• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸಿದ್ದರಾಮಯ್ಯ ತನಿಖೆ ಎದುರಿಸಿ ಶುದ್ಧರಾಮಯ್ಯ ಆಗಲಿ : ಮಾಜಿ ಸಂಸದ ಮುನಿಸ್ವಾಮಿ

Oct 03 2024, 01:23 AM IST
ಮುಡಾದಲ್ಲಿ ಕೇವಲ 14 ಸೈಟ್ ಗಳು ಮಾತ್ರವಲ್ಲ; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸುಮಾರು ₹5000 ಕೋಟಿ ಹಗರಣವಾಗಿದೆ.

ಸಿಎಂ ವಿರುದ್ಧದ ಮುಡಾ ಪ್ರಕರಣದ ತನಿಖೆ ಸಿಬಿಐಗೆ ವಹಿಸಲು ಎಚ್. ವಿಶ್ವನಾಥ್ ಆಗ್ರಹ

Oct 01 2024, 01:15 AM IST
ಜಿಲ್ಲಾ ಮಂತ್ರಿ, ಸಿದ್ದರಾಮಯ್ಯನವರ ಜೊತೆ ಚಮಚ ತರ ಮಾತನಾಡುತ್ತೀರಾ? ಮಹದೇವಪ್ಪ ನೀವು ಏನಾದ್ರೂ ಜಡ್ಜಾ?

ಲೋಕಾಯುಕ್ತ ತನಿಖೆ ಎದುರಿಸುವ ನಿರ್ಧಾರಕ್ಕೆ ಸಿಎಂ ಬಂದರೆ ಅದಕ್ಕಿರುವ ಅಡ್ಡಿ ಆತಂಕಗಳು ಏನು?

Sep 29 2024, 11:37 AM IST

ರಾಜ್ಯದ ರಾಜಕೀಯ ಇತಿಹಾಸದಲ್ಲಿ ದೇವರಾಜ್ ಅರಸು, ರಾಮಕೃಷ್ಣ ಹೆಗಡೆ, ಬಂಗಾರಪ್ಪ, ವೀರಪ್ಪ ಮೊಯ್ಲಿ ಇವರೆಲ್ಲರೂ ಅಧಿಕಾರದಲ್ಲಿದ್ದಾಗ ತನಿಖೆಯನ್ನು ಎದುರಿಸಿದವರೇ. ಆದರೆ ಅಧಿಕಾರದಲ್ಲಿದ್ದಾಗ ಮುಖ್ಯಮಂತ್ರಿಯಾಗಿ ಎಫ್‌ಐಆರ್‌ ಹಾಕಿಸಿಕೊಂಡವರು ಇಬ್ಬರು. ಯಡಿಯೂರಪ್ಪ ಮೊದಲನೆಯವರು, ಸಿದ್ದರಾಮಯ್ಯ ನಂತರದವರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಲಿ : ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್

Sep 29 2024, 01:33 AM IST
ಕೋರ್ಟ್ ತೀರ್ಪಿಗಿಂತ ಯಾರೂ ದೊಡ್ಡವರಲ್ಲ. ಮುಡಾ ಹಗರಣದಲ್ಲಿ ತನಿಖೆ ಮಾಡುವಂತೆ ನ್ಯಾಯಾಲಯ ಹೇಳಿದೆ. ಹೀಗಿರುವಾಗ ತಮ್ಮ ಮೇಲಿನ ಆರೋಪ ನಿರಾಧಾರ ಎಂದರೆ ಸಿಎಂ ಸಿದ್ದರಾಮಯ್ಯ ತನಿಖೆಯ ಮೂಲಕ ಆರೋಪದಿಂದ ಹೊರ ಬರಲಿ ಎಂದು ಈಶ್ವರಪ್ಪ ಸವಾಲೆಸೆದರು.

ಸಿದ್ದರಾಮಯ್ಯ ಮೊದಲು ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ: ಬೆಲ್ಲದ

Sep 29 2024, 01:32 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ಆದರೆ, ನಾವು ಸಮಾಜವಾದವನ್ನು ಕಂಡಿದ್ದು ಜಾರ್ಜ್ ಫರ್ನಾಂಡಿಸ್ ಅವರಲ್ಲಿ. ಈ ಹಿಂದೆ ಜಾರ್ಜ್‌ ಅವರ ಮೇಲೆ ಶವಪೆಟ್ಟಿಗೆ ಹಗರಣದ ಆರೋಪ ಬಂದಾಗ ರಾಜೀನಾಮೆ ನೀಡಿದ್ದರು.

ಮುಡಾ ಪ್ರಕರಣ - ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಲಿ : ಶ್ರೀರಾಮುಲು

Sep 28 2024, 01:31 AM IST

ಮುಡಾ ಪ್ರಕರಣದಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತಿರುವ ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಆಗ್ರಹಿಸಿದ್ದಾರೆ.

ಸಿದ್ದು ವಿರುದ್ಧ ಸಿಬಿಐ ತನಿಖೆ ನಡೆಸಲು ಹೈಕೋರ್ಟಿಗೆ ಅರ್ಜಿ

Sep 28 2024, 01:22 AM IST
ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್‌ ದಾಖಲಿಸಿದ ಬೆನ್ನಲ್ಲೇ ಇಡೀ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆಗೆ (ಸಿಬಿಐ) ವಹಿಸುವಂತೆ ಕೋರಿ ಪ್ರಕರಣದ ಖಾಸಗಿ ದೂರುದಾರನಾಗಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಸಿಬಿಐನ ಸ್ವಯಂಪ್ರೇರಿತವಾಗಿ ತನಿಖೆ ಅಧಿಕಾರಕ್ಕೇ ರಾಜ್ಯದ ಕತ್ತರಿ: ಸಿಬಿಐ ಮೇಲೇ ಸಿದ್ದು ‘ದಾಳಿ’!

Sep 27 2024, 01:16 AM IST
ಕರ್ನಾಟಕ ರಾಜ್ಯದಲ್ಲಿ ಸಿಬಿಐ ಸ್ವಯಂ ಪ್ರೇರಿತ ತನಿಖೆಗೆ ಕಡಿವಾಣ ಹಾಕಲಾಗಿದೆ. ಈ ಮೂಲಕ ನ್ಯಾಯಾಲಯ ಅಥವಾ ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ಸಿಬಿಐ ತನಿಖೆ ನಡೆಸುವಂತಿಲ್ಲ. ಈ ಕ್ರಮವು ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆ ಎಂದು ಸರ್ಕಾರ ತಿಳಿಸಿದೆ.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿ, ತನಿಖೆ ಎದುರಿಸಲು ಮುಂದಾಗಲಿ: ಮಾಜಿ ಸಚಿವ ಎಚ್.ಹಾಲಪ್ಪ

Sep 26 2024, 11:40 AM IST
ಸಾಗರದ ಎಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸಿಎಂ ಪದವಿಗೆ ರಾಜಿನಾಮೆ ನೀಡಿ, ತನಿಖೆ ಎದುರಿಸಿ: ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್

Sep 26 2024, 10:36 AM IST
ಸಾರ್ವಜನಿಕ ಬದುಕಿನಲ್ಲಿ ಆರೋಪಗಳು ಬಂದಾಗ ನಿರಾಕರಿಸುವುದು, ಸ್ವಪ್ರತಿಷ್ಠೆ ಮಾಡಿಕೊಳ್ಳುವದಕ್ಕಿಂತ ಕೋರ್ಟ್‌ ತೀರ್ಪನ್ನು ಜನಪ್ರತಿನಿಧಿಗಳಾದವರು ಗೌರವಿಸಿ ಪಾಲಿಸಬೇಕು
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 36
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved