• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಸ್ತಿ ತೆರಿಗೆ ಸಂಗ್ರಹ ಲೋಪ:ಅಧಿಕಾರಿಗಳ ವಿರುದ್ಧ ತನಿಖೆ

Feb 03 2024, 01:47 AM IST
ಆಸ್ತಿ ತೆರಿಗೆ ಸಂಗ್ರಹಕ್ಕೆ ನಿರ್ಲಕ್ಷ್ಯ ತೋರಿದ ಬಿಬಿಎಂಪಿ ಅಧಿಕಾರಿಗಳಿಗೆ ಶೋಕಾಸ್‌ ನೋಟಿಸ್‌ ನೀಡಿದ್ದು, 6 ಅಧಿಕಾರಿಗಳ ಅಮಾನತಿಗೆ ಶಿಫಾರಸು ಮಾಡಲಾಗಿದೆ.

ಔಷಧಿ ಅಕ್ರಮ ಮಾರಾಟ: ಕೃಷಿ ಇಲಾಖೆಯಿಂದ ತನಿಖೆ

Jan 31 2024, 02:20 AM IST
ಕೊಳ್ಳೇಗಾಲ ಕೃಷಿ ಇಲಾಖೆಯ ಕಸಬಾ ಗೋದಾಮಿನಲ್ಲಿ ಸರ್ಕಾರ, ಕೃಷಿ ಇಲಾಖೆ ವಿತರಿಸದ ಎಂ ಪವರ್ ಔಷಧಿ ಅಕ್ರಮ ದಾಸ್ತಾನು ಪ್ರಕರಣ, ರೈತರಿಗೆ ನೀಡಬೇಕಾದ ಉಚಿತ ಔಷಧಿಯನ್ನು ನಿಯಮ ಉಲ್ಲಂಘಿಸಿ ಮಾರಾಟ ಮಾಡಿಕೊಂಡ ಹಾಗೂ ಪವರ್ ಟಿಲ್ಲರ್ ಇನ್ನಿತರೆ ಯಂತ್ರೋಪಕರಣ ವಿತರಣೆಯಲ್ಲಿ ಅವ್ಯವಹಾರ ಪ್ರಕರಣವನ್ನು ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಕಳೆದ ಒಂದು ವಾರದಿಂದ ಬಿರುಸಿನ ತನಿಖೆಯನ್ನು ರಮೇಶ್ ನೇತೃತ್ವದಲ್ಲಿ ನಡೆಸಿದ್ದಾರೆ.

ವೇಣೂರು ಸ್ಫೋಟ ಪ್ರಕರಣ: ಮಾಹಿತಿ ಸಂಗ್ರಹ, ತನಿಖೆ ಕಾರ್ಯ ಚುರುಕು

Jan 31 2024, 02:16 AM IST
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಈ ಪ್ರಕರಣದ ತನಿಖೆಗೆ ಆಂತರಿಕ ಭದ್ರತಾ ವಿಭಾಗದ ಡಿಐಜಿ ರವಿ ಚೆನ್ನಣ್ಣನವರ್, ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸೇರಿದಂತೆ ರಾಜ್ಯ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಉಪನಿರ್ದೇಶಕ (ಆಡಳಿತ) ತಿಪ್ಪೇಸ್ವಾಮಿ ಮುಖ್ಯ ಅಗ್ನಿಶಾಮಕ ಅಧಿಕಾರಿ ತಿರುಮಲೇಶ್, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ರಂಗನಾಥ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಭರತ್ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿ ವರ್ಗ ಆಗಮಿಸಿತ್ತು.

ವೇಣೂರು ಸ್ಫೋಟದ ಬಗ್ಗೆ ವಿವಿಧ ಆಯಾಮಗಳ ತನಿಖೆ: ಎಸ್‌ಪಿ

Jan 30 2024, 02:04 AM IST
ಕುಕ್ಕೆಡಿ ಗ್ರಾಮ ಪಂಚಾಯಿತಿ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಎಂಬಲ್ಲಿ ಸುಡುಮದ್ದು ತಯಾರಿಕೆ ಘಟಕದಲ್ಲಿ ಭಾರಿ ಸ್ಫೋಟ ಉಂಟಾಗಿ ಮೂವರು ಕಾರ್ಮಿಕರು ಮೃತಪಟ್ಟಿದ್ದರು. ಈ ಬಗ್ಗೆ ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳಿಂದ ಸ್ಥಳದಲ್ಲಿ ತೀವ್ರ ರೀತಿಯಲ್ಲಿ ತನಿಖೆ ನಡೆಯುತ್ತಿದೆ. ಸುಡುಮದ್ದು ತಯಾರಿಕಾ ಘಟಕದ ಮಾಲಕ ಸೈಯ್ಯದ್ ಬಶೀರ್ (45) ಎಂಬಾತನನ್ನು ಸುಳ್ಯದಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದು, ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

ಅಕ್ರಮ ಭೂ ಕಬಳಿಕೆ ಬಗ್ಗೆ ಸಮಗ್ರ ತನಿಖೆ ನಡೆಸಿ: ಡಿ.ಕೆ. ಲತಾ

Jan 24 2024, 02:03 AM IST
ಅಕ್ರಮ ಭೂ ಕಬಳಿಕೆ ಬಗ್ಗೆ ಸಮಗ್ರ ತನಿಖೆ ನಡೆಸಿ, ಅಕ್ರಮ ಭೂಮಿ ವಶಪಡಿಸಿಕೊಂಡು ರೈತರಿಗೆ ಹಂಚಬೇಕು. ಹಾಗೇ ವಿವಿಧ ಬೇಡಿಕೆಗಳ ಈಡೇರಿಕೆಗೆ ಕೂಡಲೇ ಕ್ರಮಕೈಗೊಳ್ಳಬೇಕು. ಹೋರಾಟಗಾರರು ನಿರಂತರವಾಗಿ ಸಮಸ್ಯೆಗಳ ಬಗ್ಗೆ ನಿಲುವು ತೆಗೆದುಕೊಳ್ಳುತ್ತಾರೆ. ಆದರೆ, ಜನಪ್ರತಿನಿಧಿಗಳು ಕೇವಲ ಚುನಾವಣೆ ವೇಳೆ ಗಿಮಿಕ್ ರಾಜಕಾರಣ ಮಾಡುತ್ತಾರೆ. ಇದನ್ನು ರೈತರು ಅರ್ಥಮಾಡಿಕೊಳ್ಳಬೇಕು.

ಪಡಿತರ ಅಕ್ಕಿ ಅಕ್ರಮ: ಜಿಲ್ಲೆಯಲ್ಲಿ ಇನ್ನೂ ಬೆಳಕಿಗೆ ಬಾರದ ತನಿಖೆ

Jan 24 2024, 02:00 AM IST
ಶಹಾಪುರದ ಸರ್ಕಾರಿ ಗೋದಾಮಿನಿಂದ ಸುಮಾರು ₹2 ಕೋಟಿ ಮೌಲ್ಯದ ಪಡಿತರ ಅಕ್ಕಿ ನಾಪತ್ತೆ ಪ್ರಕರಣದಲ್ಲಿ ತನಿಖೆಗಿಳಿದ ಅಧಿಕಾರಿಗಳ ಅನುಮಾನಾಸ್ಪದ ನಡೆಗಳು ಹಾಗೂ ಅವರ ವಿರುದ್ಧದ ಆರೋಪಗಳಿಂದಾಗಿ ನೈಜತನಿಖೆ ಸಾಧ್ಯವೇ ಎಂಬ ಅನುಮಾನದ ಪ್ರಶ್ನೆಗಳು ಎದ್ದಿದ್ದವು. ಇದರ ಬೆನ್ನಲ್ಲೇ, ಸುರಪುರದಲ್ಲೂ 20234 ಫೆಬ್ರವರಿಯಲ್ಲಿ ಸುಮಾರು 2300 ಕ್ವಿಂಟಲ್‌ ಪಡಿತರ ಅಕ್ಕಿ ನಾಪತ್ತೆ ಪ್ರಕರಣದ ತನಿಖೆ ಹಳ್ಳಹಿಡಿಯಿತೇ?

ಪೊಲೀಸರು ಪೂರ್ವಗ್ರಹ, ಒತ್ತಡಗಳಿಗೆ ಒಳಗಾಗದೆ ತನಿಖೆ ನಡೆಸಿ: ನ್ಯಾ.ಯೆರೂರ್

Jan 14 2024, 01:30 AM IST
ದೇಶದ ನ್ಯಾಯಾಂಗ ವ್ಯವಸ್ಥೆ ಯಾವುದೇ ಒತ್ತಡಗಳಿಗೆ ಒಳಗಾಗದೆ ಕಾರ್ಯನಿರ್ವಹಿಸುವುದಕ್ಕೆ ಹೆಸರುವಾಸಿಯಾಗಿದೆ. ಈ ಪರಂಪರೆಯನ್ನು ಮುಂದು ವರೆಸುವುದರ ಜೊತೆಗೆ ಇನ್ನಷ್ಟು ಬಲಪಡಿಸಬೇಕಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅಭಿಪ್ರಾಯಪಟ್ಟರು.

ಪ್ರಜ್ವಲ್‌ ರೇವಣ್ಣ ಚಾಲಕನ ಬಗ್ಗೆ ಸಮಗ್ರ ತನಿಖೆ: ಕಾಂಗ್ರೆಸ್ ಮುಖಂಡ ಶ್ರೇಯಸ್ ಪಟೇಲ್‌ ಆಗ್ರಹ

Jan 13 2024, 01:36 AM IST
ಸಂಸದ ಪ್ರಜ್ವಲ್‌ ರೇವಣ್ಣ ಅವರ ಕಾರು ಚಾಲಕ ಕಾರ್ತಿಕ್ ವಿಚಾರವಾಗಿ ಸಮಗ್ರ ತನಿಖೆ ಆಗಬೇಕು. ಹಾಗೆಯೇ ಜೆಡಿಎಸ್‌ ಮುಖಂಡರಾದ ರೇವಣ್ಣ ಅವರು ತಮ್ಮ ಪುತ್ರನ ಮೇಲಿನ ಆರೋಪವನ್ನು ಮರೆ ಮಾಚಲು ಕಾಂಗ್ರೆಸ್‌ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಶ್ರೇಯಸ್ ಪಟೇಲ್ ಹಾಸನದಲ್ಲಿ ಶುಕ್ರವಾರ ಹೇಳಿದರು

ಸಾಮೂಹಿಕ ಅತ್ಯಾಚಾರ, ತನಿಖೆ ಚುರುಕು

Jan 13 2024, 01:33 AM IST
ಹಾನಗಲ್ಲ ಪಟ್ಟಣದಲ್ಲಿ ನೈತಿಕ ಪೊಲೀಸ್‌ಗಿರಿ ಮೆರೆದು ಸಂತ್ರಸ್ತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದಾರೆ. ಆರೋಪಿಗಳನ್ನು ಐದು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಭೂ ವಿಜ್ಞಾನಿ ಪ್ರತಿಮಾ ಕೊಲೆ ಕೇಸ್‌ ತನಿಖೆ ಪೂರ್ಣ: ಶೀಘ್ರ ಚಾರ್ಜ್‌ಶೀಟ್‌

Jan 12 2024, 01:45 AM IST
ಎರಡು ತಿಂಗಳ ಹಿಂದೆ ನಡೆದಿದ್ದ ಬೆಂಗಳೂರು ನಗರ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಪ್ರತಿಮಾ ಕೊಲೆ ಪ್ರಕರಣ ಸಂಬಂಧ ಪೊಲೀಸರ ತನಿಖೆ ಅಂತಿಮ ಹಂತಕ್ಕೆ ಬಂದಿದ್ದು, ಕೆಲವೇ ದಿನಗಳಲ್ಲಿ ನ್ಯಾಯಾಲಯಕ್ಕೆ ಪೊಲೀಸರು ಆರೋಪಪಟ್ಟಿಯನ್ನು ಸಲ್ಲಿಸಲಿದ್ದಾರೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved