• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಡಾ : ಸಿಎಂ ಸಿದ್ದರಾಮಯ್ಯ ಕುಟುಂಬ ವಿರುದ್ಧದ ಸಿಬಿಐ ತನಿಖೆ ತೀರ್ಪು ಕಾಯ್ದಿರಿಸಿದ ಕೋರ್ಟ್‌

Jan 28 2025, 08:06 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್‌ ತೀರ್ಪು ಕಾಯ್ದಿರಿಸಿದೆ.

ಜಾಮಿಯ ಮಸೀದಿ ಭ್ರಷ್ಟಾಚಾರ ಬಗ್ಗೆ ತನಿಖೆ ನಡೆಸಿ: ಹೊನ್ನಾಳಿ ಮುಸ್ಲಿಂ ಮುಖಂಡರು

Jan 24 2025, 12:47 AM IST
ತಾಲೂಕಿನ ಸಾಸ್ವೇಹಳ್ಳಿ ಗ್ರಾಮದ ಜಾಮಿಯ ಮಸೀದಿಯಲ್ಲಿ ಹಲವಾರು ಭ್ರಷ್ಟಾಚಾಗಳು ನಡೆದಿದೆ. ಈ ಬಗೆ ವಕ್ಫ್ ಅಧಿಕಾರಿಗಳಿಗೆ ದೂರು ನೀಡಿದ್ದರೂ ಏನು ಪ್ರಯೋಜನವಾಗಿಲ್ಲ, ಕೂಡಲೇ ಜಾಮಿಯ ಮಸೀದಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಬೇಕು

ಮುಡಾ ಹಗರಣ ಇಡಿ ತನಿಖೆಯಲ್ಲಿ ರಾಜಕಾರಣ ಇಲ್ಲ - ಸಿಬಿಐ ತನಿಖೆ ಆಗಲಿ : ಸಂಸದ ಜಗದೀಶ ಶೆಟ್ಟರ್

Jan 20 2025, 01:32 AM IST
ಇಡಿ ಪ್ರಕಟಿಸಿದ ತನಿಖೆಯಲ್ಲಿ ಸಿದ್ದರಾಮಯ್ಯ ಅಷ್ಟೆ ಅಲ್ಲದೆ ಬೇರೆ ಬೇರೆ ಸೈಟ್ ಗಳನ್ನೂ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಇದರಲ್ಲಿ ರಾಜಕಾರಣ ಇಲ್ಲ, ಕಾನೂನು ಪ್ರಕಾರ ಇಡಿ ಕೆಲಸ ಮಾಡುತ್ತಿದೆ. ಮುಡಾ ಹಗರಣದಲ್ಲಿ ಸಿಬಿಐ ತನಿಖೆ ಆಗಲಿ ಎಂದು ಸಂಸದ ಜಗದೀಶ ಶೆಟ್ಟರ್ ಆಗ್ರಹಿಸಿದರು.

ಅನುಮತಿ ನೀಡದ ಸಭಾಪತಿ : ಮಹಜರೇ ಇಲ್ಲದೆ ಸಿ.ಟಿ.ರವಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಕೇಸ್ ತನಿಖೆ!

Jan 18 2025, 07:17 AM IST

ವಿಧಾನಪರಿಷತ್‌ ಕಲಾಪ ವೇಳೆ ಶಾಸಕ ಸಿ.ಟಿ. ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ ಆರೋಪದ ಪ್ರಕರಣ ಸಂಬಂಧ ಘಟನಾ ಸ್ಥಳದ ಮಹಜರ್‌ ಪ್ರಕ್ರಿಯೆಯನ್ನೇ ನಡೆಸದೆ ತನಿಖೆ ಪೂರ್ಣಗೊಳಿಸಲು ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ) ನಿರ್ಧರಿಸಿದೆ.

ನಗರಸಭೆ ನೌಕರ ಮಂಜುನಾಥ ಆತ್ಮಹತ್ಯೆ: ಪೊಲೀಸರ ತನಿಖೆ ಚುರುಕು

Jan 14 2025, 01:00 AM IST
ನಗರಸಭೆ ಬಿಲ್‌ ಕಲೆಕ್ಟರ್‌ ಮಂಜುನಾಥ ಹಂಪಿಯ ಕಡ್ಡಿರಾಂಪುರ ಬಳಿಯ ಹೋಂ ಸ್ಟೇಯೊಂದರಲ್ಲಿ ಇತ್ತೀಚೆಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ.

ಹೆಬ್ಬಾಳ್ಕರ್‌ ಪ್ರಕರಣದಲ್ಲಿ ನನ್ನ ತೀರ್ಪೇ ಅಂತಿಮ, ಸಿಐಡಿ ತನಿಖೆ ಕೊಟ್ಟಿದ್ದೇಕೆ? ಬಸವರಾಜ ಹೊರಟ್ಟಿ

Jan 12 2025, 01:46 AM IST

ಬೆಳಗಾವಿ ಅಧಿವೇಶನ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮತ್ತು ಮೇಲ್ಮನೆ ಸದಸ್ಯ ಸಿ.ಟಿ.ರವಿ ನಡುವಿನ ಆಕ್ಷೇಪಾರ್ಹ ಹೇಳಿಕೆ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಿರುವ ಸರ್ಕಾರದ ಕ್ರಮಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ಬಗರ್‌ಹುಕುಂ ಭೂಮಿ ಅಕ್ರಮ ಮಂಜೂರು: ತನಿಖೆ

Jan 07 2025, 12:30 AM IST
ಕೆಜಿಎಫ್ ತಾಲೂಕಿನಲ್ಲಿ ಬಗರ್‌ಹುಕುಂ ಜಮೀನು ಮಂಜೂರು ಮಾಡುವಾಗ ನಿಯಮಗಳನ್ನು ಉಲ್ಲಂಘಿಸಿ ೫೨೩ ಎಕರೆ ಭೂಮಿಯನ್ನು ೨೨೯ ಅನರ್ಹ ಫಲಾನುಭವಿಗಳಿಗೆ ಮಂಜೂರು ಮಾಡುವ ಮೂಲಕ ಸರ್ಕಾರದ ಬೊಕ್ಕಸಕ್ಕೆ ೧೫.೬೯ ಕೋಟಿ ರುಪಾಯಿಗಳ ನಷ್ಟವುಂಟು ಮಾಡಿರುವುದು ಲೋಕಾಯುಕ್ತ ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿದೆ.

ವಿದ್ಯಾರ್ಥಿ ಮನ್ವಿತ್ ಸಾವಿನ ಬಗ್ಗೆ ತನಿಖೆ ಆಗಲಿ

Jan 05 2025, 01:32 AM IST
ಚಾಮರಾಜನಗರದಲ್ಲಿ ದಸಂಸ ಜಿಲ್ಲಾ ಸಂಚಾಲಕ ಸಿ.ರಾಜಣ್ಣ ಯರಿಯೂರು ಪತ್ರಕಾಗೊಷ್ಠಿಯಲ್ಲಿ ಮಾತನಾಡಿದರು. ರಂಗಸ್ವಾಮಿ, ನಂಜುಂಡಸ್ವಾಮಿ, ಶಿವಕುಮಾರ್, ಶಾಂತರಾಜು ಇದ್ದಾರೆ.

ಬೀದರ್‌ ಕಂಟ್ರಾಕ್ಟರ್‌ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆ - ಸಿಎಂ ಜತೆ ಚರ್ಚಿಸಿ ನಿರ್ಧರಿಸಿದ್ದೇವೆ: ಗೃಹ ಸಚಿವ

Dec 31 2024, 08:21 AM IST

ಆಡಳಿತಾರೂಢ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ತೀವ್ರ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿರುವ ಗುತ್ತಿಗೆದಾರ ಸಚಿನ್‌ ಪಂಚಾಳ್‌ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ.

ಸಿ.ಟಿ.ರವಿ - ಲಕ್ಷ್ಮಿ ಕೇಸ್‌ ಬಗ್ಗೆ ಸಿಐಡಿ ತನಿಖೆ ಶುರು - ಮಹಜರಿಗೆ ಸಮ್ಮತಿ, ವಿಡಿಯೋಗೆ ಕೋರಿಕೆ

Dec 31 2024, 08:12 AM IST

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ವಿರುದ್ಧ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಆರೋಪ ಮತ್ತು ಸಿ.ಟಿ.ರವಿ ಮೇಲೆ ಸಚಿವೆ ಬೆಂಬಲಿಗರ ಹಲ್ಲೆ ಪ್ರಕರಣಗಳ ತನಿಖೆಯನ್ನು ಸಿಐಡಿ ಅಧಿಕಾರಿಗಳು ಇದೀಗ ಆರಂಭಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 31
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved