ತಲೆಬುರುಡೆ ತನಿಖೆ ವಿಚಾರ ಇಂದು ಸದನದಲ್ಲಿ ಗೃಹ ಸಚಿವರ ಉತ್ತರ: ದಿನೇಶ್ ಗುಂಡೂರಾವ್
Aug 16 2025, 12:00 AM ISTಈ ವಿಚಾರದಲ್ಲಿ ಗೃಹ ಸಚಿವರು ಮಾತ್ರವಲ್ಲ ಮುಖ್ಯಮಂತ್ರಿಗಳೂ ಉತ್ತರ ನೀಡಬಹುದು. ಇದರಲ್ಲಿ ಮುಚ್ಚಿ ಹಾಕುವಂತದ್ದು ಏನೂ ಇಲ್ಲ. ದರ್ಶನ್, ಪ್ರಜ್ವಲ್ ರೇವಣ್ಣ ಪ್ರಕರಣಗಳೇ ಇರಲಿ, ನಿಜಾಂಶ ಹೊರಬೇಕು. ತಪ್ಪಾಗಿದ್ದರೆ ಶಿಕ್ಷೆಯಾಗಬೇಕು. ಅಮಾಯಕರಿಗೆ ತೊಂದರೆ ಆಗಬಾರದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.