.

ಸಂಚಾರ ದಟ್ಟಣೆಗೆ ನಿವಾರಿಸಲು ಹಲವು ಯೋಜನೆ ಜಾರಿ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Mar 14 2025, 10:30 AM IST

 ಸಂಚಾರ ದಟ್ಟಣೆ   ನಿವಾರಿಸಲು ರಾಜ್ಯ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿ ತರಲಾಗುವುದು ಎಂದು   ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 28
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved