• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಡಿತರ ಅಕ್ಕಿ ಅಕ್ರಮ: ಜಿಲ್ಲೆಯಲ್ಲಿ ಇನ್ನೂ ಬೆಳಕಿಗೆ ಬಾರದ ತನಿಖೆ

Jan 24 2024, 02:00 AM IST
ಶಹಾಪುರದ ಸರ್ಕಾರಿ ಗೋದಾಮಿನಿಂದ ಸುಮಾರು ₹2 ಕೋಟಿ ಮೌಲ್ಯದ ಪಡಿತರ ಅಕ್ಕಿ ನಾಪತ್ತೆ ಪ್ರಕರಣದಲ್ಲಿ ತನಿಖೆಗಿಳಿದ ಅಧಿಕಾರಿಗಳ ಅನುಮಾನಾಸ್ಪದ ನಡೆಗಳು ಹಾಗೂ ಅವರ ವಿರುದ್ಧದ ಆರೋಪಗಳಿಂದಾಗಿ ನೈಜತನಿಖೆ ಸಾಧ್ಯವೇ ಎಂಬ ಅನುಮಾನದ ಪ್ರಶ್ನೆಗಳು ಎದ್ದಿದ್ದವು. ಇದರ ಬೆನ್ನಲ್ಲೇ, ಸುರಪುರದಲ್ಲೂ 20234 ಫೆಬ್ರವರಿಯಲ್ಲಿ ಸುಮಾರು 2300 ಕ್ವಿಂಟಲ್‌ ಪಡಿತರ ಅಕ್ಕಿ ನಾಪತ್ತೆ ಪ್ರಕರಣದ ತನಿಖೆ ಹಳ್ಳಹಿಡಿಯಿತೇ?

ಪೊಲೀಸರು ಪೂರ್ವಗ್ರಹ, ಒತ್ತಡಗಳಿಗೆ ಒಳಗಾಗದೆ ತನಿಖೆ ನಡೆಸಿ: ನ್ಯಾ.ಯೆರೂರ್

Jan 14 2024, 01:30 AM IST
ದೇಶದ ನ್ಯಾಯಾಂಗ ವ್ಯವಸ್ಥೆ ಯಾವುದೇ ಒತ್ತಡಗಳಿಗೆ ಒಳಗಾಗದೆ ಕಾರ್ಯನಿರ್ವಹಿಸುವುದಕ್ಕೆ ಹೆಸರುವಾಸಿಯಾಗಿದೆ. ಈ ಪರಂಪರೆಯನ್ನು ಮುಂದು ವರೆಸುವುದರ ಜೊತೆಗೆ ಇನ್ನಷ್ಟು ಬಲಪಡಿಸಬೇಕಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅಭಿಪ್ರಾಯಪಟ್ಟರು.

ಪ್ರಜ್ವಲ್‌ ರೇವಣ್ಣ ಚಾಲಕನ ಬಗ್ಗೆ ಸಮಗ್ರ ತನಿಖೆ: ಕಾಂಗ್ರೆಸ್ ಮುಖಂಡ ಶ್ರೇಯಸ್ ಪಟೇಲ್‌ ಆಗ್ರಹ

Jan 13 2024, 01:36 AM IST
ಸಂಸದ ಪ್ರಜ್ವಲ್‌ ರೇವಣ್ಣ ಅವರ ಕಾರು ಚಾಲಕ ಕಾರ್ತಿಕ್ ವಿಚಾರವಾಗಿ ಸಮಗ್ರ ತನಿಖೆ ಆಗಬೇಕು. ಹಾಗೆಯೇ ಜೆಡಿಎಸ್‌ ಮುಖಂಡರಾದ ರೇವಣ್ಣ ಅವರು ತಮ್ಮ ಪುತ್ರನ ಮೇಲಿನ ಆರೋಪವನ್ನು ಮರೆ ಮಾಚಲು ಕಾಂಗ್ರೆಸ್‌ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಶ್ರೇಯಸ್ ಪಟೇಲ್ ಹಾಸನದಲ್ಲಿ ಶುಕ್ರವಾರ ಹೇಳಿದರು

ಸಾಮೂಹಿಕ ಅತ್ಯಾಚಾರ, ತನಿಖೆ ಚುರುಕು

Jan 13 2024, 01:33 AM IST
ಹಾನಗಲ್ಲ ಪಟ್ಟಣದಲ್ಲಿ ನೈತಿಕ ಪೊಲೀಸ್‌ಗಿರಿ ಮೆರೆದು ಸಂತ್ರಸ್ತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದಾರೆ. ಆರೋಪಿಗಳನ್ನು ಐದು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಭೂ ವಿಜ್ಞಾನಿ ಪ್ರತಿಮಾ ಕೊಲೆ ಕೇಸ್‌ ತನಿಖೆ ಪೂರ್ಣ: ಶೀಘ್ರ ಚಾರ್ಜ್‌ಶೀಟ್‌

Jan 12 2024, 01:45 AM IST
ಎರಡು ತಿಂಗಳ ಹಿಂದೆ ನಡೆದಿದ್ದ ಬೆಂಗಳೂರು ನಗರ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಪ್ರತಿಮಾ ಕೊಲೆ ಪ್ರಕರಣ ಸಂಬಂಧ ಪೊಲೀಸರ ತನಿಖೆ ಅಂತಿಮ ಹಂತಕ್ಕೆ ಬಂದಿದ್ದು, ಕೆಲವೇ ದಿನಗಳಲ್ಲಿ ನ್ಯಾಯಾಲಯಕ್ಕೆ ಪೊಲೀಸರು ಆರೋಪಪಟ್ಟಿಯನ್ನು ಸಲ್ಲಿಸಲಿದ್ದಾರೆ.

ಬಸವಪುತ್ಥಳಿ ಕಾಮಗಾರಿ ತನಿಖೆ ಮರೆಯಿತೆ ಜಿಲ್ಲಾಡಳಿತ?

Jan 10 2024, 01:46 AM IST
ಬಸವ ಪ್ರತಿಮೆ ಬಗ್ಗೆ ಅವ್ಯವಹಾರ, ಅನುದಾನ ದುರ್ಬಳಕೆ ಆರೋಪ ಕೇಳಿ ಬಂದಿದ್ದು, ಬಸವ ಪುತ್ಥಳಿಗೆ ಸರ್ಕಾರಿ ಅನುದಾನ ಬಳಕೆಯಾಗಿರುವ ಪ್ರಮಾಣ ಕುರಿತಂತೆ ತನಿಖೆಗಾಗಿ ತಂಡ ರಚನೆ ಮಾಡಿದ್ದ ಜಿಲ್ಲಾಡಳಿತ ವರದಿ ಪಡೆಯುವಲ್ಲಿ ಉದಾಸೀನ ತೋರಿದೆಯೇ? ಎನ್ನುವ ಅನುಮಾನ ಹುಟ್ಟುಹಾಕಿದೆ.

ಬೆಸ್ಕಾಂ ಇಲಾಖೆ ಹಗರಣಗಳ ತನಿಖೆ ನಡೆಸಿ: ರೈತ ಸಂಘ ಆಗ್ರಹ

Jan 09 2024, 02:00 AM IST
ಅಕ್ರಮ ಸಕ್ರಮ ಯೋಜನೆಯಲ್ಲಿ ಹಣ ತುಂಬಿದರೂ ರೈತರಿಗೆ ಪರಿವರ್ತಕ ಒದಗಿಸಿಲ್ಲ ಎಂದು ರಾಜ್ಯ ರೈತ ಸಂಘದಿಂದ ಬೆಸ್ಕಾಂ ಮುಂಭಾಗ ಪ್ರತಿಭಟನೆ ನಡೆಯಿತು.

ಡಿಕೆಶಿ ವಿರುದ್ಧ ತನಿಖೆ ವಾಪಸ್‌ ಪ್ರಶ್ನಿಸಿ ಹೈಕೋರ್ಟ್‌ಗೆ ಸಿಬಿಐ

Jan 06 2024, 02:00 AM IST
ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ವಾಪಾಸ್‌ ಪಡೆದಿರುವ ಕರ್ನಾಟಕ ಸರ್ಕಾರದ ನಿರ್ಧಾರದ ವಿರುದ್ಧ ಸಿಬಿಐ ಹೈಕೋರ್ಟ್‌ ಮೊರೆ ಹೋಗಿದೆ.

ಹರಿಪ್ರಸಾದ ಬಂಧಿಸಿ ತನಿಖೆ ನಡೆಸಿ: ಸುನೀಲ ಹೆಗಡೆ

Jan 05 2024, 01:45 AM IST
ಹಿಂದೂ ಕಾರ್ಯಕರ್ತರು, ರಾಮನ ಭಕ್ತರು, ಕರಸೇವಕರು ಕಾಂಗ್ರೆಸ್ ಕಾರ್ಯಕರ್ತರ ಹಾಗೇ ಯಾರದೋ ಮುಲಾಜಿಗಾಗಿ ಕೆಲಸ ಮಾಡುವವರಲ್ಲ. ಸನಾತನ ಹಿಂದೂ ಧರ್ಮ, ಹಿಂದೂ ಸಂಸ್ಕೃತಿ ರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟು ತ್ಯಾಗ ಮಾಡುವಂತಹವರು.

ಕೆಐಎಡಿಬಿ ಬಹುಕೋಟಿ ಹಗರಣ ತನಿಖೆ ಹಾಲಿ ನ್ಯಾಯಾಧೀಶರಿಂದ ನಡೆಯಲಿ

Jan 02 2024, 02:15 AM IST
ಕೆಐಎಡಿಬಿ ಬಹುಕೋಟಿ ಹಗರಣದಲ್ಲಿ ಹಲವು ಹಿರಿಯ ಅಧಿಕಾರಿಗಳನ್ನು ಮತ್ತು ಕೆಲ‌ವು ಮಧ್ಯವರ್ತಿಗಳನ್ನು ಪ್ರಕರಣದಿಂದ ಉಳಿಸುವ ಎಲ್ಲ ಪ್ರಯತ್ನ ಇಲ್ಲಾಗಿದೆ ಕೊರವರ ಆರೋಪಿಸಿದ್ದಾರೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved