• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮದ್ದೂರು ಪುರಸಭೆಯಲ್ಲಿನ ಹಗರಣ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಕೆ: ಅಮಿತ್ ತಾರದಾಳೆ

Dec 05 2024, 12:32 AM IST
ಹಗರಣಗಳ ಬಗ್ಗೆ ಒಂದೇ ದಿನದಲ್ಲಿ ತನಿಖೆ ನಡೆಸಲು ಸಾಧ್ಯವಾಗುವುದಿಲ್ಲ. ಬೆಳಗಾವಿ ಅಧಿವೇಶನದ ನಂತರ ಮತ್ತೊಮ್ಮೆ ಪುರಸಭೆಗೆ ಭೇಟಿ ನೀಡಿ ಕಡತಗಳ ಕುರಿತು ಆಳವಾಗಿ ಪರಿಶೀಲನೆ ಮಾಡಿದ ಬಳಿಕ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು.

ಬಿಮ್ಸ್‌ನಲ್ಲಿ ಬಾಣಂತಿಯರ ಸಾವು ತನಿಖೆ ಲೋಕಾಯುಕ್ತಕ್ಕೆ ವಹಿಸಿ

Dec 03 2024, 12:31 AM IST
ರಾಜ್ಯದಲ್ಲಿ ಗ್ಯಾರಂಟಿಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಹೋಗುವ ಜನರಿಗೆ ಅವರ ಪ್ರಾಣದ ಗ್ಯಾರಂಟಿ ಇಲ್ಲದಂತಾಗಿದೆ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಎಂ.ಪಿ.ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಆರೋಪಿಸಿದ್ದಾರೆ.

ರೋಹಿಣಿ ಸಿಂಧೂರಿ ವಿರುದ್ಧದ ಅಕ್ರಮಗಳ ತನಿಖೆ ದಿಕ್ಕು ತಪ್ಪಿಸಲಾಗಿದೆ: ಸಾ.ರಾ. ಮಹೇಶ್

Dec 01 2024, 01:34 AM IST
ರೋಹಿಣಿ ಸಿಂಧೂರಿ ಅವರ ವಿರುದ್ಧ ನಾನು ಮಾಡಿರುವ ಆರೋಪ ಸಾಬೀತು ಆಗಬೇಕು‌. ನಿಷ್ಪಕ್ಷಪಾತ ತನಿಖೆ ಆಗಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಭ್ರಷ್ಟ ಅಧಿಕಾರಿಗಳನ್ನು ರಕ್ಷಣೆ ಮಾಡೋದಿಲ್ಲ, ಪ್ರಾಮಾಣಿಕ ಅಧಿಕಾರಿಗಳಿಗೆ ಸಹಕಾರ ಕೊಡುತ್ತಾರೆ ಎಂದುಕೊಂಡಿದ್ದೆ.

ಬ್ರಹ್ಮಾವರ ಲಾಕಪ್‌ ಡೆತ್: ಸಿಐಡಿ ತನಿಖೆ ನಡೆಸುವಂತೆ ಕುಟುಂಬಸ್ಥರಿಂದ ದೂರು

Nov 27 2024, 01:02 AM IST
ಲಾಕಪ್‌ನಲ್ಲಿ ಮೃತಪಟ್ಟ ಕೇರಳ ಮೂಲದ ಕಾರ್ಮಿಕನ ಮನೆಯವರು ಪೊಲೀಸರು ಹೊಡೆದಿದ್ದರಿಂದ ಆತ ಮೃತಪಟ್ಟಿದ್ದಾನೆ ಎಂದು ಆರೋಪಿಸಿದ್ದು ಸಿಐಡಿ ತನಿಖೆ ನಡೆಸುವಂತೆ ಕೇರಳ ಸಿಎಂಗೆ ಮನವಿ ಮಾಡಿದ್ದಾರೆ.

ಶಬರಿಮಲೆಯ 18 ಪವಿತ್ರ ಮೆಟ್ಟಿಲು ಮೇಲೆ ಪೊಲೀಸರ ಫೋಟೋಶೂಟ್‌: ತನಿಖೆ

Nov 27 2024, 01:01 AM IST
ಕೇರಳದ ಶಬರಿಮಲೆ ದೇಗುಲದಲ್ಲಿ ಭದ್ರತೆ ನಿಯೋಜಿತಾಗಿರುವ ಪೊಲೀಸರು, ದೇಗುಲದ ‘ಪಥಿನೆಟ್ಟಂ ಪಡಿ’ (18 ಮೆಟ್ಟಿಲು) ಮೇಲೆ ನಿಂತು ಗ್ರೂಪ್‌ ಫೋಟೊ ತೆಗೆಸಿಕೊಂಡಿದ್ದು, ಇದು ಭಾರೀ ವಿವಾದಕ್ಕೆ ಕಾರಣವಾಗಿದೆ.

ಉದ್ಯಮಿ ಗೌತಮ್‌ ಅದಾನಿ ವಿರುದ್ಧದ ಸೌರ ವಿದ್ಯುತ್‌ ಹಗರಣ ತನಿಖೆ: ಬಾಂಗ್ಲಾದಲ್ಲೂ ತನಿಖೆ ಬಿಸಿ

Nov 25 2024, 01:04 AM IST

ಉದ್ಯಮಿ ಗೌತಮ್‌ ಅದಾನಿ ವಿರುದ್ಧದ ಸೌರ ವಿದ್ಯುತ್‌ ಹಗರಣ ತನಿಖೆ ಅಮೆರಿಕದಲ್ಲಿ ಆರಂಭವಾದ ಬೆನ್ನಲ್ಲೇ ಅದಾನಿ ಗ್ರೂಪ್‌ ಜತೆ ಮಾಡಿಕೊಂಡಿರುವ ಒಪ್ಪಂದಗಳ ಮರುಪರಿಶೀಲನೆಗೆ ಬಾಂಗ್ಲಾದೇಶದ ಮುಹಮ್ಮದ್‌ ಯೂನಸ್‌ ನೇತೃತ್ವದ ಮಧ್ಯಂತರ ಸರ್ಕಾರ ನಿರ್ಧರಿಸಿದೆ.

ಉಡುಪಿ: ವಿಕ್ರಂ ಗೌಡ ಎನ್‌ಕೌಂಟರ್‌ ಬಗ್ಗೆ ಸೂಕ್ತ ತನಿಖೆ ನಡೆಸಲು ದಸಂಸ ಆಗ್ರಹ

Nov 23 2024, 12:34 AM IST
ಹೆಬ್ರಿಯ ಪೀತಬೈಲು ಎಂಬಲ್ಲಿ ನಡೆದ ವಿಕ್ರಂ ಗೌಡ ಎನ್‌ಕೌಂಟರ್ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸುವಂತೆ ಕೋರಿ ಕರ್ನಾಟಕ ದಲಿತ ಸಂಘರ್ಷ ಸಮಿತಿ- ಅಂಬೇಡ್ಕರ್ ವಾದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಲಾಯಿತು.

ವೈದ್ಯರಿಲ್ಲದೇ ಮನೇಲೇ ಹೆರಿಗೆಗೆ ತಮಿಳ್ನಾಡಲ್ಲಿ ವಾಟ್ಸಾಪ್‌ ಗ್ರೂಪ್‌! ಪ್ರಕರಣ ತನಿಖೆ

Nov 22 2024, 01:18 AM IST
ಪತ್ನಿಗೆ ಹೆರಿಗೆ ನೋವು ಕಾಣಿಸಿಕೊಂಡರೂ ಆಸ್ಪತ್ರೆಗೆ ಹೋಗದೆ, ಕೇವಲ ವಾಟ್ಸಾಪ್‌ ಗ್ರೂಪ್‌ನ ಸಲಹೆಯಂತೆ ಪತಿ ಪತ್ನಿಗೆ ಹೆರಿಗೆ ಮಾಡಿಸಿದ ಘಟನೆ ತಮಿಳುನಾಡಿನ ಕುಂಡ್ರತೂರ್‌ನಲ್ಲಿ ನಡೆದಿದೆ.

ಬಿಎಸ್‌ವೈ, ಬೊಮ್ಮಾಯಿ ಅಂತಾ ಜಿದ್ದಿಗೆ ತನಿಖೆ ಮಾಡುತ್ತಿಲ್ಲ

Nov 21 2024, 01:00 AM IST
ಕುನ್ಹಾ ಸಮಿತಿ ಮಧ್ಯಂತರ ವರದಿ ಆದರಿಸಿ ಕೋವಿಡ್ ತನಿಖೆ: ದಿನೇಶ ಗುಂಡೂರಾವ್‌

ಯಶ್ಪಾಲ್ ತಡೆಯಾಜ್ಞೆ ತೆರವು ಮಾಡಿ ತನಿಖೆ ಎದರಿಸಲಿ: ರಘುಪತಿ ಭಟ್

Nov 18 2024, 12:01 AM IST
ಭಟ್ ಅವರು ಬ್ಯಾಂಕ್ ಅಧ್ಯಕ್ಷ ಯಶ್ಪಾಲ್ ಸುವರ್ಣ ಅವರಿಗೆ ಪತ್ರ ಬರೆದಿದ್ದು, ಸಿಬಿಐ, ಇಡಿ ಇನ್ನಿತರ ಯಾವುದೇ ತನಿಖೆ ಎದುರಿಸಲು ಸಿದ್ಧರಿದ್ದೇವೆ ಎಂದು ಯಶ್ಪಾಲ್ ಹೇಳಿರುವುದು ಪ್ರಶಂಸಾರ್ಹವಾಗಿದೆ. ಆದರೆ ತನಿಖೆ ನಡೆಸುವ ಮೊದಲೇ ಸಂತ್ರಸ್ತರು ಪೊಲೀಸರಿಗೆ ನೀಡಿರುವ ದೂರಿನ ಎಫ್‌ಐಆರ್ ಮೇಲೆ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದು, ಅದನ್ನು ತೆರವುಗೊಳಿಸಿ, ತನಿಖೆಗೆ ಸಹಕರಿಸಬೇಕು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 31
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved