• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಾಂಜಾ ಕೇಸ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಸುಳ್ಳು ಕೇಸ್‌ ದಾಖಲಿಸಿದ ಪೊಲೀಸ್ : ತನಿಖೆ ನಡೆಸುವಂತೆ ಹೈಕೋರ್ಟ್‌ ಆದೇಶ

Sep 16 2024, 01:54 AM IST
ಗಾಂಜಾ ಕೇಸ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಸುಳ್ಳು ಕೇಸ್‌ ದಾಖಲಿಸಿದ ಪೊಲೀಸರ ವಿರುದ್ಧ ತನಿಖೆ ನಡೆಸುವಂತೆ ಹೈಕೋರ್ಟ್‌ ಆದೇಶ ಹೊರಡಿಸಿದೆ.

ಕೇರಳ ರೀತಿ ಲೈಂಗಿಕ ದೌರ್ಜನ್ಯದ ಕುರಿತು ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ

Sep 06 2024, 01:06 AM IST
ಮಲಯಾಳ ಚಿತ್ರರಂಗದಲ್ಲಿ ನಟಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದ ಬೆನ್ನಲ್ಲೇ, ಸ್ಯಾಂಡಲ್‌ವುಡ್‌ನಲ್ಲೂ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಸಮಿತಿ ರಚಿಸಬೇಕು ಎಂಬ ಹಕ್ಕೊತ್ತಾಯ ತೀವ್ರವಾಗಿದೆ.

ಡಿ ಗ್ಯಾಂಗ್‌ ವಿರುದ್ಧ ಈ ವಾರ ಚಾರ್ಜ್‌ಶೀಟ್‌? - ರೇಣುಕಾಸ್ವಾಮಿ ಕೊಲೆ ಕೇಸ್‌ ತನಿಖೆ ಬಹುತೇಕ ಪೂರ್ಣ

Sep 03 2024, 09:13 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ತನಿಖೆ ಬಹುತೇಕ ಪೂರ್ಣಗೊಂಡಿದ್ದು, ಈ ವಾರದೊಳಗೆ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗುವ ಸಾಧ್ಯತೆಯಿದೆ.

ಮಲಯಾಳಂ ಚಿತ್ರರಂಗದ ಲೈಂಗಿಕ ಹಗರಣ : ‘ಪೊಲೀಸರು ಆರೋಪಗಳನ್ನು ಪ್ರಾಮಾಣಿಕವಾಗಿ ತನಿಖೆ ಮಾಡಬೇಕು - ಮಮ್ಮುಟ್ಟಿ

Sep 02 2024, 02:10 AM IST

ಮಲಯಾಳಂ ಚಿತ್ರರಂಗದಲ್ಲಿ ನಡೆದ ಲೈಂಗಿಕ ಹಗರಣದ ಬಗ್ಗೆ ನಟ ಮಮ್ಮುಟ್ಟಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ, ಪೊಲೀಸರು ಪ್ರಾಮಾಣಿಕವಾಗಿ ತನಿಖೆ ನಡೆಸಬೇಕು ಮತ್ತು ನ್ಯಾಯಾಲಯವು ಶಿಕ್ಷೆ ವಿಧಿಸಬೇಕು ಎಂದು ಅವರು ಹೇಳಿದ್ದಾರೆ.  

ಸಿದ್ದರಾಮಯ್ಯ ಈಗ ಕೋವಿಡ್ ಹಗರಣ, ತನಿಖೆ ಮಾಡ್ತೀವಂದ್ರೆ ಏನರ್ಥ?: ಬಿ.ಸಿ.ಪಾಟೀಲ್‌ ಕಿಡಿ

Sep 02 2024, 02:09 AM IST
ಸರ್ಕಾರ ಬದಲಾವಣೆಯಾಗಿ 14 ತಿಂಗಳಾಗುತ್ತಾ ಬಂದಿದೆ. ಈವರೆಗೂ ಸುಮ್ಮನಿದ್ದವರು ಈಗ ಕೋವಿಡ್ ಹಗರಣದ ತನಿಖೆ ಮಾಡುತ್ತೇವೆಂದರೆ ಏನರ್ಥ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಗೆ ದಾವಣಗೆರೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆ ಅನುಮತಿ ಹಿಂಪಡೆದ ತೀರ್ಪು ಇಂದು

Aug 29 2024, 12:57 AM IST

 ಡಿ.ಕೆ.ಶಿ ವಿರುದ್ಧದ ಪ್ರಕರಣದ ತನಿಖೆ ನಡೆಸಲು ಕೇಂದ್ರ ತನಿಖಾ ಸಂಸ್ಥೆಗೆ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದ ಕಾಂಗ್ರೆಸ್ ಸರ್ಕಾರದ ಆದೇಶ ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸಲ್ಲಿಸಿರುವ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್‌  ಪ್ರಕಟಿಸಲಿದೆ.

ಅಕ್ರಮ ಹಣ ವರ್ಗಾವಣೆ: ತನಿಖೆ ಆರಂಭಿಸಿದ ಸಿಐಡಿ ತಂಡ

Aug 28 2024, 12:53 AM IST
ಬಾಗಲಕೋಟೆ ಐಡಿಬಿಐ ಬ್ಯಾಂಕ್ನಲ್ಲಿ ನಡೆದಿರುವ ವಿವಿಧ ಸರ್ಕಾರಿ ಇಲಾಖೆಗಳಲ್ಲಿನ ಹಣ ವರ್ಗಾವಣೆ ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಿದ್ದ ಸರ್ಕಾರ ಇದೀಗ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಿದ ಬೆನ್ನಲ್ಲೆ ಸಿಇಎನ್ ಪೊಲೀಸ್ ಠಾಣೆಗೆ ಸಿಐಡಿ ತಂಡ ಭೇಟಿ ನೀಡಿ ತನಿಖೆ ಆರಂಭಿಸಿದೆ.

ಆರೋಪ ಹೊತ್ತವರು ತನಿಖೆ ಎದುರಿಸಬೇಕೇ ಹೊರತು ರಾಜ್ಯಪಾಲರಿಗೆ ಅಗೌರವ ತೋರಿಸಬಾರದು: ಎಸ್‌.ಎಲ್‌. ಭೈರಪ್ಪ

Aug 25 2024, 01:51 AM IST
ಆರೋಪ ಹೊತ್ತವರು ಪ್ರಾಮಾಣಿಕರಾಗಿದ್ದರೆ ತನಿಖೆ ಎದುರಿಸಬೇಕೇ ಹೊರತು ಅದನ್ನು ಬಿಟ್ಟು ರಾಜ್ಯಪಾಲರ ಹುದ್ದೆಗೆ ಅಗೌರವ ತೋರಿಸಬಾರದು ಎಂದು ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ ಅಭಿಪ್ರಾಯಪಟ್ಟರು.

ಆತ್ಯಾಚಾರ, ಕೊಲೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಕಠಿಣ ಶಿಕ್ಷೆಗಾಗಿ ಆಗ್ರಹಿಸಿ ಎಸ್ಎಫ್ಐ ಪ್ರತಿಭಟನೆ

Aug 22 2024, 01:07 AM IST
ಆತ್ಯಾಚಾರ, ಕೊಲೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ತಪ್ಪಿತಸ್ಥರನ್ನು ಕೂಡಲೇ ಬಂಧಸಿ ಗಲ್ಲು ಶಿಕ್ಷೆ ವಿಧಿಸಬೇಕು

ಮುಡಾ ಹಗರಣ ಆರೋಪ : ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಲಿ: ಬಿಎಸ್ಪಿ

Aug 22 2024, 01:03 AM IST

 ಮುಡಾ ಹಗರಣ ಆರೋಪ ಮುಕ್ತರಾಗುವವರಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಸಂಯೋಜಕ ಎಂ.ಕೃಷ್ಣಮೂರ್ತಿ ಆಗ್ರಹಿಸಿದರು.

  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 36
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved