• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಂಗ್ಲಾ ನುಸುಳುಕೋರರ ವಿರುದ್ಧ ಎನ್ಐಎ ತನಿಖೆ ನಡೆಸಲಿ

Oct 24 2024, 12:31 AM IST
ಬಾಂಗ್ಲಾ ನುಸುಳುಕೋರರ ವಿರುದ್ಧ ಎನ್.ಐ.ಎ. ತನಿಖೆ ನಡೆಸಲು ಹಾಗೂ ನಕಲಿ ಆಧಾರ್‌ ಕಾರ್ಡ್‌ ಮಾಡುತ್ತಿರುವವರ ಜಾಲದ ಕುರಿತು ಸನಿಖೆ ನಡೆಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳದಿಂದ ಡಿಸಿ ಕಚೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಕೆಲ ದಿನಗಳ ಹಿಂದೆ ಹಾಸನದ ಪೆನ್ಷನ್ ಮೊಹಲ್ಲಾ ಠಾಣೆ ವ್ಯಾಪ್ತಿಯಲ್ಲಿ ಗಾರೆ ಕೆಲಸದವರ ಸೋಗಿನಲ್ಲಿದ್ದ ಇಂತಹ ಮೂವರು ನುಸುಳುಕೋರರನ್ನು ಪೊಲೀಸರು ಬಂಧಿಸಿದ್ದು, ಮೂವರೂ ಪಶ್ಚಿಮ ಬಂಗಾಳ ವಿಳಾಸವಿರುವ ನಕಲಿ ಆಧಾರ್‌ ಕಾರ್ಡ್‌ಗಳನ್ನು ಹೊಂದಿದ್ದಾರೆ ಎನ್ನಲಾಗಿದೆ.

ಮಂಗಳೂರಲ್ಲಿ ಹಳಿಗಳ ಮೇಲೆ ಜಲ್ಲಿಕಲ್ಲು ಪೇರಿಸಿಟ್ಟು ಹಳಿ ಧ್ವಂಸಕ್ಕೆ ಸಂಚು? ತನಿಖೆ ಚುರುಕು

Oct 21 2024, 12:32 AM IST
ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ಶನಿವಾರ ರಾತ್ರಿ ರೈಲು ಹಳಿಗಳ ಮೇಲೆ ಜಲ್ಲಿಕಲ್ಲು ಪೇರಿಸಿಟ್ಟ ಘಟನೆಗೆ ಸಂಬಂಧಿಸಿ ದುಷ್ಕರ್ಮಿಗಳು ವಿಧ್ವಂಸಕ ಕೃತ್ಯಕ್ಕೆಸಂಚು ನಡೆಸಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಕೇಂದ್ರೀಕರಿಸಿದ್ದಾರೆ.

ರಾಜ್ಯ ಸರ್ಕಾರದ ಎಲ್ಲ ನಿಗಮಗಳಲ್ಲಿ ಹಗರಣ ನಡೆದಿದ್ದು ತನಿಖೆ ನಡೆಸಬೇಕು : ಮಾಜಿ ಸಂಸದ ಎಸ್.ಮುನಿಸ್ವಾಮಿ

Oct 20 2024, 01:55 AM IST

ರಾಜ್ಯ ಸರ್ಕಾರದ ಎಲ್ಲ ನಿಗಮಗಳಲ್ಲಿ ಹಗರಣ ನಡೆದಿದ್ದು ತನಿಖೆ ನಡೆಸಬೇಕು. ಮುಡಾ ಹಗರಣವನ್ನು ಸಿಬಿಐಗೆ ವಹಿಸಬೇಕು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಮಾಜಿ ಸಂಸದ ಎಸ್.ಮುನಿಸ್ವಾಮಿ ಆಗ್ರಹಿಸಿದರು.

ಶಾಸಕ ಮುನಿರತ್ನ ವಿರುದ್ಧ ವೋಟರ್‌ ಐಡಿ ಹಗರಣ ತನಿಖೆ ವಿಳಂಬ :ಮಾಜಿ ಎಂಎಲ್‌ಸಿ ಮುನಿರಾಜುಗೌಡ ದೂರು

Oct 20 2024, 01:53 AM IST
ಶಾಸಕ ಮುನಿರತ್ನ ವಿರುದ್ಧ ವೋಟರ್‌ ಐಡಿ ಹಗರಣದ ತನಿಖೆ ವಿಳಂಬವಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಮಾಜಿ ಎಂಎಲ್‌ಸಿ ಮುನಿರಾಜುಗೌಡ ದೂರು ನೀಡಿದ್ದಾರೆ.

ಮುಡಾ ಹಗರಣದಲ್ಲಿ ಸಿಎಂ ರಾಜಿನಾಮೆ ಕೊಟ್ಟು ತನಿಖೆ ಎದುರಿಸಬೇಕು: ಶಾಸಕ ಮಂಜು

Oct 19 2024, 12:15 AM IST
ಮೈಸೂರಿನ ಮುಡಾ ಪ್ರಕರಣದಲ್ಲಿ ಮೇಲ್ನೋಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಪ್ಪು ಮಾಡಿದಂತೆ ಕಾಣುತ್ತದೆ. ಸದ್ಯಕ್ಕೆ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಅರಕಲಗೂಡು ಶಾಸಕ ಎ. ಮಂಜು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಗರಸಭೆ ಆಡಳಿತಾಧಿಕಾರಿ ಅವಧಿಯ ಭ್ರಷ್ಟಾಚಾರ ತನಿಖೆ

Oct 16 2024, 12:34 AM IST
ಪಟ್ಟಣ ವ್ಯಾಪ್ತಿಯಲ್ಲಿ ಮನೆ ಹಾಗೂ ಸರಗಳ್ಳತನಗಳು ಹೆಚ್ಚುತ್ತಿವೆ, ಸಿಸಿ ಟಿ.ವಿ ಅಳವಡಿಸಿ ಕ್ರಮವಹಿಸಬೇಕು,

7 ಮಂದಿ ಬಾಂಗ್ಲಾದೇಶದ ಪ್ರಜೆಗಳ ಬಂಧನ : ಉನ್ನತ ಮಟ್ಟದ ತನಿಖೆ ನಡೆಸಿ - ಯಶ್ಪಾಲ್ ಸುವರ್ಣ

Oct 13 2024, 01:07 AM IST
ಮಲ್ಪೆ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದು, ದೇಶದ ಭದ್ರತೆಯ ದೃಷ್ಟಿಯಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯ ಗೃಹ ಇಲಾಖೆಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

ತವಗದಲ್ಲಿ ಕುಡಿವ ನೀರಿಗೆ ಕ್ರಿಮಿನಾಶಕ ಮಿಶ್ರಣ ಕೇಸ್‌: ತನಿಖೆ ಚುರುಕು

Oct 09 2024, 01:35 AM IST
ತವಗಕ್ಕೆ ಮೂರು ಕಡೆಯಿಂದ ರಸ್ತೆ ಸಂಪರ್ಕ ಇದೆ. ಗ್ರಾಮದ ಎತ್ತರದ ಪ್ರದೇಶದಲ್ಲಿ ಕುಡಿಯುವ ನೀರು ಸಂಗ್ರಹದ ಟ್ಯಾಂಕ್ ಇದೆ. ಮೋಟಾರು ಪಂಪ್‌ನಿಂದ ಟ್ಯಾಂಕ್‌ಗೆ ನೀರು ತುಂಬಿಸಿ ಗ್ರಾಮಕ್ಕೆ ಪೂರೈಕೆ ಮಾಡಲಾಗುತ್ತದೆ.

ಸೈಬರ್‌ ವಂಚನೆ ಅಪರಾಧ ತನಿಖೆ ಕುರಿತು ಅಧಿಕಾರಿಗಳಿಗೆ ತರಬೇತಿ

Oct 06 2024, 01:18 AM IST
ದಿನೇ ದಿನೇ ಅಪರಾಧಗಳ ರೂಪುರೇಷೆ ಬದಲಾಗುತ್ತಿದೆ. ತನಿಖೆಯ ಮಾರ್ಗಗಳು ಸಹ ಬದಲಾಗುತ್ತಿವೆ. ಆಧುನಿಕ ತಂತ್ರಜ್ಞಾನದ ಹಿನ್ನಲೆಯಲ್ಲಿ ಗುಪ್ತಚರ ವಿಭಾಗದಲ್ಲಿ ಪ್ರತ್ಯೇಕ ತರಬೇತಿ ನೀಡಿದಂತೆ ಸೆನ್ ಠಾಣೆ ಸಿಬ್ಬಂದಿಗಳಿಗೆ ಪ್ರತ್ಯೇಕ ತರಬೇತಿ.

ರಾಜ್ಯ ಕಾಂಗ್ರೆಸ್‌ನಲ್ಲಿ ಆರಂಭವಾಗಿರುವ ಗೊಂದಲ : ಮುಡಾ ಇ.ಡಿ. ತನಿಖೆ ಎಫೆಕ್ಟ್: ರಾಜ್ಯಕ್ಕೆ ಬರಲಿದ್ದಾರೆ ವೇಣುಗೋಪಾಲ್

Oct 04 2024, 07:05 AM IST

 ರಾಜ್ಯ ಕಾಂಗ್ರೆಸ್‌ನಲ್ಲಿ ಆರಂಭವಾಗಿರುವ ಗೊಂದಲ ನಿವಾರಣೆ ಹಾಗೂ ಮುಂದೇನು ಮಾಡಬೇಕು ಎಂಬ ಬಗ್ಗೆ ರಾಜ್ಯ ನಾಯಕರೊಂದಿಗೆ ಚರ್ಚಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅ.15 ಅಥವಾ 16ರಂದು ಬೆಂಗಳೂರಿಗೆ ಆಗಮಿಸುವ ಸಾಧ್ಯತೆಯಿದೆ.

  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 36
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved