• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನ್ವರ್‌ ಮಾಣಿಪ್ಪಾಡಿ ವರದಿ ಕುರಿತು ಸಿಬಿಐ ತನಿಖೆ: ಕ್ಯಾ.ಚೌಟ ಆಗ್ರಹ

Nov 04 2024, 12:19 AM IST
ವಕ್ಫ್ ಬೋರ್ಡ್‌ನಲ್ಲಿ 54 ಸಾವಿರ ಎಕರೆ ಭೂಮಿ ನೋಂದಣಿಯಾಗಿದ್ದು, ಸುಮಾರು 29,000 ಎಕರೆ ನೋಂದಾಯಿತ ಭೂಮಿಯನ್ನು ಕಬಳಿಸಲಾಗಿದೆ ಎಂದು ಮಾಣಿಪ್ಪಾಡಿ ವರದಿಯಲ್ಲಿ ತಿಳಿಸಲಾಗಿದೆ. ವರದಿಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಅಕ್ರಮವಾಗಿ ಆಸ್ತಿ ಒತ್ತುವರಿ ಮಾಡಿಕೊಂಡಿರುವ ಎಲ್ಲರಿಗೂ ಶಿಕ್ಷೆಯಾಗಬೇಕು ಎಂದು ಹೇಳಿದರು.

ಮುಡಾ ಹಗರಣಕ್ಕೆ ಸಂಬಂಧಿಸಿದ ತನಿಖೆ ಹೊಸ ತಿರುವು : ಸಿಎಂ ಪತ್ನಿಗೆ ಸೈಟ್‌ ಕೊಟ್ಟಿದ್ದ ಅಧಿಕಾರಿ ಇ.ಡಿ. ವಶ

Oct 30 2024, 12:37 AM IST

ಮುಡಾ ಹಗರಣಕ್ಕೆ ಸಂಬಂಧಿಸಿ  ಮಹತ್ವದ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ನಿವೇಶನ ಹಂಚಿಕೆ ಮಾಡಿದ ಆರೋಪ ಹೊತ್ತಿರುವ ಮುಡಾ ಮಾಜಿ ಆಯುಕ್ತ ನಟೇಶ್‌ ಅವರನ್ನು ವಿಚಾರಣೆಗೆ ಸಹಕರಿಸದ ಆರೋಪದ ಮೇರೆಗೆ ಜಾರಿ ನಿರ್ದೇಶನಾಲಯ (ಇ.ಡಿ.) ತನ್ನ ವಶಕ್ಕೆ ಪಡೆದಿದೆ.

ಸಿಬಿಐ, ಇಡಿ ಸಮಗ್ರ ತನಿಖೆ ನಡೆಸಲಿ

Oct 29 2024, 12:53 AM IST
, ಮುಡಾ ಅಕ್ರಮ ಪ್ರಕರಣವು ಲೋಕಾಯುಕ್ತದಿಂದ ಸರಿಯಾಗಿ ತನಿಖೆ ನಡೆಯುತ್ತಿಲ್ಲ.

ಮುಡಾ ಹಗರಣ : 4 ಅಧಿಕಾರಿಗಳು, ಸಿಬ್ಬಂದಿ ವಿಚಾರಣೆ ನಡೆಸಿದ ಇ. ಡಿ - ತನಿಖೆ ಚುರುಕು

Oct 28 2024, 09:29 AM IST

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು, ಮುಡಾದ ನಾಲ್ಕು ಅಧಿಕಾರಿಗಳು ಮತ್ತು ಸಿಬ್ಬಂದಿ ವಿಚಾರಣೆ ನಡೆಸುವ ಮೂಲಕ ತನಿಖೆ ಚುರುಕುಗೊಳಿಸಿದ್ದಾರೆ.

ಪರಶುರಾಮನ ವಿಗ್ರಹ ತನಿಖೆ ಚುರುಕುಗೊಳಿಸಿ: ಪೊಲೀಸರಿಗೆ ಮುನಿಯಾಲು ಆಗ್ರಹ

Oct 28 2024, 01:11 AM IST
ಸುಮಾರು 11 ಕೋಟಿ ರು. ವೆಚ್ಚದಲ್ಲಿ ಉಮಿಕಲ್ ಬೆಟ್ಟದಲ್ಲಿ ಈ ಥೀಮ್ ಪಾರ್ಕ್ ನಿರ್ಮಾಣವಾಗಿತ್ತು. ಆದರೆ ಇಂದು ಅಲ್ಲಿ ಏನೂ ಇಲ್ಲ, ಬೆಟ್ಟ ಬೋಳಾಗಿದೆ. ಕೇವಲ ಚುನಾವಣೆಯಲ್ಲಿ ಗೆಲ್ಲುವುದಕ್ಕಾಗಿ ಈ ಥೀಮ್ ಪಾರ್ಕನ್ನು ತರಾತುರಿಯಲ್ಲಿ ನಿರ್ಮಿಸಿ ಕಾರ್ಕಳದ 2 ಲಕ್ಷ ಜನರಿಗೆ ದ್ರೋಹ ಬಗೆಯಲಾಗಿದೆ ಎಂದು ಮುನಿಯಾಳು ಹೇಳಿದರು.

ಬೇಲೆಕೇರಿ ಪ್ರಕರಣ ಸಮಗ್ರ ತನಿಖೆ ನಡೆಸಿ: ನವೀನಕುಮಾರ್‌

Oct 27 2024, 02:06 AM IST
ದಾವಣಗೆರೆಯಲ್ಲಿ ಶನಿವಾರ ಚಿತ್ರದುರ್ಗದ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಟಿ. ನವೀನಕುಮಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಅಮ್ಮೆಮ್ಮಾರ್‌ ಕೊಲೆ ಯತ್ನ ಪ್ರಕರಣ: ಹಿರಿಯ ಪೊಲೀಸ್‌ ಅಧಿಕಾರಿಗಳಿಂದ ತನಿಖೆ ಆರಂಭ

Oct 26 2024, 01:00 AM IST
ಶುಕ್ರವಾರ ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಪೊಲೀಸ್ ಉಪಮಹಾನಿರೀಕ್ಷಕರಾದ ಅಮಿತ್ ಸಿಂಗ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್. ಭೇಟಿ ನೀಡಿ ಪರಿಶೀಲಿಸಿದ್ದು, ಮುಂದಿನ ತನಿಖೆಯ ಕುರಿತಾಗಿ ಎಸ್ಪಿಗೆ ಸೂಚನೆಗಳನ್ನು ನೀಡಿದರು.

4 ರೈಲು ಹಳಿದ ತಪ್ಪಿದ ಘಟನೆಯಲ್ಲಿ ದುಷ್ಕೃತ್ಯ?: ಎನ್‌ಐಎ ತನಿಖೆ ಶುರು

Oct 26 2024, 12:51 AM IST
ಇತ್ತೀಚೆಗೆ ದೇಶದ ವಿವಿಧ ರಾಜ್ಯಗಳಲ್ಲಿ ನಡೆದ 4 ರೈಲು ಹಳಿ ತಪ್ಪಿದ ಘಟನೆಗಳಲ್ಲಿ ದುಷ್ಕೃತ್ಯದ ಸಂಚು!

ಮುಡಾ: ಹೈಕೋರ್ಟ್‌ ಏಕಸದಸ್ಯ ಪೀಠದ ತೀರ್ಪು ದೋಷಪೂರಿತ ಎಂದು ಪೊಲೀಸ್‌ ತನಿಖೆ ವಿರುದ್ಧ ಸಿಎಂ ಮೇಲ್ಮನವಿ

Oct 25 2024, 01:01 AM IST

  ಮುಡಾ ಪ್ರಕರಣದ ಪೊಲೀಸ್‌ ತನಿಖೆಗೆ ಅನುಮತಿ ನೀಡಿ ಹೈಕೋರ್ಟ್‌ ಏಕ ಸದಸ್ಯ ನ್ಯಾಯಪೀಠ 2024ರ ಸೆ.24ರಂದು ಹೊರಡಿಸಿದ ತೀರ್ಪು ರದ್ದು ಕೋರಿ ವಿಭಾಗೀಯ ಪೀಠಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಕರಾರು ಮೇಲ್ಮನವಿ ಸಲ್ಲಿಸಿದ್ದಾರೆ.

ಹಿರಿಯೂರು ಕಂದಾಯ ಇಲಾಖೆ ಭ್ರಷ್ಟಾಚಾರದ ತನಿಖೆ ನಡೆಸಿ

Oct 24 2024, 12:35 AM IST
ಹಿರಿಯೂರು: ಕಂದಾಯ ಇಲಾಖೆ ನಿಯಮ ಉಲ್ಲಂಘಿಸಿ ಕೆಲ ಕಂಪನಿಗಳು ಸರ್ಕಾರಿ ಭೂಮಿ ಒತ್ತುವರಿ ಮಾಡಿದ್ದರೂ ಕ್ರಮ ವಹಿಸದ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ರೈತ ಸಂಘದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 36
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved