• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಡಗಿನ ವಿನಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಚುರುಕು ಬಿಜೆಪಿಗನ ಮೊಬೈಲ್‌, ಡೆತ್‌ನೋಟ್‌ ಲ್ಯಾಬ್‌ಗೆ

Apr 06 2025, 01:50 AM IST
ಕೊಡುಗು ಜಿಲ್ಲೆ ಮೂಲದ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಅತ್ಮಹತ್ಯೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಹೆಣ್ಣೂರು ಠಾಣೆ ಪೊಲೀಸರು, ಮೃತನ ಮೊಬೈಲ್‌ ಹಾಗೂ ಡೆತ್‌ನೋಟ್‌ಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ.

ಕಸಬಾ ವ್ಯಾಪ್ತಿಯ ಗ್ರಾಪಂಯಲ್ಲಿ ಭ್ರಷ್ಟಾಚಾರ ತನಿಖೆ ಮಾಡಿ

Apr 03 2025, 12:34 AM IST
ತಾಲೂಕಿನ ವಿರಪಸಮುದ್ರ, ದೊಮ್ಮತಮರಿ, ಕೊಡಮಡಗು, ವೆಂಕಟಾಪುರ, ಕನ್ನಮೇಡಿ, ಬ್ಯಾಡನೂರು ಸಿ.ಕೆ.ಪುರ ಗುಜ್ಜನಡು ಪಂಚಾಯಿತಿಗೆ ಸಂಬಂಧಿಸಿದ ಪಿಡಿಒ ನರೇಗಾ ಹಾಗೂ ಇತರೆ ಗ್ರಾಪಂ ಪ್ರಗತಿಯ ಅನುಷ್ಟಾನದಲ್ಲಿ ಏಕ ಪಕ್ಷ ಧೋರಣೆಯಿಂದಾಗಿ ಗ್ರಾಮೀಣಾಭಿವೃದ್ಧಿ ಸಾಧ್ಯವಾಗುತ್ತಿಲ್ಲ. ನರೇಗಾದಲ್ಲಿ ಭ್ರಷ್ಟಚಾರ ನಡೆಯುತ್ತಿದ್ದು ತನಿಖೆ ನಡೆಸಿ ಸೂಕ್ತ ಕ್ರಮವಹಿಸುವಲ್ಲಿ ಮೇಲಧಿಕಾರಿಗಳು ಅಸಕ್ತಿ ವಹಿಸುತ್ತಿಲ್ಲ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ದೊಡ್ಡಹಳ್ಳಿ ಆಶೋಕ್ ಆರೋಪಿಸಿದ್ದಾರೆ.

ಯುವತಿ ಅಪಹರಣ ಆರೋಪಿಗೆ ಪಿಎಫ್‌ಐ ನಂಟು: ಎಎನ್‌ಐ ತನಿಖೆ ಆಗ್ರಹ

Apr 03 2025, 12:30 AM IST
ಮಣಿಪಾಲದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಅಪಹರಿಸಿದ ಆರೋಪಿ, ಇಲ್ಲಿನ ಕರಂಬಳ್ಳಿಯ ನಿವಾಸಿ ಮೊಹಮ್ಮದ್ ಅಕ್ರಮ್ ಗೆ ನಿಷೇಧಿತ ಪಿಎಫ್ಐ ನಂಟಿದ್ದು, ಇದೊಂದು ವ್ಯವಸ್ಥಿತ ಲವ್‌ಜಿಹಾದ್ ಪ್ರಕರಣವಾಗಿದೆ. ಇದನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮೂಲಕ ತನಿಖೆ ನಡೆಸಬೇಕು ಎಂದು ವಿಶ್ವ ಹಿಂದೂ ಪರಿಷತ್‌ ಪ್ರಾಂತ ಗೋರಕ್ಷ ಪ್ರಮುಖ್ ಸುನೀಲ್ ಕೆ.ಆರ್ ಆಗ್ರಹಿಸಿದ್ದಾರೆ.

ಸಹಕಾರ ಕ್ಷೇತ್ರದಲ್ಲಿ ಭ್ರಷ್ಟಾಚಾರ ಮಾಡಿದ್ದರೆ ತನಿಖೆ ಎದುರಿಸಲು ಸಿದ್ಧ

Mar 29 2025, 12:34 AM IST
ಪತ್ರಿಕೆಗಳಲ್ಲಿ ತಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿರುವ ಸುದ್ದಿಯನ್ನು ಪ್ರಸ್ತಾಪಿಸಿ ಸಹಕಾರಿಯಾಗಿ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯನಾಗಿ 12 ವರ್ಷಗಳೇ ಸಂದವು.

ಹನಿಟ್ರ್ಯಾಪ್ ಬಗ್ಗೆ ತನಿಖೆ ನಡೆಸುವುದರಲ್ಲಿ ಯಾವ ತಪ್ಪೂ ಇಲ್ಲ : ಕೃಷಿ ಸಚಿವ ಚಲುವರಾಯಸ್ವಾಮಿ

Mar 27 2025, 01:07 AM IST

ಹನಿಟ್ರ್ಯಾಪ್‌ನಲ್ಲಿ ಕೇಂದ್ರ ಮಟ್ಟದ ನಾಯಕರೂ ಇದ್ದಾರೆಂದು ಹೇಳಲಾಗುತ್ತಿದೆ. ಕಳೆದ ಆರು ತಿಂಗಳಲ್ಲಿ ಹಲವರು ನ್ಯಾಯಾಲಯದಿಂದ ತಡೆಯಾಜ್ಞೆಯನ್ನೂ ತಂದಿದ್ದಾರೆ. ಅಸೆಂಬ್ಲಿಯಲ್ಲಿ ವಿರೋಧ ಪಕ್ಷದವರೂ ಚರ್ಚೆ ಮಾಡಿದ್ದಾರೆ.  

ಲೋಪ ತೋರಿಸಿದರೆ ಸ್ಮಾರ್ಟ್‌ ಮೀಟರ್‌ ಟೆಂಡರ್‌ಗೆ ತಡೆ- ತನಿಖೆ ಆದೇಶ ಆಯ್ಕೆ ಮುಕ್ತ : ಜಾರ್ಜ್‌

Mar 27 2025, 01:04 AM IST
ಕೇಂದ್ರದ ಆರ್‌ಡಿಎಸ್‌ಎಸ್ ಯೋಜನೆ ರಾಜ್ಯದಲ್ಲಿ ಅಳವಡಿಸಿಕೊಳ್ಳದ ಕಾರಣ ಬೇರೆ ರಾಜ್ಯಗಳಿಗಿಂತ ಸ್ಮಾರ್ಟ್‌ ಮೀಟರ್‌ ದರ ರಾಜ್ಯದಲ್ಲಿ ಹೆಚ್ಚಿದೆ. ವಿದ್ಯುತ್ ಸ್ಮಾರ್ಟ್‌ ಮೀಟರ್ ಟೆಂಡರ್‌ನಲ್ಲಿ ಅಕ್ರಮವಾಗಿಲ್ಲ.

ದೂರು ಬಂದ್ರೆ ಹನಿಟ್ರ್ಯಾಪ್‌ ತನಿಖೆ ನಡೆಸಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

Mar 24 2025, 09:06 AM IST

ರಾಜ್ಯದಲ್ಲಿ ಹನಿಟ್ರ್ಯಾಪ್ ವಿವಾದ ಜೋರಾದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಚರ್ಚಿಸಿದ್ದು, ಹನಿಟ್ರ್ಯಾಪ್‌ ದೂರು ಬಂದರೆ ತನಿಖೆ ನಡೆಸಿ ಎಂದು ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಹನಿಟ್ರ್ಯಾಪ್ ಪ್ರಕರಣ: ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ: ರೆಡ್ಡಿ

Mar 24 2025, 12:32 AM IST
ಹನಿಟ್ರ್ಯಾಪ್ ಪ್ರಕರಣದಲ್ಲಿ ರಾಜ್ಯದ ಸಚಿವರ ಮೇಲೆ ಆರೋಪ ಇರುವ ಬಗ್ಗೆ ಈಗಾಗಲೇ ಮಾಹಿತಿ ಹೊರ ಬಿದ್ದಿದೆ.

ಹಾಲಿ ನ್ಯಾಯಧೀಶರು/ಸಿಬಿಐ ತನಿಖೆ ಆಗಲಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ

Mar 22 2025, 11:06 AM IST

ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಿಸಿ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳಿಂದ ಅಥವಾ ಸಿಬಿಐ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

ಹನಿಟ್ರ್ಯಾಪ್‌ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಉನ್ನತ ತನಿಖೆ : ಸಿಎಂ ಖಡಕ್‌ ನುಡಿ

Mar 22 2025, 02:03 AM IST

‘ತಮ್ಮ ವಿರುದ್ಧ ಹನಿಟ್ರ್ಯಾಪ್‌ ನಡೆದಿದೆ ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಅವರು ಸದನದಲ್ಲಿಯೇ ಹೇಳಿದ್ದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು. ಯಾವ ಪಕ್ಷದವರೇ ಆದರೂ ಅವರನ್ನು ಸುಮ್ಮನೇ ಬಿಡಲ್ಲ’ ಎಂದು ಮುಖ್ಯಮಂತ್ರಿ   ತಿಳಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 31
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved