• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋವಿಡ್ ಹಗರಣ ಯಾರಿಂದದ್ರೂ ತನಿಖೆ ಮಾಡಿಸಲಿ: ಸಂಸದ ಡಾ.ಕೆ. ಸುಧಾಕರ್‌

Nov 16 2024, 12:30 AM IST
ಜನರ ದೃಷ್ಟಿಯಲ್ಲಿ ನಮ್ಮನ್ನು ಖಳ ನಾಯಕರೆಂದು ಬಿಂಬಿಸಲು ಹೊರಟಿದ್ದಾರೆ. ಇವರಿಗೆ ಒಳ್ಳೆದಾಗುವುದಿಲ್ಲ ಎಂದು ಸಂಸದ ಕೆ. ಸುಧಾಕರ್‌ ಹೇಳಿದ್ದಾರೆ.

50 ಕೋಟಿ ರು. ಆಮಿಷ: ಸಿದ್ದರಾಮಯ್ಯ ಹೇಳಿಕೆ ರಾಜಕೀಯ ಸಂಚಲನ - ತನಿಖೆ ಮಾಡಿಸಿ, ಸಾಬೀತುಪಡಿಸಿ: ಬಿಜೆಪಿ ಸವಾಲು

Nov 15 2024, 09:46 AM IST

ಕಾಂಗ್ರೆಸ್‌ನ 50 ಶಾಸಕರಿಗೆ ತಲಾ 50 ಕೋಟಿ ರು. ಆಮಿಷವೊಡ್ಡುವ ಮೂಲಕ ಪ್ರತಿಪಕ್ಷ ಬಿಜೆಪಿಯು ರಾಜ್ಯ ಸರ್ಕಾರವನ್ನು ಕೆಡವಲು ಯತ್ನಿಸಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದು, ಇದೀಗ ರಾಜಕೀಯ ವಲಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದೆ.

ಗಂದಗೆ ಸೋಲು ಖಚಿತ, ಅಕ್ರಮಗಳ ತನಿಖೆ ನಿಶ್ಚಿತ: ಸೋಮಶೇಖರ ಬಿರಾದರ್‌ ಬಣದಿಂದ ಆರೋಪಗಳ ಸುರಿಮಳೆ

Nov 15 2024, 12:35 AM IST
ಗಂದಗೆಯವರು ಎಷ್ಟೇ ಕುಯುಕ್ತಿ, ಕುಟಿಲೋ ಪಾಯಗಳನ್ನು ಮಾಡಿದರೂ ಅವಿರೋಧ ಆಯ್ಕೆಯ ಮೊದಲ ಹಂತದಲ್ಲಿ ಸೋಮಶೇಖರ ಬಿರಾದಾರ (ಚಿದ್ರಿ) ಪ್ಯಾನಲ್‌ ಸಂಪೂರ್ಣ ಮೇಲುಗೈ ಸಾಧಿಸಿದೆ ಎಂದು ಶಿವರಾಜ ಕಪಲಾಪೂರೆ ವಿಶ್ವಾಸ ವ್ಯಕ್ತಪಡಿಸಿದರು.

ಕತ್ತೆ ಹಾಲು ವಂಚನೆ ಪ್ರಕರಣ: ಸಿಐಡಿ ತನಿಖೆ ಆರಂಭ

Nov 15 2024, 12:32 AM IST
ಸಿಐಡಿ ಕಲಬುರಗಿ ವಿಭಾಗದ ಡಿಎಸ್‌ಪಿ ಅಸ್ಲಂ ಪಾಷಾ ನೇತೃತ್ವದ ಎಂಟು ಅಧಿಕಾರಿಗಳ ತಂಡ ಬುಧವಾರ ರಾತ್ರಿಯೇ ಹೊಸಪೇಟೆಗೆ ಆಗಮಿಸಿತ್ತು.

ಬ್ರಹ್ಮಾವರ ಲಾಕಪ್‌ ಡೆತ್‌: ಸಿಐಡಿ ತನಿಖೆ ಶುರು

Nov 11 2024, 11:49 PM IST
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಭಾನುವಾರ ಮುಂಜಾನೆ ನಡೆದ ಲಾಕಪ್ ಡೆತ್ ಪ್ರಕರಣವನ್ನು ಸಿಐಡಿ ಪೊಲೀಸರು ಕೈಗೆತ್ತಿಕೊಂಡಿದ್ದಾರೆ. ಸೋಮವಾರ ಉಡುಪಿಗೆ ಆಗಮಿಸಿರುವ ಬೆಂಗಳೂರಿನ ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆ ಆರಂಭಿಸಿದ್ದಾರೆ.

ಸಿದ್ದಾಪುರದಲ್ಲಿ ಬಾಣಂತಿ ಸಾವು ಪ್ರಕರಣ ತನಿಖೆ ಬಳಿಕ ಕ್ರಮ: ಶಾಸಕ ಭೀಮಣ್ಣ ನಾಯ್ಕ

Nov 10 2024, 01:43 AM IST
ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸಲು ಎಲ್ಲರಿಗೂ ಹಕ್ಕಿದೆ. ಆದರೆ ಇಂಥ ಘಟನೆ ಸಂಭವಿಸಿದಾಗ ತಾಳ್ಮೆಯಿಂದ ಸಮರ್ಪಕ ಪರಿಹಾರ ಕಂಡುಕೊಳ್ಳಬೇಕೇ ಹೊರತು ದರ್ಪ, ರಾಜಕೀಯ ಚಟ ತೀರಿಸಿಕೊಳ್ಳಲು ಆಸ್ಪತ್ರೆ ಎದುರು ಮೃತಶರೀರ ಇಟ್ಟುಕೊಂಡು ಪ್ರತಿಭಟನೆ ನಡೆಸುವುದಲ್ಲ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ಲೋಕಾದ ಮುಡಾ ತನಿಖೆ ದಿಕ್ಕು ತಪ್ಪಿಸುವ ಹುನ್ನಾರ

Nov 07 2024, 11:55 PM IST
ಲೋಕಾಯುಕ್ತ ನಡೆಸುತ್ತಿರುವ ಮೂಡಾ ತನಿಖೆ ರಾಜ್ಯದ ದಿಕ್ಕು ತಪ್ಪಿಸುವ ಅನುಮಾನಾಸ್ಪದ ತನಿಖೆಯಾಗಿದೆ. ಮುಖ್ಯಮಂತ್ರಿಗಳ ಆತುರ ನೋಡಿದರೆ ಬೇಗ ಕ್ಲೀನ್‌ಚಿಟ್ ಪಡೆಯುವ ಆತುರ ಹಾಗೂ ಲೋಕಾಯುಕ್ತ ತನಿಖೆ ದಿಕ್ಕು ನೋಡಿದರೆ ರಾಜ್ಯದ ಜನಕ್ಕೆ ಅನುಮಾನಬರುತ್ತಿದೆ ಎಂದು ಶಿಕಾರಿಪುರ ತಾಲೂಕು ಶಾಸಕ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಅಜೆಕಾರು ಕೊಲೆ ತನಿಖೆ ಹಾದಿ ತಪ್ಪಿಸುವ ಯತ್ನ: ಆರೋಪ

Nov 05 2024, 12:37 AM IST
ಅಜೆಕಾರು ನಿವಾಸಿ ಬಾಲಕೃಷ್ಣ ಪೂಜಾರಿಯನ್ನು ಆತನ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆ ಸೇರಿ ಹತ್ಯೆಗೈದು ಬಳಿಕ ಇದು ಸಹಜ ಸಾವು ಎಂದು ನಾಟಕವಾಡಿದ್ದಳು. ಈ ಸಾವಿನ ಕುರಿತು ಮೃತ ಬಾಲಕೃಷ್ಣ ಪೂಜಾರಿಯವರ ತಂದೆ ಸಂಜೀವ ಪೂಜಾರಿ ಹಾಗೂ ಪತ್ನಿ ಪ್ರತಿಮಾಳ ಸಹೋದರ ಸಂದೀಪ್ ಪೂಜಾರಿ ಸಂಶಯ ವ್ಯಕ್ತಪಡಿಸಿದ್ದರು.

ಅನ್ವರ್‌ ಮಾಣಿಪ್ಪಾಡಿ ವರದಿ ಕುರಿತು ಸಿಬಿಐ ತನಿಖೆ: ಕ್ಯಾ.ಚೌಟ ಆಗ್ರಹ

Nov 04 2024, 12:19 AM IST
ವಕ್ಫ್ ಬೋರ್ಡ್‌ನಲ್ಲಿ 54 ಸಾವಿರ ಎಕರೆ ಭೂಮಿ ನೋಂದಣಿಯಾಗಿದ್ದು, ಸುಮಾರು 29,000 ಎಕರೆ ನೋಂದಾಯಿತ ಭೂಮಿಯನ್ನು ಕಬಳಿಸಲಾಗಿದೆ ಎಂದು ಮಾಣಿಪ್ಪಾಡಿ ವರದಿಯಲ್ಲಿ ತಿಳಿಸಲಾಗಿದೆ. ವರದಿಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಅಕ್ರಮವಾಗಿ ಆಸ್ತಿ ಒತ್ತುವರಿ ಮಾಡಿಕೊಂಡಿರುವ ಎಲ್ಲರಿಗೂ ಶಿಕ್ಷೆಯಾಗಬೇಕು ಎಂದು ಹೇಳಿದರು.

ಮುಡಾ ಹಗರಣಕ್ಕೆ ಸಂಬಂಧಿಸಿದ ತನಿಖೆ ಹೊಸ ತಿರುವು : ಸಿಎಂ ಪತ್ನಿಗೆ ಸೈಟ್‌ ಕೊಟ್ಟಿದ್ದ ಅಧಿಕಾರಿ ಇ.ಡಿ. ವಶ

Oct 30 2024, 12:37 AM IST

ಮುಡಾ ಹಗರಣಕ್ಕೆ ಸಂಬಂಧಿಸಿ  ಮಹತ್ವದ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ನಿವೇಶನ ಹಂಚಿಕೆ ಮಾಡಿದ ಆರೋಪ ಹೊತ್ತಿರುವ ಮುಡಾ ಮಾಜಿ ಆಯುಕ್ತ ನಟೇಶ್‌ ಅವರನ್ನು ವಿಚಾರಣೆಗೆ ಸಹಕರಿಸದ ಆರೋಪದ ಮೇರೆಗೆ ಜಾರಿ ನಿರ್ದೇಶನಾಲಯ (ಇ.ಡಿ.) ತನ್ನ ವಶಕ್ಕೆ ಪಡೆದಿದೆ.

  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 31
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved