• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಕ್ಲು ಶಿವ ಹತ್ಯೆಯ ತನಿಖೆ ಚುರುಕು: ಪ್ರಮುಖ ಆರೋಪಿಗೆ ಪೊಲೀಸರ ಶೋಧ

Jul 18 2025, 01:45 AM IST
ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಸಂಬಂಧ ಕೆ.ಆರ್‌. ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜು ಅವರ ಬೆಂಬಲಿಗರು ಎನ್ನಲಾದ ಐವರನ್ನು ತೀವ್ರ ವಿಚಾರಣೆ ಬಳಿಕ ಭಾರತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದಾವಿವಿ ಹುದ್ದೆಗಳ ನೇಮಕದಲ್ಲಿ ಭ್ರಷ್ಟಾಚಾರ ತನಿಖೆ ನಡೆಸಿ

Jul 18 2025, 12:45 AM IST
ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ 2023ರ ನೇರ ನೇಮಕಾತಿಯಡಿ ಬೋಧಕರ ಹುದ್ದೆಗಳು ಹಾಗೂ 10 ಬೋಧಕೇತರ ಹುದ್ದೆಗಳ ಭರ್ತಿಯಲ್ಲಿ ಕಾನೂನು ನಿಯಮಗಳನ್ನು ಉಲ್ಲಂಘಿಸಲಾಗಿದೆ. ಈ ಹಿನ್ನೆಲೆ ಇ.ಡಿ. ಸೇರಿದಂತೆ ಸಂಬಂಧಿಸಿದ ಇಲಾಖೆಗಳು ಉನ್ನತಮಟ್ಟದ ತನಿಖೆ ನಡೆಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಮಂಜುನಾಥ ಕುಂದುವಾಡ ಒತ್ತಾಯಿಸಿದ್ದಾರೆ.

ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ: ನ್ಯಾಯಾಧೀಶರಿಂದ ತನಿಖೆ

Jul 10 2025, 01:46 AM IST
ಚಿಕ್ಕಮಗಳೂರುಒಂದೇ ವಸತಿ ಶಾಲೆ, ಒಂದೇ ಕೊಠಡಿಯಲ್ಲಿ 2 ವರ್ಷಗಳಲ್ಲಿ ಇಬ್ಬರು ವಿದ್ಯಾರ್ಥಿನಿಯರು ಒಂದೇ ರೀತಿಯಲ್ಲಿ ಆತ್ಮಹತ್ಯೆ.

ಸೊರವನಹಳ್ಳಿ ಪಿಡಿಓ ವಿರುದ್ಧ ಸೂಕ್ತ ತನಿಖೆ ನಡೆಸಲು ಆಗ್ರಹ

Jul 07 2025, 11:48 PM IST
ತಾಲೂಕಿನ ಸೊರವನಹಳ್ಳಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಎಂ.ಹನುಮಂತರಾಜು ರವರು ತಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನೇಕ ಅವ್ಯವಹಾರಗಳನ್ನು ಮಾಡಿದ್ದಾರೆ. ಈ ಸಂಬಂಧ ಸೂಕ್ತ ದಾಖಲಾತಿಗಳನ್ನು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯದರ್ಶಿಗಳಿಗೆ ಈಗಾಗಲೇ ದೂರು ಸಲ್ಲಿಸಿದ್ದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಜಿಲ್ಲಾ ದಲಿತ ಸಂಘರ್ಷ ಸಮಿತಿಯ ಸಂಘಟನಾ ಸಂಚಾಲಕ ದಂಡಿನಶಿವರ ಕುಮಾರ್ ಆಪಾದಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಡ್ರಗ್ಸ್ ಜಾಲ ಸಮಗ್ರ ತನಿಖೆ ಅಗತ್ಯ: ತಿಂಗಳೆ

Jul 06 2025, 01:48 AM IST
ದಶಕಗಳಿಂದಲೂ ಜಿಲ್ಲೆಯಲ್ಲಿ ಮಾದಕ ದ್ರವ್ಯದ ಜಾಲ ಇದೆ ಎಂದು ಆರೋಪಿಸುತ್ತಿದ್ದೆವು. ಈಗ ಅಂತರಾಷ್ಟ್ರೀಯ ಮಾದಕ ದ್ರವ್ಯ ಜಾಲಕ್ಕೂ ಉಡುಪಿಯ ನಂಟಿದೆ ಎಂಬುದು ದುರಂತ, ಬುದ್ಧಿವಂತರ ಉಡುಪಿ ಜಿಲ್ಲೆಯಲ್ಲಿ ಅನ್ಯ ರಾಜ್ಯ, ದೇಶಗಳಿಂದ ವಿದ್ಯಾಭ್ಯಾಸಕ್ಕೆಂದು ಆಗಮಿಸಿ ವಿದ್ಯಾರ್ಜನೆ ಪಡೆಯುತ್ತಿದ್ದಾರೆ. ಅಂತಹ ಜಿಲ್ಲೆಗೆ ಕಪ್ಪು ಚುಕ್ಕಿಯಂತೆ ಡ್ರಗ್ಸ್ ಜಾಲ ಹಬ್ಬಿರುವುದು ಆತಂಕಕಾರಿಯಾಗಿದೆ ಎಂದು ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ ಹೇಳಿದ್ದಾರೆ.

ಎಚ್‌ಸಿಜಿ ಆಸ್ಪತ್ರೆ ಲೋಪದಕುರಿತು ಇಂದಿನಿಂದ ತನಿಖೆ

Jul 02 2025, 11:52 PM IST

ಎಚ್‌ಸಿಜಿ ಕ್ಯಾನ್ಸರ್ ಆಸ್ಪತ್ರೆಯು ಕ್ಲಿನಿಕಲ್‌ ಟ್ರಯಲ್‌ ವೇಳೆ ನಿಯಮ ಉಲ್ಲಂಘನೆ ಮಾಡಿತ್ತು ಎಂಬ ಪ್ರಕರಣದ ಬಗ್ಗೆ ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ ತನಿಖೆ ನಡೆಸಲಿದೆ. 

ಕಸಾಪ ಅಧ್ಯಕ್ಷ ವಿರುದ್ಧ ತನಿಖೆ ಮಾಡುವಂತೆ ಸಾಹಿತಿಗಳಿಂದ ಸಚಿವ ಜಮೀರ್ ಅಹಮದ್‌ಗೆ ಮನವಿ

Jul 02 2025, 01:47 AM IST
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧದ ಆರ್ಥಿಕ ಅಶಿಸ್ತು ಹಾಗೂ ಲೆಕ್ಕಪತ್ರ ಲೋಪ, ಅಡಿಟ್ ಆಕ್ಷೇಪಣೆ ವಿಚಾರಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಅಗ್ರಹಿಸಿ ಸಾಹಿತಿಗಳ ನಿಯೋಗ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ರಾಜೀವ್ ವಸತಿ ನಿಗಮ ಸೇರಿ ಮೂರು ಕೇಂದ್ರಗಳಿಗೆ ತನಿಖೆ ಬಿಸಿ

Jun 17 2025, 12:27 AM IST
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ನಿರ್ಮಿತಿ ಕೇಂದ್ರಗಳಲ್ಲಿ ಮಂಡ್ಯ ಮಾದರಿಯಲ್ಲಿ ನಕಲಿ ಶೈಕ್ಷಣಿಕ ದಾಖಲೆಗಳನ್ನು ಸಲ್ಲಿಸಿ ನೇಮಕಾತಿಯಾಗಿ ಕಾರ್ಯನಿರ್ವಹಿಸುತ್ತಿರುವ ಯೋಜನಾ ವ್ಯವಸ್ಥಾಪಕರು ಮತ್ತು ನಿದೇಶಕರ ವಿವರಗಳನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಕಾರ್ನಿಕ್‌ ನಿರ್ದೇಶಕರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ರಾಜೀವ್‌ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ರಾಜ್ಯ ಹ್ಯಾಬಿಟೇಟ್ ಕೇಂದ್ರದ ಅಧ್ಯಕ್ಷರಿಗೆ ಪತ್ರ.

ಸುಹಾಸ್‌ ಶೆಟ್ಟಿ ಕೊಲೆ ಕೇಸ್‌ : ಎನ್‌ಐಎಯಿಂದ ತನಿಖೆ ಶುರು

Jun 15 2025, 10:59 AM IST

ಮಂಗಳೂರಿನಲ್ಲಿ ನಡೆದಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಆರಂಭ ಮಾಡಿದೆ.

ಸುಹಾಸ್‌ ಹತ್ಯೆ ಪ್ರಕರಣ ತನಿಖೆ ಎನ್‌ಐಎಗೆ: ಹಿಂದೂ ಜಾಗರಣಾ ವೇದಿಕೆ ಸ್ವಾಗತ

Jun 10 2025, 10:04 AM IST
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರಸರ್ಕಾರ ಎನ್‌ಐಎಗೆ ವಹಿಸಿದೆ. ಈ ಕ್ರಮವನ್ನು ಹಿಂದೂ ಜಾಗರಣಾ ವೇದಿಕೆ ಸ್ವಾಗತಿಸುತ್ತದೆ ಎಂದು ಹಿಂದು ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ ಸಂಚಾಲಕ ದೋ.ಕೇಶವಮೂರ್ತಿ ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 36
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved