• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ರಹ್ಮಾವರ ಲಾಕಪ್‌ ಡೆತ್: ಸಿಐಡಿ ತನಿಖೆ ನಡೆಸುವಂತೆ ಕುಟುಂಬಸ್ಥರಿಂದ ದೂರು

Nov 27 2024, 01:02 AM IST
ಲಾಕಪ್‌ನಲ್ಲಿ ಮೃತಪಟ್ಟ ಕೇರಳ ಮೂಲದ ಕಾರ್ಮಿಕನ ಮನೆಯವರು ಪೊಲೀಸರು ಹೊಡೆದಿದ್ದರಿಂದ ಆತ ಮೃತಪಟ್ಟಿದ್ದಾನೆ ಎಂದು ಆರೋಪಿಸಿದ್ದು ಸಿಐಡಿ ತನಿಖೆ ನಡೆಸುವಂತೆ ಕೇರಳ ಸಿಎಂಗೆ ಮನವಿ ಮಾಡಿದ್ದಾರೆ.

ಶಬರಿಮಲೆಯ 18 ಪವಿತ್ರ ಮೆಟ್ಟಿಲು ಮೇಲೆ ಪೊಲೀಸರ ಫೋಟೋಶೂಟ್‌: ತನಿಖೆ

Nov 27 2024, 01:01 AM IST
ಕೇರಳದ ಶಬರಿಮಲೆ ದೇಗುಲದಲ್ಲಿ ಭದ್ರತೆ ನಿಯೋಜಿತಾಗಿರುವ ಪೊಲೀಸರು, ದೇಗುಲದ ‘ಪಥಿನೆಟ್ಟಂ ಪಡಿ’ (18 ಮೆಟ್ಟಿಲು) ಮೇಲೆ ನಿಂತು ಗ್ರೂಪ್‌ ಫೋಟೊ ತೆಗೆಸಿಕೊಂಡಿದ್ದು, ಇದು ಭಾರೀ ವಿವಾದಕ್ಕೆ ಕಾರಣವಾಗಿದೆ.

ಉದ್ಯಮಿ ಗೌತಮ್‌ ಅದಾನಿ ವಿರುದ್ಧದ ಸೌರ ವಿದ್ಯುತ್‌ ಹಗರಣ ತನಿಖೆ: ಬಾಂಗ್ಲಾದಲ್ಲೂ ತನಿಖೆ ಬಿಸಿ

Nov 25 2024, 01:04 AM IST

ಉದ್ಯಮಿ ಗೌತಮ್‌ ಅದಾನಿ ವಿರುದ್ಧದ ಸೌರ ವಿದ್ಯುತ್‌ ಹಗರಣ ತನಿಖೆ ಅಮೆರಿಕದಲ್ಲಿ ಆರಂಭವಾದ ಬೆನ್ನಲ್ಲೇ ಅದಾನಿ ಗ್ರೂಪ್‌ ಜತೆ ಮಾಡಿಕೊಂಡಿರುವ ಒಪ್ಪಂದಗಳ ಮರುಪರಿಶೀಲನೆಗೆ ಬಾಂಗ್ಲಾದೇಶದ ಮುಹಮ್ಮದ್‌ ಯೂನಸ್‌ ನೇತೃತ್ವದ ಮಧ್ಯಂತರ ಸರ್ಕಾರ ನಿರ್ಧರಿಸಿದೆ.

ಉಡುಪಿ: ವಿಕ್ರಂ ಗೌಡ ಎನ್‌ಕೌಂಟರ್‌ ಬಗ್ಗೆ ಸೂಕ್ತ ತನಿಖೆ ನಡೆಸಲು ದಸಂಸ ಆಗ್ರಹ

Nov 23 2024, 12:34 AM IST
ಹೆಬ್ರಿಯ ಪೀತಬೈಲು ಎಂಬಲ್ಲಿ ನಡೆದ ವಿಕ್ರಂ ಗೌಡ ಎನ್‌ಕೌಂಟರ್ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸುವಂತೆ ಕೋರಿ ಕರ್ನಾಟಕ ದಲಿತ ಸಂಘರ್ಷ ಸಮಿತಿ- ಅಂಬೇಡ್ಕರ್ ವಾದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಲಾಯಿತು.

ವೈದ್ಯರಿಲ್ಲದೇ ಮನೇಲೇ ಹೆರಿಗೆಗೆ ತಮಿಳ್ನಾಡಲ್ಲಿ ವಾಟ್ಸಾಪ್‌ ಗ್ರೂಪ್‌! ಪ್ರಕರಣ ತನಿಖೆ

Nov 22 2024, 01:18 AM IST
ಪತ್ನಿಗೆ ಹೆರಿಗೆ ನೋವು ಕಾಣಿಸಿಕೊಂಡರೂ ಆಸ್ಪತ್ರೆಗೆ ಹೋಗದೆ, ಕೇವಲ ವಾಟ್ಸಾಪ್‌ ಗ್ರೂಪ್‌ನ ಸಲಹೆಯಂತೆ ಪತಿ ಪತ್ನಿಗೆ ಹೆರಿಗೆ ಮಾಡಿಸಿದ ಘಟನೆ ತಮಿಳುನಾಡಿನ ಕುಂಡ್ರತೂರ್‌ನಲ್ಲಿ ನಡೆದಿದೆ.

ಬಿಎಸ್‌ವೈ, ಬೊಮ್ಮಾಯಿ ಅಂತಾ ಜಿದ್ದಿಗೆ ತನಿಖೆ ಮಾಡುತ್ತಿಲ್ಲ

Nov 21 2024, 01:00 AM IST
ಕುನ್ಹಾ ಸಮಿತಿ ಮಧ್ಯಂತರ ವರದಿ ಆದರಿಸಿ ಕೋವಿಡ್ ತನಿಖೆ: ದಿನೇಶ ಗುಂಡೂರಾವ್‌

ಯಶ್ಪಾಲ್ ತಡೆಯಾಜ್ಞೆ ತೆರವು ಮಾಡಿ ತನಿಖೆ ಎದರಿಸಲಿ: ರಘುಪತಿ ಭಟ್

Nov 18 2024, 12:01 AM IST
ಭಟ್ ಅವರು ಬ್ಯಾಂಕ್ ಅಧ್ಯಕ್ಷ ಯಶ್ಪಾಲ್ ಸುವರ್ಣ ಅವರಿಗೆ ಪತ್ರ ಬರೆದಿದ್ದು, ಸಿಬಿಐ, ಇಡಿ ಇನ್ನಿತರ ಯಾವುದೇ ತನಿಖೆ ಎದುರಿಸಲು ಸಿದ್ಧರಿದ್ದೇವೆ ಎಂದು ಯಶ್ಪಾಲ್ ಹೇಳಿರುವುದು ಪ್ರಶಂಸಾರ್ಹವಾಗಿದೆ. ಆದರೆ ತನಿಖೆ ನಡೆಸುವ ಮೊದಲೇ ಸಂತ್ರಸ್ತರು ಪೊಲೀಸರಿಗೆ ನೀಡಿರುವ ದೂರಿನ ಎಫ್‌ಐಆರ್ ಮೇಲೆ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದು, ಅದನ್ನು ತೆರವುಗೊಳಿಸಿ, ತನಿಖೆಗೆ ಸಹಕರಿಸಬೇಕು.

ಕೋವಿಡ್ ಹಗರಣ ಯಾರಿಂದದ್ರೂ ತನಿಖೆ ಮಾಡಿಸಲಿ: ಸಂಸದ ಡಾ.ಕೆ. ಸುಧಾಕರ್‌

Nov 16 2024, 12:30 AM IST
ಜನರ ದೃಷ್ಟಿಯಲ್ಲಿ ನಮ್ಮನ್ನು ಖಳ ನಾಯಕರೆಂದು ಬಿಂಬಿಸಲು ಹೊರಟಿದ್ದಾರೆ. ಇವರಿಗೆ ಒಳ್ಳೆದಾಗುವುದಿಲ್ಲ ಎಂದು ಸಂಸದ ಕೆ. ಸುಧಾಕರ್‌ ಹೇಳಿದ್ದಾರೆ.

50 ಕೋಟಿ ರು. ಆಮಿಷ: ಸಿದ್ದರಾಮಯ್ಯ ಹೇಳಿಕೆ ರಾಜಕೀಯ ಸಂಚಲನ - ತನಿಖೆ ಮಾಡಿಸಿ, ಸಾಬೀತುಪಡಿಸಿ: ಬಿಜೆಪಿ ಸವಾಲು

Nov 15 2024, 09:46 AM IST

ಕಾಂಗ್ರೆಸ್‌ನ 50 ಶಾಸಕರಿಗೆ ತಲಾ 50 ಕೋಟಿ ರು. ಆಮಿಷವೊಡ್ಡುವ ಮೂಲಕ ಪ್ರತಿಪಕ್ಷ ಬಿಜೆಪಿಯು ರಾಜ್ಯ ಸರ್ಕಾರವನ್ನು ಕೆಡವಲು ಯತ್ನಿಸಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದು, ಇದೀಗ ರಾಜಕೀಯ ವಲಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದೆ.

ಗಂದಗೆ ಸೋಲು ಖಚಿತ, ಅಕ್ರಮಗಳ ತನಿಖೆ ನಿಶ್ಚಿತ: ಸೋಮಶೇಖರ ಬಿರಾದರ್‌ ಬಣದಿಂದ ಆರೋಪಗಳ ಸುರಿಮಳೆ

Nov 15 2024, 12:35 AM IST
ಗಂದಗೆಯವರು ಎಷ್ಟೇ ಕುಯುಕ್ತಿ, ಕುಟಿಲೋ ಪಾಯಗಳನ್ನು ಮಾಡಿದರೂ ಅವಿರೋಧ ಆಯ್ಕೆಯ ಮೊದಲ ಹಂತದಲ್ಲಿ ಸೋಮಶೇಖರ ಬಿರಾದಾರ (ಚಿದ್ರಿ) ಪ್ಯಾನಲ್‌ ಸಂಪೂರ್ಣ ಮೇಲುಗೈ ಸಾಧಿಸಿದೆ ಎಂದು ಶಿವರಾಜ ಕಪಲಾಪೂರೆ ವಿಶ್ವಾಸ ವ್ಯಕ್ತಪಡಿಸಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 36
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved