• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೀದರ್‌ ಕಂಟ್ರಾಕ್ಟರ್‌ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆ - ಸಿಎಂ ಜತೆ ಚರ್ಚಿಸಿ ನಿರ್ಧರಿಸಿದ್ದೇವೆ: ಗೃಹ ಸಚಿವ

Dec 31 2024, 08:21 AM IST

ಆಡಳಿತಾರೂಢ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ತೀವ್ರ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿರುವ ಗುತ್ತಿಗೆದಾರ ಸಚಿನ್‌ ಪಂಚಾಳ್‌ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ.

ಸಿ.ಟಿ.ರವಿ - ಲಕ್ಷ್ಮಿ ಕೇಸ್‌ ಬಗ್ಗೆ ಸಿಐಡಿ ತನಿಖೆ ಶುರು - ಮಹಜರಿಗೆ ಸಮ್ಮತಿ, ವಿಡಿಯೋಗೆ ಕೋರಿಕೆ

Dec 31 2024, 08:12 AM IST

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಆರೋಪ ಮತ್ತು ಸಿ.ಟಿ.ರವಿ ಮೇಲೆ ಸಚಿವೆ ಬೆಂಬಲಿಗರ ಹಲ್ಲೆ ಪ್ರಕರಣಗಳ ತನಿಖೆಯನ್ನು ಸಿಐಡಿ ಅಧಿಕಾರಿಗಳು ಇದೀಗ ಆರಂಭಿಸಿದ್ದಾರೆ.

ನನ್ನ ವಿರುದ್ಧ ಕಂಟ್ರಾಕ್ಟರ್‌ ಆರೋಪ ಮಾಡಿಲ್ಲ - ಈ ಬಗ್ಗೆ ಸಿಐಡಿ ತನಿಖೆ ಆಗಲಿ : ಪ್ರಿಯಾಂಕ್

Dec 29 2024, 08:13 AM IST

ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆಯಲ್ಲಿ ನನ್ನ ಪಾತ್ರವಿಲ್ಲ. ಈ ಬಗ್ಗೆ ಸಿಐಡಿ ತನಿಖೆ ಆಗಲಿ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಖಾಸಗಿಯಾಗಿ ನಾನೇಕೆ ಎಫ್ಎಸ್ಎಲ್ ತನಿಖೆ ಮಾಡಿಸಲಿ: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ

Dec 27 2024, 12:47 AM IST

 ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ನಾನೇಕೆ ಎಫ್ಎಸ್ಎಲ್ ತನಿಖೆ ಮಾಡಿಸಬೇಕು  ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅನುಮಾನ ವ್ಯಕ್ತಪಡಿಸಿದರು.

ದುಷ್ಕೃತ್ಯಗಳ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಆಗ್ರಹ

Dec 27 2024, 12:46 AM IST
ಭಟ್ಕಳ ತಾಲೂಕಿನಾದ್ಯಂತ ಶಾಂತಿ ಭಂಗಕ್ಕೆ ಕಾರಣವಾಗುವ ಘಟನೆಗಳು ಪದೇ ಪದೇ ಸಂಭವಿಸುತ್ತಿದ್ದು, ಈ ಸಂದೇಹಾಸ್ಪದ ದುಷ್ಕೃತ್ಯಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸುವಂತೆ ಇಲ್ಲಿನ ವಿಶ್ವ ಹಿಂದೂ ಪರಿಷತ್ ಹಾಗೂ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಗುರುವಾರ ನಗರ ಠಾಣೆಯ ಇನ್‌ಸ್ಪೆಕ್ಟರ್‌ ಗೋಪಿಕೃಷ್ಣ ಅವರಿಗೆ ಮನವಿ ಸಲ್ಲಿಸಲಾಯಿತು.

ಶಿವಲಿಂಗೇಗೌಡ ₹65 ಕೋಟಿ ಹಂಚಿಕೆ ಎಸ್‌ಐಟಿ ತನಿಖೆ ಮಾಡಿ

Dec 18 2024, 12:45 AM IST
ದಲಿತ ಸಮುದಾಯದವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ, ಅರಸೀಕೆರೆ ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಅವರು ಲೋಕಸಭೆ ಚುನಾವಣೆ ಸಂದರ್ಭದಲ್ಲಿ 65 ಕೋಟಿ ರು. ಹಂಚಿಕೆ ಮಾಡುವ ಸಂಬಂಧ ಆಪ್ತರ ಜೊತೆ ಮಾತನಾಡಿದ್ದ ಆಡಿಯೋ ಎಲ್ಲಾ ಕಡೆ ವೈರಲ್ ಆಗಿದ್ದರೂ, ಎಸ್‌ಐಟಿ ರಚಿಸಿ ತನಿಖೆ ಏಕೆ ಮಾಡುತ್ತಿಲ್ಲ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ಜಿ. ದೇವರಾಜೇಗೌಡ ಪ್ರಶ್ನಿಸಿದರು.

150 ಕೋಟಿ ಆಮಿಷವೊಡ್ಡಿದ ವಿಜಯೇಂದ್ರ ಮೇಲೆ ಪ್ರಧಾನಿ ಸಿಬಿಐ ತನಿಖೆ ಮಾಡಿಸ್ಲಿ : ಸಿದ್ದರಾಮಯ್ಯ

Dec 15 2024, 02:04 AM IST

ವಕ್ಫ್‌ ಆಸ್ತಿ ಕಬಳಿಕೆ ಕುರಿತು ಮೌನವಾಗಿರಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ 150 ಕೋಟಿ ರುಪಾಯಿ ಆಮಿಷವೊಡ್ಡಿದ್ದಾರೆಂದು ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಮಾಣಿಪ್ಪಾಡಿ ಮಾಡಿರುವ ಆರೋಪ ಸಂಬಂಧ ಪ್ರಧಾನಿ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಭ್ರಷ್ಟ ಅಧಿಕಾರಿಗಳ ವಿರುದ್ಧ ಪಾರದರ್ಶಕ ತನಿಖೆ ಮಾಡಿ: ಭೀಮ್ ಸೇವಾ ಸಮಿತಿ ಸಂಘಟನೆ ರಾಜ್ಯಾಧ್ಯಕ್ಷ ಶ್ರೀಕಾಂತ್ ರಾವಣ್

Dec 15 2024, 02:03 AM IST
ಲೋಕಾಯುಕ್ತ ಅಧಿಕಾರಿಗಳು ಅಪಾರ ಹಣ ಹಾಗೂ ಆಸ್ತಿ ಹೊಂದಿರುವ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿ ಅಪಾರ ಪ್ರಮಾಣದ ನಗದು ಹಾಗೂ ಆಸ್ತಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದು, ಅಂತಹ ಭ್ರಷ್ಟ ಅಧಿಕಾರಿಗಳನ್ನು ಪಾರದರ್ಶಕ ತನಿಖೆಗೆ ಒಳಪಡಿಸಬೇಕು ಎಂದು ಭೀಮ್ ಸೇವಾ ಸಮಿತಿ ಸಂಘಟನೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಶ್ರೀಕಾಂತ್ ರಾವಣ್ ಒತ್ತಾಯಿಸಿದ್ದಾರೆ. ವಿಧಾನಸೌಧಕ್ಕೆ ತೆರಳಿ ಸರ್ಕಾರದ ಮುಖ್ಯ ಪ್ರಧಾನ ಕಾರ್ಯದರ್ಶಿಯವರಿಗೆ ಮನವಿ ಸಲ್ಲಿಸಿದ ಬಳಿಕ ಹೊಸಕೋಟೆಯಲ್ಲಿ ಮಾತನಾಡಿದರು.

ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದ ಹೋರಾಟ : ಲಾಠಿ ಚಾರ್ಜ್ ಘಟನೆ, ಸಮಗ್ರ ತನಿಖೆ ನಡೆಸಲು ಆಗ್ರಹ

Dec 13 2024, 12:50 AM IST
ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದ ಹೋರಾಟಗಾರರ ಮೇಲಿನ‌ ಹಲ್ಲೆ ಖಂಡಿಸಿ ಸರ್ಕಾರದ ವಿರುದ್ಧ ಪಟ್ಟಣದಲ್ಲಿ ಗುರುವಾರ ತಾಲೂಕು ಪಂಚಮಸಾಲಿ ಘಟಕ ಪ್ರತಿಭಟನೆ ನಡೆಸಿತು.

ಬಾಣಂತಿಯರ ಸಾವು ಪ್ರಕರಣ ಮುಚ್ಚಿ ಹಾಕಲ್ಲ, ಉನ್ನತ ಮಟ್ಟದ ತನಿಖೆ ನಡೆಸುತ್ತೇವೆ: ದಿನೇಶ್ ಗುಂಡೂರಾವ್

Dec 08 2024, 01:17 AM IST
ಬಳ್ಳಾರಿ ಪ್ರಕರಣವನ್ನು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 36
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved